ಮೊಂತಿ ಫೆಸ್ತ್: ತೊಟ್ಟಂ ಚರ್ಚಿನಲ್ಲಿ ‘ಸಾವಯವ ತರಕಾರಿ ಸಂತೆ’
Sep 07 2024, 01:35 AM ISTತೊಟ್ಟಂ, ತೆಂಕನಿಡಿಯೂರು, ಬಡಾನಿಡಿಯೂರು, ಮಲ್ಪೆ ಭಾಗದ ಹಲವಾರು ರೈತರು ತಮ್ಮ ತೋಟದಲ್ಲಿ ಸಾವಯವ ಗೊಬ್ಬರಗಳನ್ನು ಹಾಕಿ ಬೆಳೆಸಿದೆ ಬೆಂಡೆಕಾಯಿ, ಹೀರೆ, ಹರಿವೆ, ಅಲಸಂಡೆ, ಬಸಳೆ ಮುಂತಾದ ತರಕಾರಿಗಳನ್ನು ತಂದು ಮಾರಾಟಕ್ಕೆ ಇಟ್ಟಿದ್ದು ತೊಟ್ಟಂ ಚರ್ಚ್ ವ್ಯಾಪ್ತಿಯಲ್ಲದೆ ಪಕ್ಕದ ಚರ್ಚುಗಳ ಸದಸ್ಯರೂ ಕೂಡ ಈ ಸಾವಯವ ತರಕಾರಿಗಳನ್ನು ಖರೀದಿಸಿದರು.