• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀಟ್ ಅಕ್ರಮ ತನಿಖೆ, ಮರು ಪರೀಕ್ಷೆ ನಡೆಸಿ; ಎನ್‍ಎಸ್‍ಯುಐ ಪ್ರತಿಭಟನೆ

Jun 11 2024, 01:37 AM IST
ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು.

ಶಿಕ್ಷಣ ಸಂಸ್ಥೆಯಲ್ಲಿ ಬಿಸಿಯೂಟ ಅವ್ಯವಹಾರ ಆರೋಪ: ತನಿಖೆ

Jun 09 2024, 01:34 AM IST
ಹೆಚ್ಚು ವಿದ್ಯಾರ್ಥಿಗಳ ಹಾಜರಾತಿ ತೋರಿಸಿ ಹಣ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ತನಿಖೆ ಆರಂಭ

ವಾಲ್ಮೀಕಿ ನಿಗಮ ಅಕ್ರಮ ತನಿಖೆ ಎಸ್‌ಐಟಿಗೇಕೆ?

Jun 01 2024, 01:46 AM IST
ಮಹರ್ಷಿ ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಅಕ್ರಮ ಬಗ್ಗೆ ಸಿಬಿಐ ತನಿಖೆ ನಡೆಯುವ ಸಾಧ್ಯತೆಯಿದ್ದರೂ ರಾಜ್ಯ ಸರ್ಕಾರವು ಹಗರಣದ ಆಳ-ಅಗಲದ ಬಗ್ಗೆ ವ್ಯವಸ್ಥಿತವಾಗಿ ತನಿಖೆ ನಡೆಸಿ ಸರ್ಕಾರಕ್ಕೆ ಉಪಯುಕ್ತ ಮಾಹಿತಿ ಸಂಗ್ರಹಿಸಲು ಎಸ್‌ಐಟಿ ರಚನೆ ಮಾಡಿ ಆದೇಶಿಸಿದೆ.

ಪ್ರಜ್ವಲ್‌ ಪ್ರಕರಣ: ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಿ

Jun 01 2024, 12:47 AM IST
ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಹೋಗುವುದು ಯೋಗ್ಯ. ಇದರಲ್ಲಿ ಬ್ಯಾಂಕ್ ಕೂಡ ಪಾತ್ರವಹಿಸಿದೆ.

ವಾಲ್ಮೀಕಿ ನಿಗಮ ಅವ್ಯವಹಾರ ಸಿಬಿಐ ತನಿಖೆ ನಡೆಸಬೇಕು: ಗುಮ್ಮನೂರು ಮಲ್ಲಿಕಾರ್ಜುನ

Jun 01 2024, 12:45 AM IST
ರಾಜ್ಯದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187.33 ಕೋಟಿ ಅ‍ವ್ಯವಹಾರ ಪ್ರಕರಣ‍ವನ್ನು ರಾಜ್ಯ ಸರ್ಕಾರ ಅತ್ಯಂತ ಸೂಕ್ಷ್ಮ ಪ್ರಕರಣ ಎಂದು ಪರಿಗಣಿಸಿ, ನಿಗಮ ಅಧ್ಯಕ್ಷ ನಾಗೇಂದ್ರ ಅವರ ರಾಜಿನಾಮೆ ಪಡೆಯಬೇಕು. ಅಲ್ಲದೇ, ಇಡೀ ಪ್ರಕರಣ ಸಿಬಿಐ ತನಿಖೆ ನಡೆಸಬೇಕು ಎಂದು ನಾಯಕ ಸಮಾಜದ ಹಿರಿಯ ಮುಖಂಡ, ವಕೀಲ ಗುಮ್ಮನೂರು ಕೆ.ಎಂ.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ತನಿಖೆ ಬಳಿಕವಷ್ಟೇ ಚಂದ್ರಶೇಖರನ್‌ ಆತ್ಮಹತ್ಯೆ ಸತ್ಯ ಬಯಲು: ಡಾ.ಪರಮೇಶ್ವರ್

May 31 2024, 02:19 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಶಿವಮೊಗ್ಗದ ವಿನೋಬನಗರದಲ್ಲಿರುವ ಅವರ ನಿವಾಸಕ್ಕೆ ಗೃಹ ಸಚಿವ ಡಾ.ಪರಮೇಶ್ವರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕೆಎಎಸ್ ಅಧಿಕಾರಿ ಪತ್ನಿ ಚೈತ್ರಾಆತ್ಮಹತ್ಯೆ ಕೇಸ್‌ ತನಿಖೆ ಸಿಸಿಬಿಗೆ

May 31 2024, 02:17 AM IST
ಕೆಎಎಸ್‌ ಅಧಿಕಾರಿ ಶಿವಕುಮಾರ್ ಪತ್ನಿ ಚೈತ್ರಾ ಆತ್ಮಹತ್ಯೆ ಪ್ರಕರಣದ ಕುರಿತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತನಿಖೆಯನ್ನು ಸಿಸಿಬಿಗೆ ವಹಿಸಿ ಬಿ.ದಯಾನಂದ್ ಆದೇಶಿಸಿದರು.

ವಾಲ್ಮೀಕಿ ನಿಗಮದ ಹಗರಣ: ಸಿಐಡಿಯಿಂದ ತನಿಖೆ ಚುರುಕು

May 31 2024, 02:17 AM IST
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಸಂಬಂಧ ಮಾಹಿತಿ ನೀಡುವಂತೆ ಸಿಐಡಿ ಅಧಿಕಾರಿಗಳು ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಬಿಐ ತನಿಖೆ, ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು

May 31 2024, 02:15 AM IST
ಸರ್ಕಾರಕ್ಕೆ ಜೂ.6 ಗಡುವು ನೀಡಿದ ನಾಯಕರು, ತಪ್ಪಿದಲ್ಲಿ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ಕೊಟ್ಟಿದ್ದಾರೆ.

ಚನ್ನಗಿರಿ ಗಲಭೆ ಪ್ರಕರಣ ಹೆಚ್ಚಿನ ತನಿಖೆ: ಡಾ.ಪರಮೇಶ್ವರ

May 31 2024, 02:15 AM IST
ಚನ್ನಗಿರಿ ಘಟನೆ ಕುರಿತಂತೆ ಮಾಹಿತಿ ಪಡೆಯಲು ಖುದ್ದಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿದ್ದು ಒಂದು ಪ್ರಕರಣವಾದರೆ, ಮಟ್ಕಾ ಆಡಿಸುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಸಹ ಒಂದಾಗಿದೆ. ಎರಡೂ ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಚನ್ನಗಿರಿ ಪಟ್ಟಣದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 33
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved