• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅವಧಿಯ ಹಗರಣಗಳ ತನಿಖೆ ನಡೆಯಲಿದೆ

Jul 21 2024, 01:21 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣದ ಕುರಿತು ಮುಖ್ಯಮಂತ್ರಿಗಳು ಸುಧೀರ್ಘವಾಗಿ ಮಾತನಾಡಿದ್ದಾರೆ. ಮುಡಾದಲ್ಲಿ ಯಾವುದೇ ಹಗರಣ ಆಗಿಲ್ಲ, ವಾಲ್ಮೀಕಿ ನಿಗಮದ ಹಗರಣ ತನಿಖೆ ಆಗುತ್ತಿದ್ದು, ಎಸ್‌ಐಟಿ, ಇಡಿ ತನಿಖೆ ಮಾಡುತ್ತಿವೆ. ಈಗಾಗಲೇ ಸಾಕಷ್ಟು ಹಣ ರಿಕವರಿ ಆಗಿದೆ, ಉಳಿದದ್ದು ರಿಕವರಿ ಆಗೋದು ಪಕ್ಕಾ. ಬಿಜೆಪಿ ಸರ್ಕಾರದ ಅವಧಿಯಲ್ಲೂ ಹಗರಣಗಳು ನಡೆದಿದ್ದು, ಅವುಗಳನ್ನು ತನಿಖೆ ನಡೆಸುತ್ತೇವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಬಿಜೆಪಿ ಕಾಲದ 21 ಹಗರಣಗಳ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು

Jul 20 2024, 01:47 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಲು ಮುಂದಾಗಿದ್ದು, ಬಿಜೆಪಿ ಅಧಿಕಾರಾವಧಿಯ 21 ಹಗರಣಗಳ ತನಿಖೆ ನಡೆಸುವುದಾಗಿ ಪ್ರಕಟಿಸಿದ್ದಾರೆ.

ರಾಜ್ಯಪಾಲಗೆ ‘ತನಿಖೆ ವಿನಾಯ್ತಿ’ ಸರಿಯೇ: ಸಂವಿಧಾನದ 361ನೇ ವಿಧಿ ಪರಿಶೀಲನೆಗೆ ಸುಪ್ರೀಂ ಸಮ್ಮತಿ

Jul 20 2024, 12:46 AM IST
ಅಧಿಕಾರದಲ್ಲಿರುವ ವೇಳೆ ಯಾವುದೇ ಕ್ರಿಮಿನಲ್‌ ಪ್ರಕರಣದ ವಿಚಾರಣೆಯಿಂದ ರಾಜ್ಯಪಾಲರಿಗೆ ವಿನಾಯ್ತಿ ನೀಡುವ ಸಂವಿಧಾನದ 361ನೇ ವಿಧಿಯನ್ನು ಪರಿಶೀಲಿಸಲು ಸುಪ್ರೀಂಕೋರ್ಟ್‌ ಸಮ್ಮತಿ ನೀಡಿದೆ.

ವಾಲ್ಮೀಕಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ, ಡಿಸಿಎಂ ಸಿಲುಕಿಸಲು ತನಿಖೆ ನಡೆಸುತ್ತಿರುವ ಇ.ಡಿ ಯತ್ನ: ಪಂಚ ಸಚಿವರು

Jul 19 2024, 01:47 AM IST

 ವಾಲ್ಮೀಕಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ  ಇ.ಡಿ ಅಧಿಕಾರಿಗಳು ವಿಚಾರಣೆ ಎದುರಿಸುತ್ತಿರುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ  ಡಿ.ಕೆ.ಶಿವಕುಮಾರ್‌ ಸಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳುವಂತೆ ಒತ್ತಡ ಹೇರುತ್ತಿದ್ದಾರೆ’ ಎಂದು ಸಚಿವ ಕೃಷ್ಣಬೈರೇಗೌಡ  ಆರೋಪ ಮಾಡಿದ್ದಾರೆ.

ಡಿಕೆಶಿಗೆ ಸುಪ್ರೀಂನಲ್ಲಿ ಹಿನ್ನಡೆ: ಸಿಬಿಐ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾ

Jul 16 2024, 01:42 AM IST
ಸಿಬಿಐ ದಾಖಲಿಸಿರುವ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ.

ಕೆಎಚ್‌ಡಿಸಿ ಅವ್ಯವಹಾರ ಮರು ತನಿಖೆ ನಡೆಸಿ

Jul 16 2024, 12:36 AM IST
ಹಿಂದಿನ ಸರ್ಕಾರದ ಅವಧಿಯಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ. ಆದರೆ, ಕಾಟಾಚಾರದ ತನಿಖೆ ನಡೆಸಿ ಅಧಿಕಾರಿಗಳ ಮೇಲೆ ಮಾತ್ರ ಕ್ರಮ ಜರುಗಿಸಲಾಗಿದೆ. ಇದೀಗ ಇದರ ಮರು ತನಿಖೆಯಾಗಬೇಕಿದ್ದು ಈ ಕುರಿತು ಮಾಜಿ ಅಧ್ಯಕ್ಷರ ವಿರುದ್ಧ ದೂರು ನೀಡಲಾಗಿದೆ.

ವಾಲ್ಮೀಕಿ ನಿಗಮದ ಹಗರಣ, ಪಾರದರ್ಶಕ ತನಿಖೆ: ಸಚಿವ ಲಾಡ್‌

Jul 13 2024, 01:31 AM IST
ಪ್ರಕರಣದ ತನಿಖೆ ನಿಯಮ ಪ್ರಕಾರವೇ ನಡೆಯುತ್ತಿದೆ. ಈಗಾಗಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎಸ್ಐಟಿ ತನಿಖೆ ಜತೆಗೆ ಇಡಿ ಸಹ ಪ್ರವೇಶಿಸಿದೆ. ಹೀಗಾಗಿ ತನಿಖೆ ಸಂರ್ಪೂಣ ಪಾರದರ್ಶಕವಾಗಿರಲಿದೆ.

ಮುಡಾ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಲು ಬಿಜೆಪಿ ಒತ್ತಾಯ

Jul 12 2024, 01:38 AM IST
ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಬಂದು 13 ತಿಂಗಳು ಕಳೆಯುತ್ತಿದೆ. ಆದರೆ, ಅಭಿವೃದ್ಧಿಗಿಂತ ಹಗರಣದ ಕಡೆ ಹೆಚ್ಚು ಗಮನ ಹರಿಸುತ್ತಿದೆ.

ಭಾಷೆ ಬರದಿದ್ದರೂ ಗುಜರಾತಿಯಲ್ಲಿ ನೀಟ್ ಉತ್ತರ; ಸಿಬಿಐ ತನಿಖೆ ವೇಳೆ ಬಯಲು

Jul 12 2024, 01:38 AM IST
ನೀಟ್‌ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಗಂಭೀರ ವಿಷಯಗಳು ಬೆಳಕಿಗೆ ಬಂದಿವೆ. ಗುಜರಾತಿ ಭಾಷೆಯೇ ಬರದ ವಿದ್ಯಾರ್ಥಿಗಳೂ ಕೂಡಾ ಗುಜರಾತಿ ಭಾಷೆಯಲ್ಲಿ ನೀಟ್‌ ಪರೀಕ್ಷೆ ಬರೆದಿರುವುದು ಸಿಬಿಐ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿ ತನಿಖೆ ಮಾಡಲಿ

Jul 12 2024, 01:30 AM IST
ಎಂಡಿಎ ಅಧ್ಯಕ್ಷರೇ ಹಗರಣ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 33
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved