• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಡಿಎಯಲ್ಲಿ ನಡೆದಿರುವ ಹಗರಣದ ತನಿಖೆ ಸಿಬಿಐಗೆ ವಹಿಸಲು ಯದುವೀರ್ ಒತ್ತಾಯ

Jul 10 2024, 12:40 AM IST
, ಈಗಾಗಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಲು ತಿಳಿಸಿದ್ದೇನೆ. ಈ ಪ್ರಕರಣ ತುಂಬಾ ಗಂಭೀರವಾಗಿದೆ.

ತನಿಖೆ ನಂತರ ಪ್ರತಾಪ್‌ ಸಾವಿನ ಸತ್ಯಾಸತ್ಯತೆ ಬಯಲು: ಎಸ್‌ಪಿ

Jul 09 2024, 12:46 AM IST
ಕುಮಾರನಹಳ್ಳಿ- ಅರಕೆರೆ ಮಾರ್ಗಮಧ್ಯೆ ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಕೆ.ಜಿ. ಪ್ರತಾಪ್ ಕುಮಾರ್ ಕಾರಿನಲ್ಲಿ ವಿಷ ಸೇವಿಸಿ, ಅಸ್ವಸ್ಥವಾಗಿರುವ ಬಗ್ಗೆ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಅಸ್ವಸ್ಥರಾಗಿದ್ದ ಪ್ರತಾಪ್ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ಕರೆದೊಯ್ಯುವ ವೇಳೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.

ದೇಣಿಗೆಯನ್ನೇ ಪಡೆಯದ ಬಾಬಾ ಬಳಿ ₹100 ಕೋಟಿ ಆಸ್ತಿ: ತನಿಖೆ ಆರಂಭ

Jul 07 2024, 01:32 AM IST
121 ಭಕ್ತರನ್ನು ಬಲಿ ಪಡೆದ ಹಾಥ್ರಸ್‌ ಸತ್ಸಂಗ ದುರ್ಘಟನೆ ಬೆನ್ನಲ್ಲೇ ಐಷಾರಾಮಿ ಭೋಲೇ ಬಾಬಾನ ಆಸ್ತಿಯ ಮೇಲೆ ಪೊಲೀಸ್‌ ಅಧಿಕಾರಿಗಳು ಕಣ್ಣಿಟ್ಟಿದ್ದು ತನಿಖೆ ಆರಂಭಿಸಿದ್ದಾರೆ.

ಮುಡಾದಲ್ಲಿ ಹಗರಣ ಆಗಿಲ್ಲವಾದರೆ ತನಿಖೆ ಯಾಕೆ?: ಎಚ್‌ಡಿಕೆ

Jul 07 2024, 01:21 AM IST
ಸಾಂಸ್ಕೃತಿಕ ನಗರಿ ಮೈಸೂರಿನ ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ ಎನ್ನುವುದಾದರೆ ಯಾವ ಕಾರಣಕ್ಕಾಗಿ ತನಿಖೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರವನ್ನು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮುಡಾ ನಿವೇಶನ ವಿವಾದ ಕುರಿತು ತನಿಖೆ ಚುರುಕು

Jul 07 2024, 01:17 AM IST
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ದಲ್ಲಿ ನಡೆದಿರುವ 50:50 ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ಚುರುಕುಗೊಂಡಿದೆ.

ನಗರಕ್ಕೆಎಂಡಿಎ ಸಾವಿರಾರು ಕೋಟಿ ಹಗರಣವನ್ನು ಸಿಬಿಐ ತನಿಖೆ ಆಗ್ರಹ

Jul 06 2024, 12:50 AM IST
ಮೈಸೂರಿನ ಬಡ ಜನರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಅನಾನುಕೂಲಸ್ಥರಿಗೆ ಕೈಗೆಟುವ ದರದಲ್ಲಿ ನಿವೇಶನಗಳು ಸಿಗಲೆಂದು ನಾಲ್ವಡಿ ಕೃಷ್ಣರಾಜ ಒಡೆಯರು ಎಂಡಿಎ ಸ್ಥಾಪಿಸಿದರು.

ಉನ್ನತ ಮಟ್ಟದ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡಸಿ

Jul 05 2024, 12:53 AM IST
ನೀಟ್-2024ರ ಫಲಿತಾಂಶದಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿರುವುದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಕೆಲವು ದಿನಗಳ ಹಿಂದೆ ಯುಜಿಸಿ- ನೆಟ್ ಪರೀಕ್ಷೆ ಮುಗಿದ ಕೇವಲ 24 ಗಂಟೆಗಳ ನಂತರ ರದ್ದುಗೊಳಿಸಲಾಗಿದೆ.

ಮುಡಾ ಸೈಟ್‌ ಹಗರಣ : ತನಿಖೆ ಆರಂಭ

Jul 04 2024, 06:30 AM IST

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಎಂಡಿಎ)ದಲ್ಲಿ ನಡೆದಿರುವ 50:50 ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ಆರಂಭವಾಗಿದೆ.

ಹಾಥ್ರಸ್‌ ಕಾಲ್ತುಳಿತದ ನ್ಯಾಯಾಂಗ ತನಿಖೆ: ಯೋಗಿ ಘೋಷಣೆ

Jul 04 2024, 01:16 AM IST
121 ಜನರ ಸಾವಿಗೆ ಕಾರಣವಾದ ಹಾಥ್ರಸ್‌ ಧಾರ್ಮಿಕ ಸಭೆ ಕಾಲ್ತುಳಿತ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಿಸಿದ್ದಾರೆ.

ಸಿಎಂ ರಾಜೀನಾಮೆ ನೀಡಲಿ, ಸಿಬಿಐ ತನಿಖೆ ಆಗಲಿ: ಬಿಜೆಪಿ ಆಗ್ರಹ

Jul 04 2024, 01:02 AM IST
ಮೈಸೂರಿನ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಬಲವಾಗಿ ಒತ್ತಾಯಿಸಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 33
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved