• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಿ, ತನಿಖೆ ಎದುರಿಸಲಿ : ಅನಿಲ್‌ಕುಮಾರ್

Aug 20 2024, 01:03 AM IST
ಸಂವಿಧಾನದ ಮೌಲ್ಯ, ನಂಬಿಕೆ ಉಳಿಸಲು ಸಿದ್ದರಾಮಯ್ಯ ಅವರೇ ಮುಂದಾಗಬೇಕು. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಆಗ್ರಹಿಸಿದ್ದಾರೆ.

ಸಿಎಂ ವಿರುದ್ಧ ತನಿಖೆ ಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Aug 20 2024, 12:55 AM IST
ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದಿಂದ ರಾಜ್ಯಪಾಲರ ಕಚೇರಿ ದುರ್ಬಳಕೆ ಆಗುತ್ತಿದೆ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಹೌದಾಗಿದ್ದರೆ ತನಿಖೆ ಎದುರಿಸಲಿ: ಕಿಶೋರ್ ಕುಮಾರ್ ಸವಾಲು

Aug 20 2024, 12:49 AM IST
ಅವರು ಸೋಮವಾರ ಬಿಜೆಪಿ ಕಾರ್ಯಾಲಯದ ಬಳಿ, ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ, ರಾಸ್ತಾರೋಖೋ ನಡೆಯಿತು.

ಸಿದ್ದು ರಾಜೀನಾಮೆ ನೀಡಿ ತನಿಖೆ ಎದುರಿಸಲಿ

Aug 20 2024, 12:47 AM IST
ಸಿದ್ದು ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ : ಛಲವಾದಿ ನಾರಾಯಣ ಸ್ವಾಮಿ

Aug 18 2024, 01:57 AM IST

ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಒಂದು ಕ್ಷಣವೂ ವಿಳಂಬ ಮಾಡಿದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಸಿಬಿಐ ತನಿಖೆ ಶುರು

Aug 15 2024, 01:45 AM IST
ಕಳೆದ ವಾರ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಬುಧವಾರ ಆರಂಭಿಸಿದೆ. ಕಾಲೇಜಿಗೆ ವಿಧಿವಿಜ್ಞಾನ ತಂಡ, ಬೆರಳಚ್ಚು ತಜ್ಞರೊಂದಿಗೆ ಆಗಮಿಸಿರುವ ಅದು ಆರೋಪಿಗಳ ಉಪಸ್ಥಿತಿ ಬಗ್ಗೆ ಎಲ್ಲ ಸಾಕ್ಷ್ಯ ಸಂಗ್ರಹಿಸಿದೆ.

ಕೋಲ್ಕತಾ ವೈದ್ಯೆ ರೇಪ್‌ ತನಿಖೆ ಸಿಬಿಐಗೆ

Aug 14 2024, 12:51 AM IST
ದೇಶಾದ್ಯಂತ ತಲ್ಲಣ ಮೂಡಿಸಿರುವ ಕೋಲ್ಕತಾ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ಯಾದಗಿರಿ ಪಿಎಸ್‌ಐ ಪರಶುರಾಮ ಸಾವಿನ ತನಿಖೆ ಒತ್ತಾಯ : ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಆದಪ್ಪ ಹೊಸ್ಮನಿ

Aug 12 2024, 12:45 AM IST
ಯಾದಗಿರಿ ಜಿಲ್ಲೆಯ ನಗರ ಪೊಲೀಸ್ ಠಾಣಾ ಪಿಎಸ್ಐ ಪರಶುರಾಮ ಸಾವಿನ ಬಗ್ಗೆ ಸೂಕ್ತ ತನಿಖೆ ಮಾಡಿಸಿ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯ ಸಂಘಟನಾ ಕಾರ್ಯದರ್ಶಿ, ನ್ಯಾಯವಾದಿ ಆದಪ್ಪ ಹೊಸ್ಮನಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಪಿಎಸೈ ಪರಶುರಾಮ್‌ ಸಾವಿನ ಪ್ರಕರಣ ತನಿಖೆ ಸಿಬಿಐಗೆ ?

Aug 07 2024, 01:04 AM IST
ಪಿಎಸೈ ಪರಶುರಾಮ್‌ ಶಂಕಾಸ್ಪದ ಸಾವಿನ ಪ್ರಕರಣ ಸಿಬಿಐ ತನಿಖೆಗೊಳಪಡುವ ಬಹುತೇಕ ಸಾಧ್ಯತೆಗಳು ಕಂಡುಬರುತ್ತಿವೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆ ವಹಿಸಿದೆಯಾದರೂ, ಸಿಬಿಐಗೆ ವಹಿಸುವಂತೆ ಕುಟುಂಬಸ್ಥರು ಹಾಗೂ ರಾಜ್ಯ ಬಿಜೆಪಿ ನಾಯಕರು ಆಗ್ರಹಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಸಿಬಿಐಗೆ ಪ್ರಕರಣ ಕೊಡಲು ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ವರದಿ ನೀಡಿ, ನ್ಯಾಯ ಒದಗಿಸಬೇಕು : ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಆಗ್ರಹ

Aug 06 2024, 12:40 AM IST
ನಮಗೆ ಉಂಟಾಗಿರುವ ನೋವು ಬೇರೆಯವರಿಗೆ ಆಗಬಾರದು ಅದಕ್ಕಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಆದಷ್ಟು ಬೇಗ ತನಿಖೆ ನಡೆಸಿ ವರದಿಯನ್ನು ನೀಡಿ, ನ್ಯಾಯ ಒದಗಿಸಬೇಕು, ಕೂಡಲೇ ಶಾಸಕ ಚೆನ್ನಾರೆಡ್ಡಿ ತುನ್ನೂರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 33
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved