• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ವಲ್‌ ದೇಶಕ್ಕೆ ಮರಳಿ ತನಿಖೆ ಎದುರಿಸಲಿ: ಎಚ್‌ಡಿಕೆ

May 21 2024, 12:33 AM IST
ಪೆನ್‌ಡ್ರೈವ್‌ ಕೇಸ್‌ ಸಂಬಂಧ ಸಂಸದ ಪ್ರಜ್ವಲ್‌ ರೇವಣ್ಣ ತಕ್ಷಣ ವಾಪಸಾಗಿ ತನಿಖಾ ತಂಡಕ್ಕೆ ಸಹಕಾರ ನೀಡುವಂತೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮಾಧ್ಯಮಗಳ ಮೂಲಕ ಸಂದೇಶ ನೀಡಿದ್ದಾರೆ.

ಕಾಶ್ಮೀರ ಉಗ್ರ ದಾಳಿಯ ಕುರಿತು ಅಂತಾರಾಷ್ಟ್ರೀಯ ತನಿಖೆ ಆಗಲಿ: ಫಾರೂಖ್‌

May 20 2024, 01:33 AM IST
ಶನಿವಾರ ತಡರಾತ್ರಿ ಜಮ್ಮು ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕಾ ದಾಳಿ ಕುರಿತು ಅಂತಾರಾಷ್ಟ್ರೀಯ ತನಿಖೆ ಆಗಬೇಕು ನ್ಯಾಷನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಖ್‌ ಅಬ್ದುಲ್ಲಾ ಒತ್ತಾಯಿಸಿದ್ದಾರೆ.

ಅಂಜಲಿ ಹತ್ಯೆ ತನಿಖೆ ನಂತರ ಎಲ್ಲರ ಹರಿಕಥೆ ಬೆಳಕಿಗೆ: ಅಬ್ಬಯ್ಯ

May 19 2024, 01:48 AM IST
ನಾನು ಅಂಜಲಿಯ ಕೊಲೆಯಾದ ವೇಳೆ ಸ್ಥಳಕ್ಕೆ ಬಂದಿಲ್ಲ ಎಂದು ಕೆಲವರು ಆರೋಪಿಸುತ್ತಿದ್ದಾರೆ. ನಾನು ಕೇವಲ ಪೋಟೋಗೆ ಪೋಸ್ ನೀಡಲು ಬರುವವನಲ್ಲ. ಸರ್ಕಾರಿ ಕೆಲಸಗಳಿದ್ದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ.

ಹಿರೇಕೋಗಲೂರು ಕೆರೆ ಕಳಪೆ ಕಾಮಗಾರಿ ತನಿಖೆ ನಡೆಸಿ

May 16 2024, 12:52 AM IST
ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ರೈತರಿಗೆ ಅನುಕೂಲವಾಗಲೆಂದು ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮಕ್ಕೆ ₹10 ಕೋಟಿ ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಮಂಜೂರಾಗಿದೆ. ಆದರೆ, ಈ ಕಾಮಗಾರಿಗಳೆಲ್ಲ ಸಂಪೂರ್ಣ ಕಳಪೆಯಾಗಿವೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ‍ಆರೋಪಿಸಿದ್ದಾರೆ.

ಹಾಸನ ಎಸ್ಪಿ ಕಚೇರಿಗೆ ಐಜಿ ಅಮಿತ್ ಸಿಂಗ್ ಭೇಟಿ: ಕಿಡ್ನಾಪ್‌ ಪ್ರಕರಣದ ತನಿಖೆ ಚರ್ಚೆ

May 15 2024, 01:31 AM IST
ಪೆನ್‌ಡ್ರೈವ್‌ ಪ್ರಕರಣದ ಇನ್ನಷ್ಟು ಮಾಹಿತಿ ಪಡೆಯುವ ನಿಟ್ಟಿನಲ್ಲಿ ಹಾಗೂ ತನಿಖೆ ಸಾಗಿರುವ ಬಗ್ಗೆ ತಿಳಿಯಲು ಇನ್‌ಸ್ಪೆಕ್ಟರ್‌ ಜನರಲ್‌ (ಐಜಿ) ಅಮಿತ್ ಸಿಂಗ್ ಮಂಗಳವಾರ ಹಾಸನದ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.

ಎಸ್‌ಐಟಿ ತನಿಖೆ ದಾರಿ ತಪ್ಪಿಸಲು ಯತ್ನಿಸಬೇಡಿ : ಕೆ.ವೈ.ನಂಜೇಗೌಡ

May 10 2024, 01:35 AM IST
ಈ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿಸುವ ಉದ್ದೇಶದಿಂದಲೇ ರಾಜ್ಯ ಸರ್ಕಾರ ಪ್ರಮಾಣಿಕ ಅಧಿಕಾರಿಗಳನ್ನು ನೇಮಿಸಿ ಎಸ್‌ಐಟಿಯ ಮೂಲಕ ತನಿಖೆಗೆ ಒಪ್ಪಿಸಿದೆ. ಇದನ್ನು ಮೊದಲು ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಸಹ ಸ್ವಾಗತಿಸಿದ್ದರು

ಅಶ್ಲೀಲ ವಿಡಿಯೋ ಹಂಚಿಕೆ ಮಾಡಿದವರ ಬಂಧಿಸಿ ತನಿಖೆ ಮಾಡಲು ಆಗ್ರಹ

May 10 2024, 01:34 AM IST

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಚಾರ ಸಂಬಂಧ ಐವರ ಮೇಲೆ ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. .  

ದೇವರಾಜೇಗೌಡರಿಂದ ಎಸ್‌ಐಟಿ ತನಿಖೆ ದಿಕ್ಕುತಪ್ಪಿಸುವ ಯತ್ನ: ಶಿವಲಿಂಗೇಗೌಡ

May 10 2024, 01:34 AM IST
ಪೆನ್‌ಡ್ರೈವ್ ಪ್ರಕರಣದ ಇಡೀ ಹಾಸನ ಜಿಲ್ಲೆಯ ಮಾನ, ಮರ್ಯಾದೆ ಹಾಳಾಗಿದೆ. ಇದರ ಮಧ್ಯೆ ವಕೀಲ ದೇವರಾಜೇಗೌಡ ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅರಸೀಕೆರೆ ಕಾಂಗ್ರೆಸ್ ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಹೇಳಿದರು.

ದೇವರಾಜೇಗೌಡರಿಂದ ತನಿಖೆ ದಿಕ್ಕುತಪ್ಪಿಸುವ ಯತ್ನ: ಶಾಸಕ ಶಿವಲಿಂಗೇಗೌಡ

May 10 2024, 01:31 AM IST
ಪೆನ್‌ಡ್ರೈವ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅರಸೀಕೆರೆ ಕಾಂಗ್ರೆಸ್ ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತನಿಖೆ ಹಾದಿ ತಪ್ಪಿಸಲು ಕುತಂತ್ರ: ಸಿದ್ದು, ಡಿಕೆಶಿ

May 07 2024, 01:03 AM IST
ದೇವರಾಜೇಗೌಡ ಆರೋಪ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದು, ಪೆನ್‌ಡ್ರೈವ್‌ಗೂ ನನಗೂ ನಂಟಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 33
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved