• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆತ್ತ ತಂದೆ, ತಾಯಿ, ಭೂತಾಯಿ ಸ್ವರ್ಗಕ್ಕೆ ಸಮಾನ

Dec 30 2024, 01:03 AM IST
The father, mother, and earthly mother are equal to heaven.

ನಮ್ಮ ತಂದೆ ಸತ್ತಾಗ ‘ಕೈ’ ಶ್ರದ್ಧಾಂಜಲಿ ಸಭೆ ಸಹ ನಡೆಸಿರಲಿಲ್ಲ : ಪ್ರಣಬ್‌ ಮುಖರ್ಜಿ ಪುತ್ರಿ

Dec 29 2024, 01:19 AM IST
ಮನಮೋಹನ್‌ ಸಿಂಗ್‌ ಸ್ಮಾರಕ ಕುರಿತು ಕೇಂದ್ರದ ವಿರುದ್ಧ ಕಾಂಗ್ರೆಸ್ ಟೀಕೆಗೆ, ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ರಾಷ್ಟ್ರಪತಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಪುತ್ರಿ ಶರ್ಮಿಷ್ಟಾ ಮುಖರ್ಜಿ ತಿರುಗೇಟು ನೀಡಿದ್ದಾರೆ.

ಉಡುಪಿ : ಹೊಸ ಬೆಳಕು ಆಶ್ರಮದಿಂದ 22 ವರ್ಷಗಳ ನಂತರ ಕುಟುಂಬವನ್ನು ಸೇರಿದ ವೃದ್ಧ ತಂದೆ!

Dec 26 2024, 01:00 AM IST
ಮಕ್ಕಳು ತಂದೆಯವರ ಗುರುತು ಹಿಡಿದರೂ, ಬಂಗೇರರು 22 ವರ್ಷ ನಂತರ ಬೆಳೆದಿದ್ದ ಮಕ್ಕಳ ಗುರುತು ಹಿಡಿಯಲು ಕೆಲಹೊತ್ತು ತೆಗೆದುಕೊಂಡರು.‌ ನಂತರ ಬಂಗೇರರು ಮಕ್ಕಳ ಪ್ರೀತಿಯ ಮುಂದೆ ಹಳೆಯದನ್ನೆಲ್ಲವನ್ನೂ ಮರೆತು ಮನೆಗೆ ತೆರಳಿದರು.

ಮಗು ಮರಳಿಸದಿದ್ರೆ ಆತ್ಮಹತ್ಯೆ: ಅತುಲ್‌ ತಂದೆ ಎಚ್ಚರಿಕೆ

Dec 25 2024, 01:30 AM IST
ಪತ್ನಿಯಿಂದ 3 ಕೋಟಿ ರು. ಜೀವನಾಂಶ ನೋಟಿಸ್‌ ಬಳಿಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಅತುಲ್‌ ಸುಭಾಶ್‌ ಅವರ 2 ವರ್ಷದ ಪುತ್ರನನ್ನು ತಮಗೆ ವಹಿಸುವಂತೆ ಅತುಲ್‌ ತಂದೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಮಧುಗೆ ತಂದೆ ಹೆಸರನ್ನು ಉಳಿಸುವ ಯೋಗ್ಯತೆ ಇದೆ: ಕೃಷಿ ಸಚಿವ ಸಿಆರ್‌ಎಸ್

Dec 25 2024, 12:45 AM IST
ಮಧು ಅವರಿಗೆ ತಂದೆಯ ಹೆಸರನ್ನು ಉಳಿಸುವ ಎಲ್ಲ ಯೋಗ್ಯತೆ ಇದೆ. ಕೆ.ಎಂ.ದೊಡ್ಡಿಯನ್ನು ತಾಲೂಕು ಕೇಂದ್ರದಂತೆ ಕಟ್ಟಿ ಬೆಳೆಸಿದ್ದಾರೆ. ಶಿಕ್ಷಣ ಸಂಸ್ಥೆಯನ್ನು ಶಿಸ್ತುಬದ್ಧವಾಗಿ ನಡೆಸಿಕೊಂಡು ಬರುತ್ತಾ ತಂದೆಯ ಹಾದಿಯಲ್ಲೇ ಮುನ್ನಡೆದಿದ್ದಾರೆ. ತಂದೆ ಕನಸಿನ ಗಾಂಧಿ ಗ್ರಾಮವನ್ನು ನನಸಾಗಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಅತ್ಯಾಚಾರದಿಂದ ಜನಿಸಿದ ಮಗು ದತ್ತುಗೆ ತಂದೆ ಒಪ್ಪಿಗೆ ಬೇಕಿಲ್ಲ : ಹೈಕೋರ್ಟ್‌ ಮಹತ್ವದ ತೀರ್ಪು

Dec 23 2024, 01:03 AM IST
ಅತ್ಯಾಚಾರದಿಂದ ಜನಿಸಿದ ಮಗುವನ್ನು ದತ್ತು ನೀಡಲು ಮಗುವಿನ ತಂದೆಗೆ (ಬಯಲಾಜಿಕಲ್‌ ಫಾದರ್‌) ಒಪ್ಪಿಗೆ ಅಗತ್ಯವಿಲ್ಲ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ನನ್ನ 4 ವರ್ಷದ ಮೊಮ್ಮಗ ಎಲ್ಲಿದ್ದಾನೋ ಗೊತ್ತಿಲ್ಲ : ಟೆಕಿ ತಂದೆ ಪವನ್ ಕುಮಾರ್ ಮೋದಿ ಅಳಲು

Dec 16 2024, 09:12 AM IST

ಅತುಲ್ ಪತ್ನಿ ನಿಕಿತಾ ಸಿಂಘಾನಿಯಾ ಕುಟುಂಬದವರು ಬಂಧನವಾದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಟೆಕಿ ತಂದೆ ಪವನ್ ಕುಮಾರ್ ಮೋದಿ, ‘ಅತುಲ್‌ ಅವರ 4 ವರ್ಷದ ಮಗ ಎಲ್ಲಿದ್ದಾನೆ ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಮೊಮ್ಮಗ ಸತ್ತಿದ್ದಾನೋ? ಬದುಕಿದ್ದಾನೋ ಎಂದು ಗೊತ್ತಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಎಸ್.ಎಂ.ಕೃಷ್ಣ ನನಗೆ ತಂದೆ ಸಮಾನರು: ಡಿಕೆಶಿ

Dec 11 2024, 12:46 AM IST
ಎಸ್.ಎಂ.ಕೃಷ್ಣ ಅವರು ನನಗೆ ತಂದೆ ಸಮಾನರು. ನನ್ನ ಬದುಕಿನಲ್ಲಿ ಆಗಿರುವ ಬದಲಾವಣೆಗೆ ಅವರ ಮಾರ್ಗದರ್ಶನವೇ ಕಾರಣ. ಅವರು ನವ ಕರ್ನಾಟಕ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬಾಂಗ್ಲಾ ನೋಟುಗಳಿಂದ ಹಸೀನಾ ತಂದೆ ಬಂಗ ಬಂಧು ಮುಜಿಬುರ್‌ ರೆಹಮಾನ್‌ ಫೋಟೋಗೆ ಕೊಕ್‌

Dec 06 2024, 09:00 AM IST
ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್‌ ಹಸೀನಾ ನಿರ್ಗಮನದ ನಂತರ ಅಧಿಕಾರವನ್ನು ಕೈಗೆತ್ತಿಕೊಂಡಿರುವ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ತನ್ನ ನೋಟುಗಳಿಂದ ಬಾಂಗ್ಲಾ ಸ್ಥಾಪಕ, ಹಸೀನಾ ತಂದೆ ಬಂಗಬಂಧು ಮುಜಿಬುರ್‌ ರೆಹಮಾನ್‌ ಅವರ ಚಿತ್ರವನ್ನು ಕೈಬಿಟ್ಟಿದೆ.

ಹೆತ್ತ ತಂದೆ-ತಾಯಿ, ಗುರುವನ್ನು ಗೌರವದಿಂದ ಕಾಣಿ: ಡಿ.ಎಂ.ಪೈಲ್

Dec 06 2024, 08:56 AM IST
ಅನಾವಶ್ಯಕ ಸಮಯ ಹಾಳುಮಾಡದೇ ಅಭ್ಯಾಸದ ಕಡೆ ಗಮನ ಹರಸಿ ಹೆಚ್ಚಿನ ಸಮಯವನ್ನು ಗ್ರಂಥಾಲಯದಲ್ಲಿ ಬಳಸಿಕೊಂಡು ಜೀವನದಲ್ಲಿ ಸಾಧನೆ ಮಾಡಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved