• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರಕ್ಕೆಎಂಡಿಎ ಸಾವಿರಾರು ಕೋಟಿ ಹಗರಣವನ್ನು ಸಿಬಿಐ ತನಿಖೆ ಆಗ್ರಹ

Jul 06 2024, 12:50 AM IST
ಮೈಸೂರಿನ ಬಡ ಜನರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಅನಾನುಕೂಲಸ್ಥರಿಗೆ ಕೈಗೆಟುವ ದರದಲ್ಲಿ ನಿವೇಶನಗಳು ಸಿಗಲೆಂದು ನಾಲ್ವಡಿ ಕೃಷ್ಣರಾಜ ಒಡೆಯರು ಎಂಡಿಎ ಸ್ಥಾಪಿಸಿದರು.

ಉನ್ನತ ಮಟ್ಟದ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡಸಿ

Jul 05 2024, 12:53 AM IST
ನೀಟ್-2024ರ ಫಲಿತಾಂಶದಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿರುವುದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಕೆಲವು ದಿನಗಳ ಹಿಂದೆ ಯುಜಿಸಿ- ನೆಟ್ ಪರೀಕ್ಷೆ ಮುಗಿದ ಕೇವಲ 24 ಗಂಟೆಗಳ ನಂತರ ರದ್ದುಗೊಳಿಸಲಾಗಿದೆ.

ಮುಡಾ ಸೈಟ್‌ ಹಗರಣ : ತನಿಖೆ ಆರಂಭ

Jul 04 2024, 06:30 AM IST

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಎಂಡಿಎ)ದಲ್ಲಿ ನಡೆದಿರುವ 50:50 ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ಆರಂಭವಾಗಿದೆ.

ಹಾಥ್ರಸ್‌ ಕಾಲ್ತುಳಿತದ ನ್ಯಾಯಾಂಗ ತನಿಖೆ: ಯೋಗಿ ಘೋಷಣೆ

Jul 04 2024, 01:16 AM IST
121 ಜನರ ಸಾವಿಗೆ ಕಾರಣವಾದ ಹಾಥ್ರಸ್‌ ಧಾರ್ಮಿಕ ಸಭೆ ಕಾಲ್ತುಳಿತ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಿಸಿದ್ದಾರೆ.

ಸಿಎಂ ರಾಜೀನಾಮೆ ನೀಡಲಿ, ಸಿಬಿಐ ತನಿಖೆ ಆಗಲಿ: ಬಿಜೆಪಿ ಆಗ್ರಹ

Jul 04 2024, 01:02 AM IST
ಮೈಸೂರಿನ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಬಲವಾಗಿ ಒತ್ತಾಯಿಸಿದೆ.

ಪ್ರಭುದ್ಯಾ ಹತ್ಯೆ: ಸಿಐಡಿ ತನಿಖೆ ಶುರು

Jul 03 2024, 01:15 AM IST
ಕಳೆದ ಮೇ ತಿಂಗಳಲ್ಲಿ ನಗರದ ಸುಬ್ರಮಣ್ಯಪುರದ ಬೃಂದಾವನ ಲೇಔಟ್‌ನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಭುದ್ಯಾ(20) ಕೊಲೆ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಮಂಗಳವಾರ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕೆಲ ಮಾಹಿತಿ ಸಂಗ್ರಹಿಸಿದ್ದಾರೆ.

ನೀಟ್ ಅಕ್ರಮ ಉನ್ನತಮಟ್ಟದ ತನಿಖೆ ನಡೆಸಿ: ಶಹಬಾಜ್‌ ಖಾನ್‌

Jul 02 2024, 01:33 AM IST
ನೀಟ್ ಪರೀಕ್ಷೆ ಅಕ್ರಮದ ಬಗ್ಗೆ ಉನ್ನತಮಟ್ಟದ ಸೂಕ್ತ ತನಿಖೆ ಕೈಗೊಂಡು, ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಕೋಟ್ಯಂತರ ವಿದ್ಯಾರ್ಥಿಗಳಿಗೆ ಆದ ಅನ್ಯಾಯ ಸರಿಪಡಿಸುವಂತೆ ವೆಲ್‌ಫೇರ್‌ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ವಾಲ್ಮೀಕಿ ನಿಗಮ ಹಣ ಅಕ್ರಮ ವಿರುದ್ಧ ನಿಷ್ಪಕ್ಷ ತನಿಖೆ ನಡೆಸಿ

Jun 29 2024, 12:35 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರು. ಹಣ ವರ್ಗಾವಣೆ ಗೋಲ್‌ಮಾಲ್‌ ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟಿಸಲಾಯಿತು.

ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣಗಳ ತನಿಖೆ ಬೇಡ: ದಸಂಸ

Jun 24 2024, 01:40 AM IST
ದಲಿತರ ಮೇಲೆ ನಡೆಯುವ ದೌರ್ಜನ್ಯ(ಅಟ್ರಾಸಿಟಿ) ಪ್ರಕರಣಗಳ ತನಿಖೆಯನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಯಲದ ಸುಪರ್ದಿಗೆ ನೀಡುವಂತೆ ದಲಿದ ಸಂಘರ್ಷ ಸಮಿತಿ ಆಗ್ರಹ ಪಡಿಸಿದೆ.

ಸೂರಜ್‌ ರೇವಣ್ಣ ಸೆರೆ, ಸಿಐಡಿ ತನಿಖೆ

Jun 24 2024, 01:33 AM IST

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಜೆಡಿಎಸ್‌ ಕಾರ್ಯಕರ್ತನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮಾಜಿ ಪ್ರಧಾನಿ  ಡಾ.ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 30
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved