• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರಕಾರಿ, ಹಣ್ಣು ದರದಲ್ಲಿ ರೈತರಿಗೆ ಸಿಗೋದು ಬರೀ 30%! : ಮಧ್ಯವರ್ತಿಗಳು, ವ್ಯಾಪಾರಿಗಳಿಗೇ ಶೇ.70

Oct 08 2024, 05:26 AM IST

ರೈತರ ಆದಾಯ ದ್ವಿಗುಣಕ್ಕೆ ಒಂದೆಡೆ ಕೇಂದ್ರ ಸರ್ಕಾರ ನಾನಾ ಯೋಜನೆಗಳನ್ನು ರೂಪಿಸುತ್ತಿದ್ದರೆ, ಇನ್ನೊಂದೆಡೆ ತರಕಾರಿ ಮತ್ತು ಹಣ್ಣಿನ ಅಂತಿಮ ಮಾರಾಟದ ಬೆಲೆಯ ಪೈಕಿ ಶೇ.30ರಷ್ಟು ಮಾತ್ರವೇ ಅದನ್ನು ಬೆಳೆದ ರೈತನಿಗೆ ಸಿಗುತ್ತಿದೆ ಎಂಬ ಕಳವಳಕಾರಿ ಅಂಶ ಹೊರಬಿದ್ದಿದೆ.

ಮಕ್ಕಳ ಸಂತೆಯಲ್ಲಿ ಜೋರಾಗಿಯೇ ನಡೆದ ಸೊಪ್ಪು ತರಕಾರಿ ಖರೀದಿ

Oct 06 2024, 01:21 AM IST
ರೋಟರಿ ಮಿಸ್ಟಿ ಹಿಲ್ಸ್‌ ಸಹಯೋಗದಲ್ಲಿ ಶನಿವಾರ ಮಕ್ಕಳ ಸಂತೆ ಗಮನ ಸೆಳೆಯಿತು. ಮಕ್ಕಳ ವ್ಯಾಪಾರ, ವಹಿವಾಟು ಜೋರಾಗಿಯೇ ನಡೆಯಿತು.

ತರಕಾರಿ ಮಾರುಕಟ್ಟೆ ಶೀಘ್ರ ಎಪಿಎಂಸಿಗೆ ಸ್ಥಳಾಂತರಿಸಲು ಡಿಸಿ ಆದೇಶ

Sep 20 2024, 01:32 AM IST
ಸಂಕೇಶ್ವರದ ಶ್ರೀ ದುರದುಂಡೀಶ್ವರ ಮಠದ ಜಾಗದಲ್ಲಿ ನಡೆಯುತ್ತಿರುವ ಖಾಸಗಿ ತರಕಾರಿ ಪೇಟೆಯನ್ನು ತಕ್ಷಣ ಕೃಷಿ ಉತ್ಪನ್ನ ಮಾರುಕಟ್ಟೆಗೆ (ಎಪಿಎಂಸಿ)ಗೆ ಸ್ಥಳಾಂತರಿಸಲು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಮೌಖಿಕ ಆದೇಶ ನೀಡಿದ್ದಾರೆ.

ಮೊಂತಿ ಫೆಸ್ತ್: ತೊಟ್ಟಂ ಚರ್ಚಿನಲ್ಲಿ ‘ಸಾವಯವ ತರಕಾರಿ ಸಂತೆ’

Sep 07 2024, 01:35 AM IST
ತೊಟ್ಟಂ, ತೆಂಕನಿಡಿಯೂರು, ಬಡಾನಿಡಿಯೂರು, ಮಲ್ಪೆ ಭಾಗದ ಹಲವಾರು ರೈತರು ತಮ್ಮ ತೋಟದಲ್ಲಿ ಸಾವಯವ ಗೊಬ್ಬರಗಳನ್ನು ಹಾಕಿ ಬೆಳೆಸಿದೆ ಬೆಂಡೆಕಾಯಿ, ಹೀರೆ, ಹರಿವೆ, ಅಲಸಂಡೆ, ಬಸಳೆ ಮುಂತಾದ ತರಕಾರಿಗಳನ್ನು ತಂದು ಮಾರಾಟಕ್ಕೆ ಇಟ್ಟಿದ್ದು ತೊಟ್ಟಂ ಚರ್ಚ್ ವ್ಯಾಪ್ತಿಯಲ್ಲದೆ ಪಕ್ಕದ ಚರ್ಚುಗಳ ಸದಸ್ಯರೂ ಕೂಡ ಈ ಸಾವಯವ ತರಕಾರಿಗಳನ್ನು ಖರೀದಿಸಿದರು.

ಗಣೇಶ ಹಬ್ಬಕ್ಕೆ ಹಣ್ಣು, ಹೂವು, ತರಕಾರಿ ಬೆಲೆ ಇಳಿಕೆ

Sep 06 2024, 01:09 AM IST
ಪಟ್ಟಣದಲ್ಲಿ ಜನರಿಂದ ಗಣೇಶ ಹಬ್ಬಕ್ಕೆ ಹೂವು- ಹಣ್ಣು ಹಾಗೂ ಪೂಜಾ ಸಾಮಗ್ರಿ, ಗಣೇಶ ಮೂರ್ತಿ ಖರೀದಿ ಜೋರಾಗಿತ್ತು.

ತರಕಾರಿ ವ್ಯಾಪಾರಿಯೊಬ್ಬರಿಂದ ₹20 ಲಕ್ಷ ಮೌಲ್ಯದ ಮೂರು ಲೋಡ್‌ ಟೊಮೆಟೋ ಪಡೆದು ಬಿಳಿ ಹಾಳೆ ನೀಡಿ ವಂಚನೆ

Jul 30 2024, 01:36 AM IST
ತರಕಾರಿ ವ್ಯಾಪಾರಿಯೊಬ್ಬರಿಂದ ₹20 ಲಕ್ಷ ಮೌಲ್ಯದ ಮೂರು ಲೋಡ್‌ ಟೊಮೆಟೋ ಪಡೆದುಕೊಂಡು ಬಳಿಕ ಹಣವೆಂದು ಬಿಳಿ ಹಾಳೆಗಳ ಕಟ್ಟುಗಳನ್ನು ನೀಡಿ ವಂಚಿಸಿದ ಆರೋಪದಡಿ ಇಬ್ಬರು ವ್ಯಕ್ತಿಗಳ ವಿರುದ್ಧ ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ರೈತರಿಗೆ ಕಡಿಮೆ ಅವಧಿಗೆ ಹೆಚ್ಚಿನ ಆದಾಯ ತಂದು ಕೊಡುವ ತರಕಾರಿ ಎಲೆ ಕೋಸು, ಹೂ ಕೋಸು

Jul 22 2024, 01:27 AM IST

ಕೋಸು ಜಾತಿಯ ತರಕಾರಿಗಳು ಕಡಿಮೆ ಅವಧಿ ಬೆಳೆಗಳಾಗಿದ್ದು, ರೈತರಿಗೆ ತ್ವರಿತವಾಗಿ ಆದಾಯ ತಂದು ಕೊಡುವ ಬೆಳೆಗಳಾಗಿವೆ. ಎಲ್ಲಾ ಕಾಲದಲ್ಲೂ ಬೆಳೆಯಬಹುದಾದ ವಿಶೇಷ ತಳಿಗಳ ಲಭ್ಯತೆ ಇರುವುದರಿಂದ ಕೋಸು ತರಕಾರಿಗಳಿಗೆ ಮಾರುಕಟ್ಟೆಯಲ್ಲಿ ನಿರಂತರ ಬೇಡಿಕೆ ಇದೆ.

ಕೈತೋಟದಿಂದ ರಾಸಾಯನಿಕ ಮುಕ್ತ ತರಕಾರಿ ಬೆಳೆಸಬಹುದು: ಮಂಜುನಾಥ ಹೆಗಡೆ

Jul 14 2024, 01:31 AM IST
ಮನುವಿಕಾಸ ಸ್ವಯಂ ಸೇವಾ ಸಂಸ್ಥೆ ಮತ್ತು ಈಡೇಲ್ ಗೀವ್ ಫೌಂಡೇಶನ್ ಸಹಯೋಗದೊಂದಿಗೆ ಶನಿವಾರ ನಗರದ ಭಾರತ ಸೇವಾದಳ ಸಭಾ ಭವನದಲ್ಲಿ ಮಹಿಳೆಯರಿಗಾಗಿ ಬೀಜ ಸಂರಕ್ಷಣೆ ಮತ್ತು ಬೀಜ ಬ್ಯಾಂಕ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.

ತರಕಾರಿ ಮಾರುಕಟ್ಟೆ ವ್ಯಾಪಾರಸ್ಥರ ಸಮಸ್ಯೆ ಬಗೆಹರಿಸಿ

Jul 13 2024, 01:31 AM IST
ಶಿವಮೊಗ್ಗದ ವಿನೋಬನಗರ 100 ಅಡಿ ರಸ್ತೆ ಶಿವಾಲಯ ದೇವಸ್ಥಾನದ ಪಕ್ಕದಲ್ಲಿರುವ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಎದುರಿಸುತ್ತಿರುವ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ಜೆಡಿಎಸ್ ಜಿಲ್ಲಾ ಘಟಕ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಗೆ ಮನವಿ ಸಲ್ಲಿಸಲಾಯಿತು.

ದರ ಹೆಚ್ಚಳ: ಬಿಸಿಯೂಟಕ್ಕೆ ತರಕಾರಿ ಬಳಕೆ ಕಷ್ಟ

Jul 02 2024, 01:34 AM IST
ಸರ್ಕಾರ ಪ್ರತಿ ವಿದ್ಯಾರ್ಥಿಗೆ 1ರಿಂದ 5 ನೇ ತರಗತಿವರೆಗೆ 5.45ರು, 6ರಿಂದ 10 ನೇ ತರಗತಿವರೆಗೆ 8.17 ರು. ಪ್ರತಿದಿನ ಖರ್ಚು ಮಾಡುತ್ತಿದೆ. ಇದರಲ್ಲಿ ತರಕಾರಿಗೆ ಎಂದು ಪ್ರತಿ ವಿದ್ಯಾರ್ಥಿಗೆ 1ರಿಂದ 5 ನೆ ತರಗತಿವರೆಗೆ 1.49 ರು,6ರಿಂದ 10ನೇ ತರಗತಿವರೆಗೆ ರು. 2.24 ವ್ಯಯ ಮಾಡುತ್ತಿದೆ. ಿದು ಸಾಕಾಗುತ್ತಿಲ್ಲ
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved