• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಂಬಳದಲ್ಲಿ ತರಕಾರಿ ಬೆಲೆ ಗಗನಮುಖಿ, ಗ್ರಾಹಕರಿಗೆ ಹೊರೆ

Jun 30 2024, 12:49 AM IST
ಡಂಬಳ ಹಾಗೂ ಜಂತ್ಲಿ ಶಿರೂರ ಗ್ರಾಮದಲ್ಲಿ ಈ ವಾರ ನಡೆದ ಸಂತೆಯಲ್ಲಿ ಎಲ್ಲ ತರಕಾರಿ ಬೆಲೆ ವಿಪರೀತ ಹೆಚ್ಚಳವಾಗಿದ್ದು, ಸಾರ್ವಜನಿಕರು ತರಕಾರಿ ಖರೀದಿಗೆ ಹಿಂದೇಟು ಹಾಕಿದ್ದಾರೆ.

ತರಕಾರಿ ಬೆಲೆ ಏರಿಕೆ; ಜನಸಾಮಾನ್ಯರ ಜೇಬಿಗೆ ಬರೆ

Jun 26 2024, 12:36 AM IST
ತರಕಾರಿ ಬೆಲೆ ದಿನೇ ದಿನೆ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರ ಜೇಬನ್ನು ಸುಡುತ್ತಿದೆ. ಬೀನ್ಸ್‌ ಕೆಜಿಗೆ 200 ರು. ಹಾಗೂ ಹಸಿಮೆಣಸಿನಕಾಯಿ ಕೆ.ಜಿ.ಗೆ 100 ರು. ದಾಟಿದ್ದು, ಅದೇ ಹಾದಿಯಲ್ಲಿ ಟೊಮೆಟೋ ಸೇರಿದಂತೆ ಉಳಿದ ತರಕಾರಿಗಳೂ ಸಾಗಿವೆ.

ಜಾಗತಿಕ ಮಟ್ಟದಲ್ಲಿ ತರಕಾರಿ ಮಾರಾಟವಾಗಲಿ: ಸಚಿವ ತಿಮ್ಮಾಪುರ

Jun 25 2024, 12:31 AM IST
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡ ಮೂರು ದಿನಗಳ ಕಾಲ ಸಸ್ಯ ಸಂತೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು.

ತರಕಾರಿ, ಗ್ರಾಹಕರಿಗೆ ಬಲು ದುಬಾರಿ

Jun 23 2024, 02:05 AM IST
ತರಕಾರಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಭಾರಿ ಹೊರೆಯಾಗಿದೆ. ದಿನನಿತ್ಯ ಬಳಸುವ ತರಕಾರಿ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ.

ಟೊಮೆಟೊ ₹100, ಬೀನ್ಸ್‌ ₹200 - ತರಕಾರಿ ಬೆಲೆ ಏರಿಕೆಗೆ ಜನ ಕಂಗಾಲು

Jun 19 2024, 01:00 AM IST

ಮಾರುಕಟ್ಟೆಯಲ್ಲಿ ತರಕಾರಿ ದರ ಹೆಚ್ಚಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ರೈತರ ಹೊಲದಲ್ಲಿ ತರಕಾರಿ ಹೆಚ್ಚಿನ ಪ್ರಮಾಣದಲ್ಲಿ ಇಲ್ಲ. ದಾಸ್ತಾನು ಬಂದಿಲ್ಲ, ಇದರಿಂದ ತರಕಾರಿ ಬೆಲೆ ಗಗನಕ್ಕೆ ಏರಿದೆ.

ಸಂಡೂರಿನಲ್ಲಿ ತರಕಾರಿ ದರ ಕೇಳಿ ಹೌಹಾರುವ ಗ್ರಾಹಕರು

Jun 17 2024, 01:35 AM IST
ತರಕಾರಿ ವ್ಯಾಪಾರಸ್ಥರನ್ನು ದರ ಏರಿಕೆಯ ಕುರಿತು ಮಾತಾಡಿಸಿದರೆ, ಮಳೆ ಬಂದು ಬೆಳೆ ಹಾಳಾಗಿದೆಯಂತೆ ಸರ್

ತರಕಾರಿ ಕೃಷಿ ಲಾಭದಾಯಕ ಬೇಸಾಯ: ನಿಂಗಪ್ಪ

Jun 16 2024, 01:48 AM IST
ತರಕಾರಿಗಳು ಸಮತೋಲಿನ ಆಹಾರದ ಅನಿವಾರ್ಯ ಭಾಗವಾಗಿದೆ. ಆದ್ದರಿಂದ ರೈತರು ತರಕಾರಿ ಬೆಳೆಗಳನ್ನು ಬೆಳೆಸಿ ಲಾಭದಾಯಕ ಕೃಷಿಯನ್ನಾಗಿ ಮಾಡಿ ಆರ್ಥಿಕವಾಗಿ ಸಬಲರಾಗಬೇಕು.

ಪಾಳುಬಿದ್ದ ತರಕಾರಿ ಮಾರ್ಕೇಟ್‌

Jun 03 2024, 12:31 AM IST
ದಾಂಡೇಲಿಯ ತರಕಾರಿ ಮಾರುಕಟ್ಟೆ ಬಳಕೆಯಾಗದೇ ನಿರುಪಯುಕ್ತವಾಗಿದೆ. ಹೀಗಾಗಿ ಈ ಭಾಗದ ನಿವಾಸಿಗಳು ದೂರದ ಪ್ರದೇಶಕ್ಕೆ ತೆರಳಿ ತರಕಾರಿ ತರುವಂತಾಗಿದೆ.

ಮುಗಿಲು ಮುಟ್ಟಿದ ತರಕಾರಿ ಬೆಲೆ, ಗ್ರಾಹಕರ ಜೇಬಿಗೆ ಕತ್ತರಿ

Jun 03 2024, 12:31 AM IST
ಮುಂಡರಗಿ ತಾಲೂಕಿನಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗದ ಕಾರಣ ರೈತರು ಅಷ್ಟೊಂದು ತರಕಾರಿ ಬೆಳೆದಿಲ್ಲ. ಜತೆಗೆ ಇದ್ದ ಅಲ್ಪಸ್ವಲ್ಪ ರೈತರ ಜಮೀನಿನಲ್ಲಿ ಬೆಳೆದ ತರಕಾರಿ ಪ್ರಸ್ತುತ ವರ್ಷದ ಬೇಸಿಗೆ ಬಿಸಿಲಿನ ಬೇಗೆಗೆ ಬಾಡಿ, ಒಣಗಿ ಹೋಗಿವೆ

ತರಕಾರಿ ಭಾರೀ ದುಬಾರಿ: ಗ್ರಾಹಕರ ಜೇಬಿಗೆ ಕತ್ತರಿ

Jun 02 2024, 01:46 AM IST
ಚಿಕ್ಕಮಗಳೂರು, ಕೃಷಿ ಉತ್ಪನ್ನಗಳ ಬೆಲೆ ಏರಿಕೆಯ ವರ್ಷ- 2024. ಹೀಗಂತ ಹೇಳಿದರೆ ಅತಿಶಯೋಕ್ತಿ ಆಗಲಾರದು. ಕಾರಣ, ಕಾಫಿ, ಅಡಕೆ, ರಬ್ಬರ್‌ ಸೇರಿದಂತೆ ಇತರೆ ಕೃಷಿ ಹಾಗೂ ತರಕಾರಿ ಬೆಲೆ ಈ ವರ್ಷದಲ್ಲಿ ಏರಿಕೆಯಾಗಿದೆ. ಈಗಲೂ ಕೂಡ ಇದೇ ಪರಿಸ್ಥಿತಿ ಮುಂದುವರಿದಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved