• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಪ್‍ ವಿರುದ್ಧ ಎನ್ಐಎ ತನಿಖೆ : ದಿಲ್ಲಿ ಎಲ್‌ಜಿ ಶಿಫಾರಸು

May 07 2024, 01:01 AM IST
ಮದ್ಯ ಲೈಸೆನ್ಸ್‌ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಅವೈಜ್ಞಾನಿಕ ಡಿವೈಡರ್ ತನಿಖೆ ಮುಗಿದ ಅಧ್ಯಾಯ!

May 06 2024, 12:32 AM IST
ಸದ್ದಿಲ್ಲದೇ ನಡೆದಿದೆ ತಿಪ್ಪೆ ಸಾರಿಸುವ ಕೆಲಸ ಬಚಾವ್ ಆಗಲು ಅಧಿಕಾರಿಗಳ ಕಾರ್ಯತಂತ್ರ । ಒನೇ ವೇನಲ್ಲಿ ಡಿವೈಡರ್ ನಿರ್ಮಾಣ ಮಾಡಿಯೇ ಇಲ್ಲವಂತೆ

ಎಸ್‌ಐಟಿ ತಂಡದಿಂದ ಸಮಗ್ರ ತನಿಖೆ: ಮುನಿಯಪ್ಪ

May 06 2024, 12:31 AM IST
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಸ್‌ಐಟಿ ತಂಡವಿದೆ. ಸಮಗ್ರವಾಗಿ ತನಿಖೆ ಮಾಡುತ್ತದೆ. ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಪ್ರಜ್ವಲ್‌ ಕೇಸ್‌ ತನಿಖೆ ದಾರಿ ತಪ್ಪುತ್ತಿದೆ: ಎಚ್‌ಡಿಕೆ ಆರೋಪ

May 05 2024, 02:10 AM IST

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬಳು ನ್ಯಾಯಾಧೀಶರ ಮುಂದೆ ನಾಲ್ಕು ಗೋಡೆಗಳಲ್ಲಿ ನೀಡಿದ ಹೇಳಿಕೆಯೂ ಸೋರಿಕೆಯಾಗುತ್ತಿದೆ. ಇದು ಹೇಗೆ ಸಾಧ್ಯ? ಪ್ರಜ್ವಲ್‌ ರೇವಣ್ಣ ಅವರ ವಿರುದ್ಧದ ತನಿಖೆ ದಾರಿ ತಪ್ಪುತ್ತಿದೆ ಎಂದು  ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ರೇವಣ್ಣ ಮನೆಯಲ್ಲಿ ಮುಂದುವರೆದ ಎಸ್‌ಐಟಿ ತನಿಖೆ

May 05 2024, 02:09 AM IST
ಹರದನಹಳ್ಳಿ ದೇವೇಶ್ವರ ದೇವಾಲಯದ ಅರ್ಚಕರು ಭವಾನಿ ರೇವಣ್ಣ ಅವರಿಗೆ ಪ್ರಸಾದ ನೀಡಲು ಆಗಮಿಸಿದ್ದರು, ಆಗ ಅರ್ಚಕರನ್ನು ತಡೆದ ಪೊಲೀಸರು, ಬ್ಯಾಗ್ ಪರಿಶೀಲನೆ ನಡೆಸಿದ ನಂತರ ಬಿಟ್ಟರು.

ನೇಹಾ ಹತ್ಯೆ: ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯಲಿ

May 04 2024, 12:37 AM IST
ಈಗಾಗಲೇ ಸರ್ಕಾರ ಎಸ್‌ಐಟಿ ನೇಮಕ ಮಾಡಿದ್ದು, ಸಮರ್ಪಕ ತನಿಖೆ ನಡೆಸುತ್ತಿದ್ದಾರೆ. ಈ ಕೃತ್ಯದ ಹಿಂದೆ ಒಳಸಂಚು ಏನಾದರೂ ಇದೆಯಾ? ಕೃತ್ಯ ಎಸಗುವಾಗ ಯಾರಾದರೂ ಸಹಕಾರ ಕೊಟ್ಟಿದ್ದಾರಾ? ಕೃತ್ಯ ನಡೆದ ನಂತರ ಸಾಕ್ಷಿ ನಾಶ ಮಾಡುವ ಸಂಚು ನಡೆದಿದೆಯೇ? ಅಪರಾಧ ಮುಚ್ಚಿಹಾಕುವ ಪ್ರಯತ್ನದ ಬಗ್ಗೆಯೂ ಸಂಪೂರ್ಣ ತನಿಖೆಯಾಗಬೇಕು.

ಮನೆಗೆ ನುಗ್ಗಿ ಹಲ್ಲೆ ಘಟನೆ ಸಿಐಡಿ ತನಿಖೆ: ಗೃಹ ಸಚಿವ

May 03 2024, 01:04 AM IST
ಕೋಟನೂರ್ ಡಿ ಗ್ರಾಮದಲ್ಲಿ ಕಳೆದ ಜ.23ರಂದು ನಡೆದಂತಹ ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣದಿಂದ ಹಿಡಿದು ಮೊನ್ನೆ ಅದೇ ಗ್ರಾಮದಲ್ಲಿ ಸಂಭವಿಸಿರುವ ಲಿಂಗಾಯಿತ ಸಮುದಾಯದವರ ಮನೆ ಹೊಕ್ಕು ನಡೆಸಲಾದಂತಹ ಹಲ್ಲೆ ಘಟನೆಯವರೆಗಿನ ಎಲ್ಲಾ ಬೆಳವಣಿಗೆಗಳು, ಘಟನಾವಳಿಗಳ ಬಗ್ಗೆ ಸಮಗ್ರ ತನಿಖೆಗೆ ಇಡೀ ಪ್ರಕರಣ‍ನ್ನು ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ.

ಸಿಇಟಿ ಪಠ್ಯೇತರ ಎಡವಟ್ಟು ಸಮಗ್ರ ತನಿಖೆ: ಶೀಘ್ರ ತಂಡ

May 02 2024, 10:04 AM IST

ಸಿಟಿಇ ಪರೀಕ್ಷೆಯ ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದ ಸರ್ಕಾರ ಇದೀಗ ಸಮಗ್ರ ತನಿಖೆಗೆ ಮುಂದಾಗಿದೆ.

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ನ್ಯಾಯಾಂಗ ತನಿಖೆ ಆಗಲಿ

May 02 2024, 12:25 AM IST

 ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕ ಮತ್ತು ಉಸ್ತುವಾರಿ ಎಂ.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

ವಿಜಯ ಮಲ್ಯ, ಕ್ಯಾ। ಗೋಪಿನಾಥ್‌ ವಿರುದ್ಧ ತನಿಖೆ ಹೈಕೋರ್ಟಲ್ಲಿ ರದ್ದು

May 01 2024, 02:01 AM IST
ಕಿಂಗ್‌ ಫಿಷರ್‌ ಏರ್‌ಲೈನ್ಸ್‌, ಡೆಕ್ಕನ್‌ ಏವಿಯೇಷನ್‌ ವಿಲೀನದ ವೇಳೆ ನಡೆದಿದೆ ಎನ್ನಲಾದ ವಂಚನೆ ಪ್ರಕರಣವನ್ನು ಹೈಕೋರ್ಟ್‌ ರದ್ದು ಪಡಿಸಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 33
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved