• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರಕಾರಿ ಬ್ರಶ್ಶು, ಚಿಕ್ಕಿ ಮಿಠಾಯಿಯಿಂದ ‘ಸಂಕಲ್ಪ’ ಕೋಟಿ ವಹಿವಾಟು

Jul 29 2025, 03:17 AM IST

ಬೇರೆ ಕಂಪನಿಗಳಲ್ಲಿ ಕೆಲಸ ಮಾಡಿ ಸ್ವಂತ ಕಂಪನಿಯ ಸಂಕಲ್ಪ ಮಾಡಿದ ಶಮಂತ್‌ । ಆರಂಭದಲ್ಲಿ ಮೈ ಉಜ್ಜುವ ನೈಸರ್ಗಿಕ ಬ್ರಶ್‌ । ಜೊತೆಗೆ ಚಿಕ್ಕಿ ಮಿಠಾಯಿ ಮಾಡಿ ₹1 ಕೋಟಿ ವ್ಯವಹಾರ

ವಸತಿ ಶಾಲೆ ಮಕ್ಕಳಿಗೆ ಕೊಳೆತ ತರಕಾರಿ, ಅರೆಬೆಂದ ಅನ್ನ!

Jul 28 2025, 12:37 AM IST
ವಸತಿ ಶಾಲೆಯ ಮುಂಭಾಗದಲ್ಲಿ ಮಕ್ಕಳ ಪಾಲಕರು ಪತ್ರಕರ್ತರ ಮುಂದೆ ವಸತಿ ನಿಲಯದ ಅವ್ಯವಸ್ಥೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು

ತರಕಾರಿ, ಹೂವು, ಹಣ್ಣು ವ್ಯಾಪಾರಿಗಳಿಗೆ ಕೃಷ್ಣರಾಜ ತರಕಾರಿ ಮಾರುಕಟ್ಟೆಯಲ್ಲಿ ಅವಕಾಶ

Jul 13 2025, 01:19 AM IST
ತರಕಾರಿ ಸಂಕುಲಕ್ಕೆ ವ್ಯಾಪಾರಿಗಳನ್ನು ಸ್ಥಳಾಂತರ ಮಾಡುವುದರಿಂದ ಬಜಾರ್ ರಸ್ತೆ, ಪುರಸಭೆ ವೃತ್ತ, ಗರುಡಗಂಭದ ವೃತ್ತ ಸೇರಿದಂತೆ ಇತರ ಭಾಗಗಳಲ್ಲಿ ವ್ಯಾಪಾರ ಮಾಡುವವರಿಗೆ ಅನುಕೂಲವಾಗಲಿದ್ದು,

ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ

Jul 03 2025, 11:49 PM IST

ತರಕಾರಿ ಬೆಲೆಯು ಏರಿಕೆಯಾಗಿದ್ದು, ಸರ್ಕಾರ ನೀಡುವ ಅನುದಾನದಲ್ಲಿ ತರಕಾರಿ ಖರೀದಿ ಸಲು ಸಾಧ್ಯವಾಗದೆ ತಮ್ಮ ಜೇಬಿನಿಂದ ಹಣ ವೆಚ್ಚ ಮಾಡಿ ಶಿಕ್ಷಕರು ತರಕಾರಿ ಖರೀದಿಸುತ್ತಿದ್ದಾರೆ. ಸರ್ಕಾರ, ಅಕ್ಷರ ದಾಸೋಹ ಇಲಾಖೆಯ ಮೂಲಕ ಬಿಸಿಯೂಟಕ್ಕಾಗಿ ಅಕ್ಕಿ, ಬೇಳೆ, ಅಡುಗೆ ಅನಿಲ, ಗೋಧಿ, ಎಣ್ಣೆ, ಸರಬರಾಜು ಮಾಡುತ್ತಿದೆ.  

ಸಂತೆ ಹೊಂಡದ ತರಕಾರಿ ಮಾರುಕಟ್ಟೆ ಶಿಫ್ಟ್

Jul 01 2025, 01:48 AM IST
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೋಮವಾರ ಚಿತ್ರದುರ್ಗ ಸಂತೆ ಹೊಂಡ, ಗಾಂಧಿ ವೃತ್ತಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಿಸ್ವಾರ್ಥ ಗೆಳೆಯರ ಬಳಗದಿಂದ ಚನ್ನಕೇಶವ ದೇಗುಲಕ್ಕೆ ತರಕಾರಿ ವಿತರಣೆ

Jun 16 2025, 05:08 AM IST
ನಮ್ಮ ನಿಸ್ವಾರ್ಥ ಬಳಗದ ತಂಡದಿಂದ ಪ್ರತಿ ತಿಂಗಳೂ ಸಮಾಜಸೇವೆ ಮಾಡುವ ಮೂಲಕ ಅದರಲ್ಲೂ ದೇವಸ್ಥಾನಗಳ ಸ್ವಚ್ಛತಾ ಕಾರ್ಯ, ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ, ದಾಸೋಹ ವ್ಯವಸ್ಥೆ, ನಿರ್ಗತಿಕರಿಗೆ ಕೈಲಾದ ಸೇವೆ ಮಾಡುತ್ತಾ ಬಂದಿದ್ದೇವೆ.

ತುಮಕೂರಿನ ಹಾಲು, ತರಕಾರಿ ಮಾರಲು ಬಿಡೆವು

Jun 02 2025, 01:06 AM IST
ಮಾಗಡಿ: ತುಮಕೂರಿನಲ್ಲಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ನಿಲ್ಲಿಸುವ ಹೋರಾಟದ ಹಿನ್ನೆಲೆಯಲ್ಲಿ ಮಾಗಡಿಯಲ್ಲೂ ಕೂಡ ಹೋರಾಟದ ಕಾವು ಹೆಚ್ಚಾಗಿದ್ದು ತುಮಕೂರಿನ ಹಾಲು, ತರಕಾರಿ ಮಾಗಡಿಯಲ್ಲಿ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಶಾಸಕ ಬಾಲಕೃಷ್ಣ ತುಮಕೂರು ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದರು.

ರೇಷ್ಮೆ , ತರಕಾರಿ ಜತೆಗೆ ಹಾಲೂ ಇದೇರೀ

May 26 2025, 12:36 AM IST
- ಇದು ಲಕ್ಷ್ಮೀಪುರದ ರೈತ ರಾಮುರವರ ಹೆಗ್ಗಳಿಕೆ

ನಿರಂತರ ಮಳೆಗೆ ಮಾವು, ತರಕಾರಿ ಬೆಳೆಗೆ ಹಾನಿ

May 19 2025, 12:27 AM IST
ಮಳೆ ಮುಂದುವರೆದರೆ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ ಮಾವಿನ ಕಾಯಿಗೆ ನೀರಿನ ಅಂಶ ಹೆಚ್ಚಾಗಲಿದೆ. ಒಂದು ವೇಳೆ ಬಿರುಗಾಳಿ ಹೆಚ್ಚಾದಲ್ಲಿ ಕಾಯಿಗಳು ಉದುರಿ ಬೀಳಲಿವೆ. ನೀರಿನಾಂಶ ಹೆಚ್ಚಾದಂತೆ ತೋತಾಪುರಿ, ಬೇನಿಷಾ ಮುಂತಾದ ತಳಿಯ ಕಾಯಿಗಳ ಗುಣಮಟ್ಟ ಕುಸಿಯಲಿದೆ. ಅಲ್ಲದೆ ಟೊಮೆಟೊ ಬೆಳೆಗೆ ವೈರಸ್‌ ತಗುಲುವ ಸಾಧ್ಯತೆ ಇದೆ.

ಹೊಗೆಸೊಪ್ಪು, ಶುಂಠಿ, ರಾಗಿ, ತರಕಾರಿ, ದ್ವಿದಳ ಧಾನ್ಯ ಬೆಳೆ: ವಾರ್ಷಿಕ 15 ಲಕ್ಷ ರು.ವರೆಗೂ ಆದಾಯ

May 17 2025, 01:39 AM IST
ಸಾಲಿಗ್ರಾಮ ತಾಲೂಕು ಚಿಬುಕಹಳ್ಳಿಯ ಸಿ.ಬಿ.ಸಂಪತ್‌ ಅವರು ವಾಣಿಜ್ಯ ಬೆಳೆಗಳಾದ ಹೊಗೆಸೊಪ್ಪು, ಶುಂಠಿಯ ಜೊತೆಗೆ ಸಾಂಪ್ರದಾಯಿಕ ಬೆಳೆಗಳಾದ ರಾಗಿ, ತರಕಾರಿ, ದ್ವಿದಳ ಧಾನ್ಯ ಬೆಳೆಯುತ್ತಾ ವಾರ್ಷಿಕ 12 ರಿಂದ 15 ಲಕ್ಷ ರು.ವರೆಗೆ ಸಂಪಾದಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved