• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಪ್ಲೆಂಡರ್‌ನಲ್ಲಿ ದೇಶ ಸುತ್ತಿದ ತಂದೆ-ಮಗನಿಗೆ ‘ಹೀರೋ’ ಗಿಫ್ಟ್‌!

Jun 29 2025, 01:33 AM IST
ವಿಶ್ವದ 2ನೇ ಅತೀ ಎತ್ತರದ, ಅತ್ಯಂತ ಕಠಿಣ ಮಾರ್ಗಗಳಲ್ಲಿ ಒಂದಾದ ಕಾಶ್ಮೀರದ ಖಾರ್ದುಂಗ್ಲಕ್ಕೆ ತಮ್ಮ ಹಳೆಯ ಸ್ಪ್ಲೆಂಡರ್ ಬೈಕಿನಲ್ಲಿ ಯಶಸ್ವಿಯಾಗಿ ಹೋಗಿ ಬಂದ ಉಡುಪಿಯ ತಂದೆ- ಮಗನಿಗೆ ಹೀರೋ ಕಂಪನಿ ಭರ್ಜರಿ ಬಹುಮಾನ ನೀಡಿದೆ.

ಸ್ಪ್ಲೆಂಡರ್‌ನಲ್ಲಿ ಖಾರ್ದುಂಗ್ಲ ಏರಿದ ತಂದೆ-ಮಗನ ಜೋಡಿಗೆ ಹೀರೋ ಕಂಪನಿಯಿಂದ ಭರ್ಜರಿ ಬಹುಮಾನ

Jun 29 2025, 01:32 AM IST
ಕಾಪು ತಾಲೂಕಿನ ಶಿರ್ವ ಗ್ರಾಮದ ರಾಜೇಂದ್ರ ಶೆಣೈ ಮತ್ತವರ ಮಗ ಪ್ರಜ್ವಲ್ ಶೆಣೈ ಅವರ ಈ ಸಾಹಸಗಾಥೆಯ ಮಾಹಿತಿ ಪಡೆದ ಹೀರೊ ಕಂಪನಿ, ಅವರಿಗೆ ತನ್ನ ಮಾಸ್ಟರ್‌ಪೀಸ್ ಎಂದು ಕರೆಯುವ ಸೆಂಟಿನ್ನಿಯಲ್ ಸಿಇ - 100 ಬೈಕನ್ನು ನೀಡಿ ಗೌರವಿಸಿದೆ. ಶನಿವಾರ ಉಡುಪಿಯ ಹೀರೋ ಶೋರೂಂನಲ್ಲಿ ಅವರಿಗೆ ಈ ಬೈಕನ್ನು ಹಸ್ತಾಂತರಿಸಲಾಗಿದೆ.

ತಂದೆ, ತಾಯಿಯ ಕನಸು ಈಡೇರಿಸಿ

Jun 27 2025, 12:48 AM IST
ವಿದ್ಯಾರ್ಥಿ ಜೀವನದಲ್ಲಿ ಮಾದಕ ದ್ರವ್ಯ ವ್ಯಸನಕ್ಕೆ ಒಮ್ಮೆ ಒಳಗಾದರೆ, ಅದು ಸಂಪೂರ್ಣ ಬದುಕನ್ನೇ ನಾಶ ಮಾಡುತ್ತದೆ. ಪಿಯುಸಿ ಹದಿಹರಿಯದ ಈ ವಯಸ್ಸಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಎಚ್ಚರಿಕೆಯಿಂದ ಇರಬೇಕು. ಯಾವುದೆ ಅಮಿಷಕ್ಕೆ ಒಳಗಾಗದೆ ತಂದೆ-ತಾಯಿ ನಿಮ್ಮ ಭವಿಷ್ಯದ ಬಗ್ಗೆ ಕಂಡ ಕನಸು ಈಡೇರಿಸುವ ನಿಟ್ಟಿನಲ್ಲಿ ಚನ್ನಾಗಿ ಓದಿ ಒಳ್ಳೇಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಆನವಟ್ಟಿ ಆರಕ್ಷಕ ಠಾಣೆಯ ಪಿಎಸ್‌ಐ ಸಿ.ಚಂದನ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ತಂದೆ ಮಾರ್ಗದಲ್ಲಿ ಬಿಜೆಪಿ ಸಂಘಟನೆ ಮಾಡುವೆ: ಅರುಣ ಕಾರಜೋಳ

Jun 25 2025, 12:34 AM IST
ನಮ್ಮ ತಂದೆ ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಅವರ ಆರ್ಶೀವಾದ ಹಾಗೂ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆದುಕೊಂಡು ಬಿಜೆಪಿ ಸಂಘಟನೆ ಮಾಡುತ್ತಿದ್ದೇನೆ, ನಾನೂ ಕೂಡ ಅವರಂತೆ ಸಮಾಜ ಮತ್ತು ಜನಸೇವೆ ಮಾಡಬೇಕೆಂದು ಕನಸು ಕಂಡಿದ್ದೇನೆ. ಜನರ ಸಹಾಯ ಮತ್ತು ಸಹಕಾರ ನನ್ನ ಮೇಲೆ ಯಾವತ್ತಿಗೂ ಇದೆ. ಅದನ್ನು ಉಳಿಸಿಕೊಂಡು ಹೋಗುವುದು ನನ್ನ ಜವಾಬ್ದಾರಿಯಾಗಿದೆ ಎಂದು ಬಿಜೆಪಿ ಯುವ ಧುರೀಣ ಅರುಣ ಗೋವಿಂದ ಕಾರಜೋಳ ಹೇಳಿದರು.

ಪುನರ್ವಸತಿ ಗ್ರಾಮಕ್ಕೆ ಅನುದಾನ ನೀಡಿದ ತಂದೆ-ಮಗ

Jun 22 2025, 11:47 PM IST
ನೀರಿನಿಂದ ಮುಳುಗಡೆ ಆಗದ ಗ್ರಾಮಗಳನ್ನು ಆರೋಗ್ಯ ಮತ್ತು ಶೀತಲ ಪ್ರದೇಶವೆಂದು ಪ್ರಸ್ತಾಪಿಸಿ ಪುನರ್ವಸತಿ ಗ್ರಾಮಗಳ ಮಂಜೂರಾತಿ ಮಾಡಿಸಲಾಯಿತು

ತಂದೆ ಇಲ್ಲದ ಮಗುವಾಗಿದ್ದೆ, ಭಿನ್ನವಾಗಿ ಗುರುತಿಸಿಕೊಂಡಿದ್ದೆ : ರಮ್ಯಾ

Jun 16 2025, 10:07 AM IST

 ನನಗೆ ಅಮ್ಮ ಮಾತ್ರ ಇದ್ದದ್ದು, ಚಿಕ್ಕ ವಯಸ್ಸಿನಲ್ಲೇ ಅಪ್ಪನನ್ನು ಕಳೆದುಕೊಂಡೆ. ಬೋರ್ಡಿಂಗ್‌ ಸ್ಕೂಲ್ ನಲ್ಲಿ ಎಲ್ಲರೂ ಅಪ್ಪನ ಬಗ್ಗೆ, ತಮ್ಮ ಕುಟುಂಬದ ಬಗ್ಗೆ ಹೇಳುವಾಗ ನಾನು ಡಿಫರೆಂಟ್ ಅನಿಸುತ್ತಿತ್ತು.

ಬೆಂಗಳೂರು ಕಾಲ್ತುಳಿತ: ಸಿಬಿಐ ತನಿಖೆಗೆ ಚಿನ್ಮಯಿ ತಂದೆ ಆಗ್ರಹ

Jun 11 2025, 11:42 AM IST
ಬೆಂಗಳೂರು ನಗರದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ಚಿನ್ಮಯಿ ಶೆಟ್ಟಿ (19) ಅವರ ಕುಟುಂಬ ಸರ್ಕಾರದ ನಿರ್ಲಕ್ಷ್ಯವನ್ನು ಟೀಕಿಸಿ ಆಕ್ರೋಶ ವ್ಯಕ್ತಪಡಿಸಿದೆ. ಮೃತಳ ತಂದೆ ಕರುಣಾಕರ ಶೆಟ್ಟಿ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಆಗ್ರಹಿಸಿದ್ದಾರೆ.

ಮಗನ ಸಮಾಧಿ ಮುಂದೆ ತಂದೆ ರೋಧನೆ

Jun 08 2025, 01:58 AM IST
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಹಾಸನ ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದ ಭೂಮಿಕ್​ ಅವರ ತಂದೆ ಲಕ್ಷ್ಮಣ್ ಅವರ ಆಕ್ರಂದನ, ಮೂಖರೋಧನ ಹೇಳತೀರದಾಗಿದೆ. ಕಳೆದ ಎರಡು ದಿನದಿಂದ ಅವರು ಮಗನ ಸಮಾಧಿ ಮೇಲೆಯೇ ಮಲಗಿ ಮರುಗುತ್ತಿದ್ದಾರೆ.

ಹೆತ್ತ ಮಗನಿಗೆ ಕಿಡ್ನಿ ಕೊಡಲು ಮುಂದಾದ ತಂದೆ, ಸಹಾಯಕ್ಕೆ ಮೊರೆ

May 31 2025, 01:26 AM IST
ಇದ್ದ ಎರಡು ಎಕರೆ ಭೂಮಿಯಲ್ಲಿ ಒಂದು ಎಕರೆ ಮಾರಾಟ ಮಾಡಿ ಲಕ್ಷಾಂತರ ವೆಚ್ಚ ಮಾಡಿದ್ದೇನೆ. ಈಗ ನನ್ನ ಕಿಡ್ನಿ ತೆಗೆದು, ನನ್ನ ಮಗನಿಗೆ ಹಾಕಬೇಕಾಗಿದೆ.

ತಂದೆ- ತಾಯಂದಿರರು ಮಕ್ಕಳ ಆರೋಗ್ಯ ಕಾಳಜಿ ವಹಿಸಲಿ: ಡಾ. ವಸಂತ ಕಲಾತಕರ

May 29 2025, 12:10 AM IST
ಮಕ್ಕಳ ಆರೋಗ್ಯದ ಬಗ್ಗೆ ತಂದೆ- ತಾಯಂದಿರಿಗೆ ತಿಳಿವಳಿಕೆ ಮೂಡಿಸುವ ಕಾಳಜಿ ಬೇರೆಯವರಿಗೆ ಮಾದರಿಯಾಗಲಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved