ಬೇರೆ ಕಂಪನಿಗಳಲ್ಲಿ ಕೆಲಸ ಮಾಡಿ ಸ್ವಂತ ಕಂಪನಿಯ ಸಂಕಲ್ಪ ಮಾಡಿದ ಶಮಂತ್ । ಆರಂಭದಲ್ಲಿ ಮೈ ಉಜ್ಜುವ ನೈಸರ್ಗಿಕ ಬ್ರಶ್ । ಜೊತೆಗೆ ಚಿಕ್ಕಿ ಮಿಠಾಯಿ ಮಾಡಿ ₹1 ಕೋಟಿ ವ್ಯವಹಾರ
ತರಕಾರಿ ಬೆಲೆಯು ಏರಿಕೆಯಾಗಿದ್ದು, ಸರ್ಕಾರ ನೀಡುವ ಅನುದಾನದಲ್ಲಿ ತರಕಾರಿ ಖರೀದಿ ಸಲು ಸಾಧ್ಯವಾಗದೆ ತಮ್ಮ ಜೇಬಿನಿಂದ ಹಣ ವೆಚ್ಚ ಮಾಡಿ ಶಿಕ್ಷಕರು ತರಕಾರಿ ಖರೀದಿಸುತ್ತಿದ್ದಾರೆ. ಸರ್ಕಾರ, ಅಕ್ಷರ ದಾಸೋಹ ಇಲಾಖೆಯ ಮೂಲಕ ಬಿಸಿಯೂಟಕ್ಕಾಗಿ ಅಕ್ಕಿ, ಬೇಳೆ, ಅಡುಗೆ ಅನಿಲ, ಗೋಧಿ, ಎಣ್ಣೆ, ಸರಬರಾಜು ಮಾಡುತ್ತಿದೆ.