• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈಲಿಂದ ಕೇಜ್ರಿ ಆದೇಶ ಬಗ್ಗೆ ತನಿಖೆ

Mar 26 2024, 01:46 AM IST
ಜೈಲಿನೊಳಗಿನಿಂದಲೇ ಆಡಳಿತ ನಡೆಸುವ ಆಮ್‌ ಆದ್ಮಿ ಪಕ್ಷದ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿರ್ಧಾರ ಇದೀಗ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳ ತನಿಖೆಯ ವಸ್ತುವಾಗಿ ಹೊರಹೊಮ್ಮಿದೆ.

ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ ತನಿಖೆ ಕುಣಿಕೆ ಇನ್ನಷ್ಟು ಬಿಗಿ

Mar 24 2024, 01:35 AM IST
ದೆಹಲಿ ಅಬಕಾರಿ ಹಗರಣ ಸಂಬಂಧ ಜಾರಿ ನಿರ್ದೇಶನಾಲದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ತಕ್ಷಣಕ್ಕೆ ಕೇಂದ್ರದ ತನಿಖಾ ಸಂಸ್ಥೆಗಳ ವಿಚಾರಣಾ ಕುಣಿಕೆಯಿಂದ ಹೊರಬರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ಬೆಂಗಳೂರು: ಮತ್ತೊಂದು ಸಹಕಾರಿ ಬ್ಯಾಂಕಲ್ಲಿ ಅವ್ಯವಹಾರ: ತನಿಖೆ

Mar 24 2024, 01:32 AM IST
ನಗರದ ನಾಗಪುರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯಲ್ಲಿ ಅವ್ಯವಹಾರ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ವಿಚಾರಣಾಧಿಕಾರಿಯನ್ನು ನೇಮಿಸಿ ಸಹಕಾರ ಸಂಘಗಳ ಜಂಟಿ ನಿಬಂಧಕರು ಆದೇಶ ಹೊರಡಿಸಿದ್ದಾರೆ.

ಭ್ರೂಣ ಹತ್ಯೆ ತನಿಖಾಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ ‘ತನಿಖೆ’ಗೆ ತಂಡ ರಚನೆ

Mar 23 2024, 01:48 AM IST
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಭ್ರೂಣ ಹತ್ಯೆ ಹಾಗೂ ಕಾನೂನು ಬಾಹಿರ ಗರ್ಭಪಾತ ಪ್ರಕರಣದ ತನಿಖೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ನಡುವಿನ ಭಿನ್ನಾಭಿಪ್ರಾಯ, ಜಟಾಪಟಿ ಕುರಿತ ತನಿಖೆಗೆ ಸರ್ಕಾರ ಮೂವರು ಅಧಿಕಾರಿಗಳ ನೇತೃತ್ವದ ತಂಡ ರಚಿಸಿದೆ.

ಮಹಿಳೆಯ ಮುಂದೆ ಮೆಟ್ರೋ ನೌಕರ ಅಸಭ್ಯ ವರ್ತನೆ: ಅಮಾನತು, ತನಿಖೆ

Mar 21 2024, 01:47 AM IST
ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮಹಿಳೆ ಎದುರು ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ, ಈ ಸಂಬಂಧ ತನಿಖೆ ಕೈಗೊಂಡಿದೆ.

ಕೂಜಿಮಲೆಗೆ ಬಂದವರು ನಕ್ಸಲರು: ತನಿಖೆ ವೇಳೆ ಬಹಿರಂಗ

Mar 19 2024, 12:55 AM IST

ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಪ್ರದೇಶ ಕೂಜಿಮಲೆಗೆ ಶನಿವಾರ ಸಂಜೆ ಬಂದಿದ್ದ ನಾಲ್ವರು ಅಪರಿಚಿತರು ವಾಂಟೆಂಡ್ ಲಿಸ್ಟ್ ನಲ್ಲಿರುವ ನಕ್ಸಲರೇ ಎಂಬ ಮಾಹಿತಿ ಪೊಲೀಸ್ ಮತ್ತು ನಕ್ಸಲ್ ನಿಗ್ರಹ ಪಡೆಗೆ ಗೊತ್ತಾಗಿದೆ ಎಂಬ ಮಾಹಿತಿ ಲಭಿಸಿದೆ.

ಅನುದಾನ ದುರ್ಬಳಕೆ: ಪಿಡಿಒ ವಿರುದ್ಧ ಶೀಘ್ರ ತನಿಖೆ ನಡೆಸಿ

Mar 18 2024, 01:48 AM IST
ಶಿಕಾರಿಪುರ ತಾಲೂಕಿನ ಈಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸದಸ್ಯರಿಗೆ ತಪ್ಪು ಮಾಹಿತಿ ನೀಡಿ, ಅಪಾರ ಹಣ ದುರ್ಬಳಕೆ ಮಾಡಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು, ಕ್ಷೇತ್ರದ ಶಾಸಕರು, ಸಂಸದರ ಸಹಿತ ಲೋಕಾಯುಕ್ತರಿಗೆ ದೂರು ನೀಡಿದ್ದೇವೆ. ಆದರೆ, ಪ್ರಯೋಜನ ಆಗಿಲ್ಲ ಎಂದು ಗ್ರಾಪಂ ಸದಸ್ಯೆ ನೀಲಾವತಿ ಆರೋಪಿಸಿದ್ದಾರೆ.

ರಸ್ತೆ ನಡುವೆ ನಮಾಜ್‌ ಮಾಡುತ್ತಿದ್ದವರಿಗೆ ಒದ್ದ ಪೊಲೀಸ್‌: ತನಿಖೆ ಆದೇಶ

Mar 09 2024, 01:34 AM IST
ಉತ್ತರ ದೆಹಲಿಯ ಇಂದರ್‌ಲೋಕ್‌ ಪ್ರದೇಶದಲ್ಲಿ ರಸ್ತೆಯ ಮೇಲೇ ನಮಾಜ್‌ ಮಾಡುತ್ತಿದ್ದ ವ್ಯಕ್ತಿಗಳಿಗೆ ಪೊಲೀಸರೊಬ್ಬರು ಕಾಲಿನಿಂದ ಒದ್ದ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತರೇ ಪಾಕ್‌ ಪರ ಘೋಷಣೆ ಕೂಗಿದಾಗ ತನಿಖೆ ಏಕೆ ಮಾಡಲಿಲ್ಲ?: ಡಿ.ಕೆ. ಶಿವಕುಮಾರ

Mar 07 2024, 01:46 AM IST
ಬಿಜೆಪಿ ನಾಯಕರು ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವಾಗ ರಾಜೀನಾಮೆ ಬೇಕಂತೆ? ಯಾರಿಗೆ ರಾಜೀನಾಮೆ ನೀಡಬೇಕು ಎಂದು ಕೇಳಿ ಕೊಡೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ಅಗತ್ಯಬಿದ್ದರೆ ಕೆಫೆ ಸ್ಫೋಟ ತನಿಖೆ ಎನ್‌ಐಎಗೆ: ಸಿಎಂ ಸಿದ್ದರಾಮಯ್ಯ

Mar 04 2024, 01:15 AM IST
ಅಗತ್ಯ ಬಿದ್ದರೆ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಆದರೆ, ಈ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved