• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಸ್‌ಐ ಪರಶುರಾಮ ನಿಗೂಢ ಸಾವು ಕೇಸ್‌ : ಸಿಐಡಿ ತನಿಖೆ ಆರಂಭ - ಯಾದಗಿರಿಗೆ ಆಗಮಿಸಿದ ತಂಡ

Aug 05 2024, 09:40 AM IST

ಯಾದಗಿರಿ ಪಿಎಸ್‌ಐ ಪರಶುರಾಮ (34) ಅವರ ನಿಗೂಢ ಸಾವಿನ ಕುರಿತ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ಈ ಹಿನ್ನೆಲೆಯಲ್ಲಿ ಸಿಐಡಿ ಡಿವೈಎಸ್ಪಿ ಪುನೀತ ನೇತೃತ್ವದ ತಂಡ ಭಾನುವಾರ ಯಾದಗಿರಿಗೆ ಆಗಮಿಸಿದೆ

ಐಎಎಸ್‌ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳ ಸಾವು: ತನಿಖೆ ಸಿಬಿಐಗೆ ವರ್ಗ

Aug 03 2024, 12:41 AM IST
ಇಲ್ಲಿನ ಐಎಎಸ್‌ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿ ದೆಹಲಿ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ.

ದರ್ವೇಶ ಗ್ರೂಪ್‌ ವಂಚನೆ ಪ್ರಕರಣ: ಸಿಐಡಿ ತನಿಖೆ ಚುರುಕು

Jul 30 2024, 12:34 AM IST
ರಾಯಚೂರಿನ ದರ್ವೇಶ ಗ್ರೂಪ್‌ ಕಂಪನಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಮೂರು ಜನ ಆರೋಪಿತರನ್ನು 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ವಾಪಸ್ಸು ಕರೆದುಕೊಂಡು ಹೋಗುತ್ತಿರುವ ಪೊಲೀಸ್‌ ಹಾಗೂ ಸಿಐಡಿ ಅಧಿಕಾರಿಗಳು.

ಮೂಡಾ ಹಗರಣ ತನಿಖೆ ಬಳಿಕ ‘ಹಾಲು, ನೀರು’ ಗೊತ್ತಾಗುತ್ತೆ: ಬಿ.ಕೆ.ಹರಿಪ್ರಸಾದ್‌

Jul 29 2024, 01:00 AM IST
ಮೂಡಾ ಹಗರಣ ಖಂಡಿಸಿ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ನಡೆಸುವ ವಿಚಾರ ಕುರಿತಂತೆ ಭಾನುವಾರ ಮಂಗಳೂರಿನಲ್ಲಿ ಮಾತನಾಡಿದರು.

ದರ್ವೇಶ ಗ್ರೂಪ್ ಕಂಪನಿ ವಂಚನೆ ಪ್ರಕರಣ: ಸಿಐಡಿ ತನಿಖೆ ಶುರು

Jul 27 2024, 12:48 AM IST
ರಾಯಚೂರಿನ ದರ್ವೇಶ ಗ್ರೂಪ್‌ ಕಂಪನಿ ಹಣ ಹೂಡಿಕೆಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡವು ತನಿಖೆಯನ್ನು ಆರಂಭಿಸಿದೆ.

ಹೈಕೋರ್ಟ್‌ನಲ್ಲಿ ಬೆಕ್ಕು ಕಳವು ಪ್ರಕರಣದ ಸದ್ದು! ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ

Jul 23 2024, 01:46 AM IST
‘ಬೆಕ್ಕು ಕಳವು ಪ್ರಕರಣ’ವೊಂದು ಸೋಮವಾರ ಹೈಕೋರ್ಟ್‌ನಲ್ಲಿ ಸದ್ದು ಮಾಡಿದ್ದು, ನ್ಯಾಯಮೂರ್ತಿಗಳ ಹಾಗೂ ಕೋರ್ಟ್‌ ಹಾಲ್‌ನಲ್ಲಿ ನೆರೆದಿದ್ದ ವಕೀಲರಿಗೆ ಅಚ್ಚರಿ ಮೂಡಿಸುವುದರ ಜೊತೆಗೆ ಕೆಲ ಸಮಯ ನಗುವಿಗೆ ಕಾರಣವಾಯಿತು.

ಮುಖ್ಯ ಅರ್ಚಕನ ಕೊಲೆ: ತನಿಖೆ ಚುರುಕು

Jul 23 2024, 12:39 AM IST
ದೇವೇಂದ್ರಪ್ಪಜ್ಜ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಫೋಟೋವನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ವ್ಯಕ್ತಿಯ ಚಲನವಲನ ಕುರಿತು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

ಕೈ ಮಗ್ಗ, ಹಿಂದುಳಿದ ಇಲಾಖೆಯಲ್ಲೂ ಅವ್ಯವಹಾರ : ತನಿಖೆ ವೇಳೆ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ

Jul 23 2024, 12:38 AM IST

  ಐಡಿಬಿಐ ಬ್ಯಾಂಕ್‌ ಮಾರಾಟ ಪ್ರತಿನಿಧಿ ಸೂರಜ್‌ ಸಾಗರ ತನಿಖೆ ವೇಳೆ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ.ಇದನ್ನು ಸ್ವತಃ ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕ ವಿಕಾಸಕುಮಾರ ಅವರೇ ಬಹಿರಂಗಪಡಿಸಿದ್ದಾರೆ.

ಹಗರಣಗಳ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸಿದರೂ ನಾವು ಎದುರಿಸಲು ಸಿದ್ಧರಿದ್ದೇವೆ : ಬೊಮ್ಮಾಯಿ ಸವಾಲು

Jul 22 2024, 08:10 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿರುವಂತೆ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸಿದರೂ ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬ್ಲಾಕ್ ಮೇಲ್‌ ಮಾಡ್ಬೇಡಿ ಸಿಎಂ, ತನಿಖೆ ಮಾಡ್ಸಿ : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Jul 22 2024, 01:22 AM IST

ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ, ಹಗರಣಗಳ ತನಿಖೆ ಮಾಡಿಸುವುದಾಗಿ ಬ್ಲಾಕ್ ಮೇಲ್ ಮಾಡುವ ಬದಲು, ನಿಮ್ಮ ಕೈಯಲ್ಲೇ ಅಧಿಕಾರ ಇದೆ. ಎಲ್ಲ ಸರ್ಕಾರಗಳ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆ ಮಾಡಿಸಿ.  

  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 33
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved