• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಬಾಂಡ್‌: ಎಸ್ಐಟಿ ತನಿಖೆ ಕೋರಿ ಸುಪ್ರೀಂಗೆ ಮೊರೆ

Apr 25 2024, 01:04 AM IST

ಚುನಾವಣಾ ಬಾಂಡ್‌ ಒಂದು ಹಗರಣವಾಗಿದ್ದು, ಸಂಸ್ಥೆಗಳು/ವ್ಯಕ್ತಿಗಳು ಹಾಗೂ ರಾಜಕೀಯ ಪಕ್ಷಗಳ ನಡುವೆ ಕೊಡುಕೊಳ್ಳುವ ವ್ಯವಹಾರ ನಡೆದಿದೆ. ಹೀಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ವಿಚಾರಣೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನೇಹಾ ಹತ್ಯೆ ತನಿಖೆ ಸಿಬಿಐಗೆ ವರ್ಗಾಯಿಸಿ

Apr 24 2024, 02:22 AM IST
ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಆದರೆ, ತನಿಖೆಯ ಬೆಳವಣಿಗೆ ಗಮನಿಸಿದರೆ ಸಿಐಡಿ ತನಿಖೆಯಿಂದ ನ್ಯಾಯ ಸಿಗುವ ಭರವಸೆ ನಮಗೆ ಹಾಗೂ ಕುಟುಂಬಕ್ಕಿಲ್ಲ.

ಎಲ್ಲ ಆಯಾಮಗಳಲ್ಲಿ ನೇಹಾ ಹತ್ಯೆ ತನಿಖೆ

Apr 23 2024, 12:46 AM IST
ಚುನಾವಣೆಯಲ್ಲಿ ಗೆಲ್ಲಲು ಲವ್‌ ಜಿಹಾದ್‌, ಕೋಮುಭಾವನೆ ಸೃಷ್ಟಿಸುವುದನ್ನು ಬಿಜೆಪಿಯವರು ಮಾಡುತ್ತಿದ್ದಾರೆ.

ಚುನಾವಣಾ ಬಾಂಡ್ ಉನ್ನತ ಮಟ್ಟದ ತನಿಖೆ ಆಗಲಿ: ಪ್ರಶಾಂತ ಭೂಷಣ

Apr 21 2024, 02:15 AM IST
ಬಿಜೆಪಿಗೆ ಗರಿಷ್ಠ ಪ್ರಮಾಣದಲ್ಲಿ ನೀಡಲಾಗಿರುವ ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಸಿಬಿಐನ ನಿವೃತ್ತ ಮುಖ್ಯಸ್ಥರ ನೇತೃತ್ವದಲ್ಲಿ ಸುಪ್ರೀಂಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಸಮಗ್ರ ತನಿಖೆಯಾಗಬೇಕು ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದರು.

ಹತ್ಯೆ ಪ್ರಕರಣದ ತನಿಖೆ ಎಸ್‌ಐಟಿಗೆ ನೀಡಿ: ಬೊಮ್ಮಾಯಿ

Apr 20 2024, 01:01 AM IST
ಸಮಾಜ ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ.

ಡಿಕೆಶಿ ಕೇಸಿನ ತನಿಖೆ ಅನುಮತಿ ರದ್ದು ಅಕ್ರಮ: ಸಿಬಿಐ

Apr 06 2024, 12:49 AM IST
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ ಎಂದು ಸಿಬಿಐ ಹೈಕೋರ್ಟ್‌ನಲ್ಲಿ ಬಲವಾಗಿ ವಾದಿಸಿದೆ.

ಬಿಜೆಪಿ ಯೋಜನೆಗಳ ಮರು ತನಿಖೆ: ಕಾಂಗ್ರೆಸ್‌ ಭರವಸೆ

Apr 06 2024, 12:48 AM IST
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್‌ ಹಲವು ಭರವಸೆಗಳನ್ನು ಘೋಷಿಸಿದೆ.

ಪ್ರಫುಲ್‌ ಪಟೇಲ್‌ ವಿರುದ್ಧ ಸಿಬಿಐ ತನಿಖೆ ‘ಕ್ಲೋಸ್’

Mar 29 2024, 12:53 AM IST
ಕೇಂದ್ರದ ಮಾಜಿ ನಾಗರಿಕ ವಿಮಾನಯಾನ ಸಚಿವ ಹಾಗೂ ಎನ್‌ಸಿಪಿ (ಅಜಿತ್‌ ಪವಾರ್‌ ಬಣ) ನಾಯಕ ಪ್ರಫುಲ್ ಪಟೇಲ್ ಒಳಗೊಂಡಿರುವ ಆರೋಪದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಕ್ತಾಯದ ವರದಿಯನ್ನು ಸಲ್ಲಿಸಿದೆ

ಕಂಗನಾ ವಿರುದ್ಧ ಹೇಳಿಕೆ ಸುಪ್ರಿಯಾ ವಿರುದ್ಧ ತನಿಖೆ

Mar 29 2024, 12:47 AM IST
ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಾಣಾವತ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತ್ ವಿರುದ್ಧ ದಿಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ

ಕಬಿನಿ ಸಮಸ್ಯೆ ಕೃತಕ: ಜಿಲ್ಲಾಡಳಿತ ತನಿಖೆ ನಡೆಸುತ್ತಾ?

Mar 28 2024, 12:45 AM IST
ಕಬಿನಿ ಕುಡಿವ ನೀರಿನ ಹಾಹಾಕಾರಕ್ಕೆ ಕೆಲವರು ಕೃತಕ ಸಮಸ್ಯೆಯೇ ಕಾರಣ ಎಂದು ಸ್ವತಃ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರೇ ಹೇಳಿರುವ ಕಾರಣ ಜಿಲ್ಲಾಡಳಿತ ಎಚ್ಚೆತ್ತು ತನಿಖೆ ನಡೆಸುವುದೇ ಎಂಬ ಪ್ರಶ್ನೆ ಎದುರಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved