• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ತಿದ್ದುಪಡಿ ಕಾಯ್ದೆಗೆ ದಾಖಲೆಯ 1.25 ಕೋಟಿ ಪ್ರತಿಕ್ರಿಯೆ : ತನಿಖೆ ನಡೆಸಬೇಕು ಎಂದು ಒತ್ತಾಯ

Sep 26 2024, 06:03 AM IST

ವಕ್ಫ್‌ ತಿದ್ದುಪಡಿ ಕಾಯ್ದೆಗೆ ದಾಖಲೆಯ 1.25 ಕೋಟಿ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದರ ಹಿಂದೆ ಚೀನಾ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತು ಇಸ್ಲಾಮಿಕ್‌ ಮೂಲಭೂತವಾದಿಗಳ ಕೈವಾಡದ ಶಂಕೆ ಇದೆ

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೊಂದು ಹಿನ್ನಡೆ : ಸಿದ್ದರಾಮಯ್ಯ ವಿರುದ್ಧ ಲೋಕಾ ತನಿಖೆ

Sep 26 2024, 04:14 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಂಡಿರುವ ಮುಡಾ ನಿವೇಶನ ಹಂಚಿಕೆ ಉರುಳು ಇದೀಗ ಮತ್ತಷ್ಟು ಬಿಗಿಯಾಗಿದ್ದು, ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಸಿಎಂ ರಾಜಿನಾಮೆ ನೀಡಿ ಸಿಬಿಐ ತನಿಖೆ ಎದುರಿಸಲು ಆಗ್ರಹಿಸಿ ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ

Sep 25 2024, 12:46 AM IST
ಮೈಸೂರು ಮೂಡಾ ಹಗರಣದಲ್ಲಿ ರಾಜ್ಯಪಾಲರ ತನಿಖೆ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಿ ಸಿಬಿಐ ತನಿಖೆ ಎದುರಿಸಬೇಕು. ತಪ್ಪಿದಲ್ಲಿ ಬಿಜೆಪಿ ರಸ್ತೆಗಿಳಿದು ಹೋರಾಟ ನಡೆಸಲಿದೆ ಎಂದು ದ.ಕ.ಜಿಲ್ಲೆಯ ಬಿಜೆಪಿ ಶಾಸಕರು ಎಚ್ಚರಿಕೆ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಐಟಿ ಕುಣಿಕೆ?: 84 ಲಕ್ಷ ಹಣದ ಮೂಲ ಪತ್ತೆಗೆ ತನಿಖೆ

Sep 24 2024, 01:53 AM IST
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಸಂಬಂಧಿಸಿದ 84 ಲಕ್ಷ ಹಣದ ಮೂಲ ಪತ್ತೆ ಹಚ್ಚಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಈ ಹಣವನ್ನು ತನ್ನ ವಶಕ್ಕೆ ನೀಡಬೇಕೆಂದು ಐಟಿ ಇಲಾಖೆ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ತಿರುಪತಿ ಲಡ್ಡು ಪ್ರಸಾದ ಹಗರಣ, ಮೋದಿ ಅವರೇ ತನಿಖೆ ನಡೆಸಲಿ: ರಮೇಶ್‌ ಕಾಂಚನ್ ಆಗ್ರಹ

Sep 24 2024, 01:45 AM IST
ಏನೇ ಘಟನೆಗಳು ನಡೆದರೂ ತಕ್ಷಣ ಟ್ವೀಟ್‌ ಮೂಲಕ ಪ್ರತಿಕ್ರಿಯಿಸುವ ಮೋದಿ ಅವರು ತಿರುಪತಿಯ ಲಡ್ಡು ವಿವಾದದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಇದು ಸಂಶಯಕ್ಕೆ ಕಾರಣವಾಗುತ್ತಿದೆ ಎಂದು ಕಾಂಚನ್ ಹೇಳಿದ್ದಾರೆ.

ಕಾರ್ಖಾನೆ ಅವ್ಯವಹಾರ ತನಿಖೆ ಬಗ್ಗೆ ಸಭೆಯಲ್ಲಿ ನಿರ್ಧಾರ:ಮೋಹನ ಹಿರೇಮಠ

Sep 23 2024, 01:30 AM IST
ಕಿತ್ತೂರು ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಹಿಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೀರೇಶ ಹುಲಿಕಟ್ಟಿ ಅವ್ಯವಹಾರ ನಡೆಸಿದ್ದಾರೆಂದು ಕೆಲ ರೈತರು ಆರೋಪಿಸುತ್ತಿದ್ದು, ಪ್ರಕರಣದ ಕುರಿತು ತನಿಖೆ ನಡೆಸುವ ನಿಟ್ಟಿನಲ್ಲಿ ಸೆ.25ರಂದು ನಡೆಯುವ ವಾರ್ಷಿಕ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಮೋಹನ ಹಿರೇಮಠ ಹೇಳಿದರು.

ಸರ್ಕಾರದ ವಿರುದ್ಧ ಗೌರ್ನರ್‌ ಲೋಕಾಯುಕ್ತ ತನಿಖೆ ದಾಳ - ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರ ಪತ್ರ

Sep 17 2024, 07:18 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಾಯುಕ್ತ ಸಂಸ್ಥೆಯು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಿರುವ ಪ್ರಸ್ತಾವಗಳ ಮಾಹಿತಿಯನ್ನು ಒದಗಿಸುವಂತೆ ರಾಜ್ಯಪಾಲರು ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.  

ಶಾಸಕ ಮುನಿರತ್ನಂ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕುರಿತು ತನಿಖೆ ಆಗಬೇಕು : ಯತ್ನಾಳ

Sep 16 2024, 01:55 AM IST

 ಶಾಸಕ ಮುನಿರತ್ನಂ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕುರಿತು ತನಿಖೆ ಆಗಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. 

ಗಾಂಜಾ ಕೇಸ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸುಳ್ಳು ಕೇಸ್‌ ದಾಖಲಿಸಿದ ಪೊಲೀಸ್ : ತನಿಖೆ ನಡೆಸುವಂತೆ ಹೈಕೋರ್ಟ್‌ ಆದೇಶ

Sep 16 2024, 01:54 AM IST
ಗಾಂಜಾ ಕೇಸ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸುಳ್ಳು ಕೇಸ್‌ ದಾಖಲಿಸಿದ ಪೊಲೀಸರ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಕೇರಳ ರೀತಿ ಲೈಂಗಿಕ ದೌರ್ಜನ್ಯದ ಕುರಿತು ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

Sep 06 2024, 01:06 AM IST
ಮಲಯಾಳ ಚಿತ್ರರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನಲ್ಲೂ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಬೇಕು ಎಂಬ ಹಕ್ಕೊತ್ತಾಯ ತೀವ್ರವಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 33
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved