ಅತುಲ್ ಪತ್ನಿ ನಿಕಿತಾ ಸಿಂಘಾನಿಯಾ ಕುಟುಂಬದವರು ಬಂಧನವಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಟೆಕಿ ತಂದೆ ಪವನ್ ಕುಮಾರ್ ಮೋದಿ, ‘ಅತುಲ್ ಅವರ 4 ವರ್ಷದ ಮಗ ಎಲ್ಲಿದ್ದಾನೆ ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಮೊಮ್ಮಗ ಸತ್ತಿದ್ದಾನೋ? ಬದುಕಿದ್ದಾನೋ ಎಂದು ಗೊತ್ತಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಇದೀಗ ಸ್ವತಃ ಅವರ ಪುತ್ರ ಶ್ರವಣ್ ತನ್ನ ಸಹಿ ನಕಲು ಮಾಡಿದ ಆರೋಪ ಸಂಬಂಧ ದೂರು ಸಲ್ಲಿಸಿದ್ದಾರೆ.