• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ದಿನಸಿ, ತರಕಾರಿ ರವಾನೆ

Dec 09 2024, 12:50 AM IST
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪ್ರಸಾದ ಸೇವಿಸುತ್ತಾರೆ. ಅಂತಹ ಪುಣ್ಯ ಕಾರ್ಯಕ್ಕೆ ಕಳೆದ 30 ವರ್ಷಗಳಿಂದ ದಿನಸಿ, ತರಕಾರಿ ದಾನ ಮಾಡುತ್ತಿರುವ ಪ್ರಶಂಸನೀಯ, ಇಂತಹ ಧರ್ಮ ಕಾರ್ಯಗಳು ಬೇರೆಯವರಿಗೆ ಮಾದರಿಯಾಗಲಿವೆ.

ವಸತಿ ಶಾಲೆಗಳಲ್ಲಿ ದಿನಸಿ, ತರಕಾರಿ ಬಳಸಿ

Nov 24 2024, 01:48 AM IST
ಹಾಸ್ಟೆಲ್‌ಗಳಲ್ಲಿನ ಅಡುಗೆ ಕೋಣೆಗಳ ಸ್ವಚ್ಛತೆ, ಪಾತ್ರಗಳ ಸ್ವಚ್ಛತೆ ಕಡೆಗೆ ಗಮನಹರಿಸಬೇಕು, ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಡುಗೆಗೆ ಬಳಸಬೇಕು, ಅಡುಗೆ ಸಾಮಾಗ್ರಿಗಳನ್ನು ಸೂಕ್ತ ಸ್ಥಳಗಳಲ್ಲಿ ಶೇಖರಣೆ ಮಾಡಬೇಕು. ಸಲಕರಣೆಗಳನ್ನು ನಿರ್ದಿಷ್ಟ ಸಮಯಕ್ಕೆ ಸದುಪಯೋಗ ಪಡಿಸಿಕೊಂಡು ಅವುಗಳನ್ನು ಬಳಸಬೇಕು.

ಆರೋಗ್ಯ ರಕ್ಷಣೆಗೆ ತರಕಾರಿ, ಹಣ್ಣುಹಂಪಲು ಸೇವಿಸಿ

Nov 11 2024, 01:13 AM IST
ಕ್ರೀಡೆಗಳಿಂದ ತಮ್ಮ ಭವಿಷ್ಯಕ್ಕೆ ಅನುಕೂಲವಿದೆ. ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗೆ ಸರ್ಕಾರಿ ಉದ್ಯೋಗದಲ್ಲಿ ಶೇ.೨ ಮೀಸಲಾತಿ ಇರುತ್ತದೆ. ಆರೋಗ್ಯಕ್ಕೆ ಗಮನ ನೀಡಿ. ವಿದ್ಯಾಭ್ಯಾಸಕ್ಕೂ ಅನುಕೂಲವಾಗಲಿದೆ. ಎಷ್ಟು ಬಾರಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದೇವೆಂಬುದು ಮುಖ್ಯವಲ್ಲ. ಗುರಿ ಸಾಧಿಸುವುದು ಬಹು ಮುಖ್ಯ.

ತರಕಾರಿ ದರ ಸ್ಥಿರ, ಈರುಳ್ಳಿ ದರ ಅಲ್ಪ ಇಳಿಕೆ

Nov 11 2024, 12:48 AM IST
ಬೆಳಗಾವಿ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ವಾರದ ದರಕ್ಕೆ ಹೋಲಿಕೆ ಮಾಡಿದರೆ ಬಹುತೇಕ ತರಕಾರಿಗಳ ಬೆಲೆ ಸ್ಥಿರವಾಗಿದೆ. ಕೆಲವು ತರಕಾರಿಗಳ ದರ ಅಲ್ಪ ಏರಿಕೆಯಾಗಿದ್ದರೆ, ಈರುಳ್ಳಿ ದರದಲ್ಲಿ ಅಲ್ಪಪ್ರಮಾಣದ ಇಳಿಕೆಯಾಗಿದೆ.

ಕಾರವಾರದಲ್ಲಿ ತರಕಾರಿ ಬೆಲೆಯಲ್ಲಿ ಭಾರಿ ಹೆಚ್ಚಳ

Nov 06 2024, 12:51 AM IST
ದೀಪಾವಳಿ ಹಬ್ಬದಲ್ಲಿ ತರಕಾರಿಗೆ ಬೇಡಿಕೆ ಹೆಚ್ಚು. ಆದರೆ ಇಳುವರಿ ಕಡಿಮೆ. ಮಾರುಕಟ್ಟೆಗೆ ಬಂದ ಗ್ರಾಹಕರು ದರ ಕೇಳಿ ಕಂಗಾಲಾಗಿದ್ದಾರೆ.

ಶಿರಸಿಯ ಮೀನು ಮಾರ್ಕೆಟ್‌ನಲ್ಲಿ ತರಕಾರಿ ಅಂಗಡಿ, ರಸ್ತೆಯಲ್ಲೇ ಪಾರ್ಕಿಂಗ್!

Nov 01 2024, 12:06 AM IST
ಮೀನು ಮಾರುಕಟ್ಟೆಯ ಪ್ರಾಂಗಣದಲ್ಲಿ ತರಕಾರಿ ಹಾಗೂ ಹಣ್ಣುಗಳ ಅಂಗಡಿಗಳೇ ತುಂಬಿಕೊಂಡಿರುವುದರಿಂದ ಮೀನು ಖರೀದಿಗೆ ಬರುವವರು ರಸ್ತೆಯಲ್ಲೇ ಬೈಕ್ ಹಾಗೂ ಕಾರುಗಳನ್ನು ನಿಲ್ಲಿಸಿ ಮಾರುಕಟ್ಟೆಗೆ ಸಾಗುವ ಸ್ಥಿತಿ ಇದೆ.

ತರಕಾರಿ ಮಾರುಕಟ್ಟೆ ಅವ್ಯವಸ್ಥೆ ಸರಿಪಡಿಸಲು ಒತ್ತಾಯ

Oct 31 2024, 12:47 AM IST
ನಗರದ ಅಂತರಸನಹಳ್ಳಿ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯ ಅವ್ಯವಸ್ಥೆ ಸರಿಪಡಿಸಿ, ಸ್ವಚ್ಛತೆ ಕಾಪಾಡಿ ಅಗತ್ಯ ಸೌಕರ್ಯ ಒದಗಿಸಿ ನಾಗರೀಕರಿಗೆ ನೆರವಾಗಬೇಕು

ರೈತರು ಬೆಳೆದ ದವಸ, ಧಾನ್ಯ, ತರಕಾರಿ ಮಾರಾಟಕ್ಕೆ ಸಂತೆ ತೆರೆಯಿರಿ: ಪ್ರಕಾಶ್‌

Oct 28 2024, 12:50 AM IST
ಹನೂರು ತಾಲೂಕಿನ ಮಹಾಲಿಂಗನ ಕಟ್ಟೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕ ಉದ್ಘಾಟನೆಯನ್ನು ಜಿಲ್ಲಾಧ್ಯಕ್ಷ ಪ್ರಕಾಶ್ ನೆರವೇರಿಸಿ ಮಾತನಾಡಿದರು.

ತರಕಾರಿ, ಹಣ್ಣು ದರದಲ್ಲಿ ರೈತರಿಗೆ ಸಿಗೋದು ಬರೀ 30%! : ಮಧ್ಯವರ್ತಿಗಳು, ವ್ಯಾಪಾರಿಗಳಿಗೇ ಶೇ.70

Oct 08 2024, 05:26 AM IST

ರೈತರ ಆದಾಯ ದ್ವಿಗುಣಕ್ಕೆ ಒಂದೆಡೆ ಕೇಂದ್ರ ಸರ್ಕಾರ ನಾನಾ ಯೋಜನೆಗಳನ್ನು ರೂಪಿಸುತ್ತಿದ್ದರೆ, ಇನ್ನೊಂದೆಡೆ ತರಕಾರಿ ಮತ್ತು ಹಣ್ಣಿನ ಅಂತಿಮ ಮಾರಾಟದ ಬೆಲೆಯ ಪೈಕಿ ಶೇ.30ರಷ್ಟು ಮಾತ್ರವೇ ಅದನ್ನು ಬೆಳೆದ ರೈತನಿಗೆ ಸಿಗುತ್ತಿದೆ ಎಂಬ ಕಳವಳಕಾರಿ ಅಂಶ ಹೊರಬಿದ್ದಿದೆ.

ಮಕ್ಕಳ ಸಂತೆಯಲ್ಲಿ ಜೋರಾಗಿಯೇ ನಡೆದ ಸೊಪ್ಪು ತರಕಾರಿ ಖರೀದಿ

Oct 06 2024, 01:21 AM IST
ರೋಟರಿ ಮಿಸ್ಟಿ ಹಿಲ್ಸ್‌ ಸಹಯೋಗದಲ್ಲಿ ಶನಿವಾರ ಮಕ್ಕಳ ಸಂತೆ ಗಮನ ಸೆಳೆಯಿತು. ಮಕ್ಕಳ ವ್ಯಾಪಾರ, ವಹಿವಾಟು ಜೋರಾಗಿಯೇ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved