• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರ ಬೇಜವಾಬ್ದಾರಿಯಿಂದ ಮಗು ಸಾವು ಪ್ರಕರಣ ಸೂಕ್ತ ತನಿಖೆ: ಚಲುವರಾಯಸ್ವಾಮಿ

May 28 2025, 12:17 AM IST
ಸಂಚಾರಿ ಪೊಲೀಸರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ. ಪೋಷಕರು ಹೇಳಿರುವುದು ನ್ಯಾಯಯುತವಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸರು ಕೆಲಸ ಮಾಡಬೇಕು. ಘಟನೆ ನಂತರ ಮುನ್ನೆಚ್ಚರಿಕೆಯಾಗಿ ಮೂರು ಜನ ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ಮಾಡಿಸಿ ಮುಂದಿನ ಕ್ರಮಕೈಗೊಳ್ಳಲು ಐಜಿ, ಎಸ್ಪಿ ಜೊತೆ ಮಾತನಾಡಿದ್ದೇನೆ.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆ ಆಗ್ರಹಿಸಿ 25ರಂದು ಬಜಪೆಯಲ್ಲಿ ಜನಾಗ್ರಹ ಸಭೆ

May 23 2025, 12:21 AM IST
ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒಪ್ಪಿಸುವಂತೆ ಆಗ್ರಹಿಸಿ ಜನಾಗ್ರಹ ಸಭೆ ಮತ್ತು ಸುಹಾಸ್‌ ಶೆಟ್ಟಿ ಶ್ರದ್ಧಾಂಜಲಿ ಸಭೆ ಮೇ 25ರಂದು ಸಂಜೆ 3.30ಕ್ಕೆ ಬಜಪೆ ಜಂಕ್ಷನ್‌ ಶಾರದ ಮಂಟಪ ಬಳಿ ನಡೆಯಲಿದೆ

ಸೋನು ನಿಗಮ್‌ ವಿರುದ್ಧ ತನಿಖೆ ವರದಿಗೆ ತಡೆ

May 16 2025, 10:52 AM IST

ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದನ್ನು ಪಹಲ್ಗಾಂ ಘಟನೆಗೆ ಹೋಲಿಸಿದ ಪ್ರಕರಣ ಸಂಬಂಧ ಗಾಯಕ ಸೋನು ನಿಗಮ್‌ ವಿರುದ್ಧದ ತನಿಖೆಯ ಅಂತಿಮ ವರದಿ ಸಲ್ಲಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ ನೀಡಿದೆ.

ಸಂಪತ್‌ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗೆ ಪೊಲೀಸ್ ತನಿಖೆ ಚುರುಕು

May 16 2025, 02:37 AM IST
ಸೋಮವಾರಪೇಟೆ ಮೂಲದ ಸಂಪತ್‌ ಎನ್ ಡಿ ಅಲಿಯಾಸ್‌ ಶಂಭುವನ್ನು ಅಮಾನುಷವಾಗಿ ಕತ್ತಿಯಿಂದ ಕಡಿದು ಹತ್ಯೆ ಮಾಡಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಸ್ಪಷ್ಟಪಡಿಸಿದ್ದಾರೆ.

ಸೋನು ನಿಗಮ್‌ ವಿರುದ್ಧ ತನಿಖೆ ವರದಿಗೆ ತಡೆ

May 16 2025, 02:05 AM IST
ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದನ್ನು ಪಹಲ್ಗಾಂ ಘಟನೆಗೆ ಹೋಲಿಸಿದ ಪ್ರಕರಣ ಸಂಬಂಧ ಗಾಯಕ ಸೋನು ನಿಗಮ್‌ ವಿರುದ್ಧದ ತನಿಖೆಯ ಅಂತಿಮ ವರದಿ ಸಲ್ಲಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ ನೀಡಿದೆ.

ನಾರಂಜಾ ಅಕ್ರಮ: ಶೀಘ್ರ ಸಿಒಡಿ ಹೆಗಲಿಗೆ ತನಿಖೆ ಸಾಧ್ಯತೆ

May 11 2025, 01:21 AM IST
ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಹಣಕಾಸು ದುರುಪಯೋಗ ವಿಷಯ ಕೆಲ ವರ್ಷಗಳಿಂದ ಚರ್ಚೆಯಲ್ಲಿದೆ.

ಸುಹಾಸ್‌ ಹತ್ಯೆ ತನಿಖೆ ಎನ್‌ಐಎ ವಹಿಸಲು ಬಿಜೆಪಿ, ಶಾಸಕರ ಆಗ್ರಹ

May 04 2025, 01:34 AM IST
ಹಿಂದು ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಘಟನೆಯ ಹಿಂದೆ ನಿಷೇಧಿತ ಪಿಎಫ್‌ಐ(ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ) ಸಂಘಟನೆಯ ಕೈವಾಡದ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಈ ಹತ್ಯೆ ಘಟನೆಯ ತನಿಖೆಯನ್ನು ಎನ್‌ಐಎ(ರಾಷ್ಟ್ರೀಯ ತನಿಖಾ ಏಜೆನ್ಸಿ) ವಹಿಸಬೇಕು ಎಂದು ದ.ಕ. ಜಿಲ್ಲಾ ಬಿಜೆಪಿ ಹಾಗೂ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಉತ್ತರಾದಿ ಮಠದಲ್ಲಿ ಅಕ್ರಮವಾಗಿದ್ರೆ ತನಿಖೆ ಆಗಲಿ: ಗುಹಾ

May 02 2025, 07:12 AM IST

ಉತ್ತರಾದಿ ಮಠದ ಸ್ವಾಮೀಜಿಗಳು ಗೌರವಾನ್ವಿತರು. ಆದರೆ, ಕೆಲವರಿಂದ ಮಠದ ಹಣದ ವಿಚಾರದಲ್ಲಿ ಅವ್ಯವಹಾರ ನಡೆದಿರುವುದಾಗಿ ವರದಿಯಾಗಿದೆ.

ಮುನಿರತ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಅಡಿ ತನಿಖೆ?

May 01 2025, 12:48 AM IST
ಬಿಬಿಎಂಪಿ ಮಾಜಿ ಸದಸ್ಯೆ ಪತಿ ಹನಿಟ್ರ್ಯಾಪ್‌ ಯತ್ನ ಪ್ರಕರಣದಲ್ಲಿ ಕ್ಲೀನ್ ಚೀಟ್ ಪಡೆದು ನಿರಾಳರಾಗಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೊಂದು ಶಾಕ್‌ ನೀಡಿದೆ.

ತನಿಖೆ ಬಳಿಕ ಎನ್‌ಕೌಂಟರ್‌ ಕುರಿತಂತೆ ಸರ್ಕಾರಕ್ಕೆ ವರದಿ

Apr 29 2025, 12:49 AM IST
ಪೊಲೀಸರು ಎನ್‌ಕೌಂಟರ್‌ ಮಾಡಿರುವುದು ಸರಿಯೋ, ಇಲ್ಲವೋ ಎನ್ನುವುದನ್ನು ತನಿಖೆ ಮಾಡುತ್ತೇವೆ. ಇನ್ಸ್‌ಪೆಕ್ಟರ್‌ ಅವರನ್ನು ಈ ಕುರಿತಂತೆ ವಿಚಾರಣೆ ನಡೆಸಲಾಗಿದೆ. ಗುಂಡುಹಾರಿಸಿದ ಪಿಎಸ್‌ಐ ಅನ್ನಪೂರ್ಣಾ ಅನಾರೋಗ್ಯದಿಂದ ರಜೆ ಮೇಲಿದ್ದಾರೆ. ಪೊಲೀಸರ ತನಿಖೆ ಮುಗಿದ ನಂತರ ನಾವು ಈ ಕುರಿತು ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಮತ್ತು ಶಿಫಾರಸು ಮಾಡುತ್ತೇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved