• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಚ್‌ಡಿಸಿ ಅವ್ಯವಹಾರ ಮರು ತನಿಖೆ ನಡೆಸಿ

Jul 16 2024, 12:36 AM IST
ಹಿಂದಿನ ಸರ್ಕಾರದ ಅವಧಿಯಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ. ಆದರೆ, ಕಾಟಾಚಾರದ ತನಿಖೆ ನಡೆಸಿ ಅಧಿಕಾರಿಗಳ ಮೇಲೆ ಮಾತ್ರ ಕ್ರಮ ಜರುಗಿಸಲಾಗಿದೆ. ಇದೀಗ ಇದರ ಮರು ತನಿಖೆಯಾಗಬೇಕಿದ್ದು ಈ ಕುರಿತು ಮಾಜಿ ಅಧ್ಯಕ್ಷರ ವಿರುದ್ಧ ದೂರು ನೀಡಲಾಗಿದೆ.

ವಾಲ್ಮೀಕಿ ನಿಗಮದ ಹಗರಣ, ಪಾರದರ್ಶಕ ತನಿಖೆ: ಸಚಿವ ಲಾಡ್‌

Jul 13 2024, 01:31 AM IST
ಪ್ರಕರಣದ ತನಿಖೆ ನಿಯಮ ಪ್ರಕಾರವೇ ನಡೆಯುತ್ತಿದೆ. ಈಗಾಗಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎಸ್ಐಟಿ ತನಿಖೆ ಜತೆಗೆ ಇಡಿ ಸಹ ಪ್ರವೇಶಿಸಿದೆ. ಹೀಗಾಗಿ ತನಿಖೆ ಸಂರ್ಪೂಣ ಪಾರದರ್ಶಕವಾಗಿರಲಿದೆ.

ಮುಡಾ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಲು ಬಿಜೆಪಿ ಒತ್ತಾಯ

Jul 12 2024, 01:38 AM IST
ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಬಂದು 13 ತಿಂಗಳು ಕಳೆಯುತ್ತಿದೆ. ಆದರೆ, ಅಭಿವೃದ್ಧಿಗಿಂತ ಹಗರಣದ ಕಡೆ ಹೆಚ್ಚು ಗಮನ ಹರಿಸುತ್ತಿದೆ.

ಭಾಷೆ ಬರದಿದ್ದರೂ ಗುಜರಾತಿಯಲ್ಲಿ ನೀಟ್ ಉತ್ತರ; ಸಿಬಿಐ ತನಿಖೆ ವೇಳೆ ಬಯಲು

Jul 12 2024, 01:38 AM IST
ನೀಟ್‌ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಗಂಭೀರ ವಿಷಯಗಳು ಬೆಳಕಿಗೆ ಬಂದಿವೆ. ಗುಜರಾತಿ ಭಾಷೆಯೇ ಬರದ ವಿದ್ಯಾರ್ಥಿಗಳೂ ಕೂಡಾ ಗುಜರಾತಿ ಭಾಷೆಯಲ್ಲಿ ನೀಟ್‌ ಪರೀಕ್ಷೆ ಬರೆದಿರುವುದು ಸಿಬಿಐ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿ ತನಿಖೆ ಮಾಡಲಿ

Jul 12 2024, 01:30 AM IST
ಎಂಡಿಎ ಅಧ್ಯಕ್ಷರೇ ಹಗರಣ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ.

ಎಂಡಿಎಯಲ್ಲಿ ನಡೆದಿರುವ ಹಗರಣದ ತನಿಖೆ ಸಿಬಿಐಗೆ ವಹಿಸಲು ಯದುವೀರ್ ಒತ್ತಾಯ

Jul 10 2024, 12:40 AM IST
, ಈಗಾಗಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಲು ತಿಳಿಸಿದ್ದೇನೆ. ಈ ಪ್ರಕರಣ ತುಂಬಾ ಗಂಭೀರವಾಗಿದೆ.

ತನಿಖೆ ನಂತರ ಪ್ರತಾಪ್‌ ಸಾವಿನ ಸತ್ಯಾಸತ್ಯತೆ ಬಯಲು: ಎಸ್‌ಪಿ

Jul 09 2024, 12:46 AM IST
ಕುಮಾರನಹಳ್ಳಿ- ಅರಕೆರೆ ಮಾರ್ಗಮಧ್ಯೆ ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಕೆ.ಜಿ. ಪ್ರತಾಪ್ ಕುಮಾರ್ ಕಾರಿನಲ್ಲಿ ವಿಷ ಸೇವಿಸಿ, ಅಸ್ವಸ್ಥವಾಗಿರುವ ಬಗ್ಗೆ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಅಸ್ವಸ್ಥರಾಗಿದ್ದ ಪ್ರತಾಪ್ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ವೇಳೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.

ದೇಣಿಗೆಯನ್ನೇ ಪಡೆಯದ ಬಾಬಾ ಬಳಿ ₹100 ಕೋಟಿ ಆಸ್ತಿ: ತನಿಖೆ ಆರಂಭ

Jul 07 2024, 01:32 AM IST
121 ಭಕ್ತರನ್ನು ಬಲಿ ಪಡೆದ ಹಾಥ್ರಸ್‌ ಸತ್ಸಂಗ ದುರ್ಘಟನೆ ಬೆನ್ನಲ್ಲೇ ಐಷಾರಾಮಿ ಭೋಲೇ ಬಾಬಾನ ಆಸ್ತಿಯ ಮೇಲೆ ಪೊಲೀಸ್‌ ಅಧಿಕಾರಿಗಳು ಕಣ್ಣಿಟ್ಟಿದ್ದು ತನಿಖೆ ಆರಂಭಿಸಿದ್ದಾರೆ.

ಮುಡಾದಲ್ಲಿ ಹಗರಣ ಆಗಿಲ್ಲವಾದರೆ ತನಿಖೆ ಯಾಕೆ?: ಎಚ್‌ಡಿಕೆ

Jul 07 2024, 01:21 AM IST
ಸಾಂಸ್ಕೃತಿಕ ನಗರಿ ಮೈಸೂರಿನ ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ ಎನ್ನುವುದಾದರೆ ಯಾವ ಕಾರಣಕ್ಕಾಗಿ ತನಿಖೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರವನ್ನು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮುಡಾ ನಿವೇಶನ ವಿವಾದ ಕುರಿತು ತನಿಖೆ ಚುರುಕು

Jul 07 2024, 01:17 AM IST
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ದಲ್ಲಿ ನಡೆದಿರುವ 50:50 ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ಚುರುಕುಗೊಂಡಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 30
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved