• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಅವಕೃಪೆಯಿಂದ ಕುಸಿದ ಅಂತರ್ಜಲ: ಏರಿದ ತರಕಾರಿ ಅಭಾವ

Apr 04 2024, 01:08 AM IST
ಮಳೆ ಇಲ್ಲದೆ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಬೋರ್‌ವೆಲ್‌ ಅವಲಂಬಿತ ತರಕಾರಿ ಬೆಳೆಯನ್ನು ರೈತರು ಕೈ ಬಿಟ್ಟಿದ್ದಾರೆ. ಹಾಗಾಗಿ ಚಿಕ್ಕಮಗಳೂರು ಮಾರುಕಟ್ಟೆಗೆ ಹೊರ ಜಿಲ್ಲೆ ಮಾತ್ರವಲ್ಲ ನೆರೆ ರಾಜ್ಯಗಳಿಂದ ತರಕಾರಿ ಬರುತ್ತಿದೆ.

ಬಿಸಿ ಊಟಕ್ಕೆ ಕೈ ತೋಟದ ತರಕಾರಿ ಬಳಕೆ: ಅರುಣ್ ಕುಮಾರ್

Mar 18 2024, 01:45 AM IST
ಕೈ ತೋಟವನ್ನು ಶಾಲೆಯ ಮಧ್ಯಾಹ್ನದ ಬಿಸಿ ಊಟಕ್ಕೆ ಬೇಕಾಗುವ ತರಕಾರಿ ಬೆಳೆದುಕೊಳ್ಳಲು ಉಳಿಸಿಕೊಳ್ಳುತ್ತೇವೆ ಕರಕುಚ್ಚಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಮ್ಮ ಶಾಲೆ ನಮ್ಮ ಟ್ರಸ್ಟ್ ಅಧ್ಯಕ್ಷ ಎನ್.ವಿ.ಅರುಣ್ ಕುಮಾರ್ ಹೇಳಿದ್ದಾರೆ.

ಸ್ಟೋರಿ- ಪಾಳು ಬಿದ್ದಿದ್ದ ಜಮೀನಿನಲ್ಲಿ ನಳನಳಿಸುತ್ತಿದೆ ತರಕಾರಿ ತೋಟ

Mar 02 2024, 01:52 AM IST
ಸ್ವಚ್ಛತಾ ಕಾರ್ಯದಲ್ಲಿ ಮಾದರಿಯಾದ ಕಡೇಶ್ವಾಲ್ಯದ ಮಹಿಳೆಯರ ಮತ್ತೊಂದು ದಿಟ್ಟಹೆಜ್ಜೆ

ತರಕಾರಿ ಮೂಟೆಗಳಲ್ಲಿ ನಕಲಿ ತಂಬಾಕು ತಂದು ಮಾರಾಟ; ಇಬ್ಬರನ್ನು ಬಂಧನ

Feb 28 2024, 02:36 AM IST
ತರಕಾರಿ ಸಾಗಾಣಿಕೆ ನೆಪದಲ್ಲಿ ಆಲೂಗೆಡ್ಡೆ ಮೂಟೆಗಳಲ್ಲಿ ನಕಲಿ ತಂಬಾಕು ಉತ್ಪನ್ನಗಳನ್ನು ಹೊರ ರಾಜ್ಯದಿಂದ ಸಾಗಿಸಿ ನಗರಕ್ಕೆ ತಂದು ಮಾರುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ತರಕಾರಿ ತರಲು ಹೋಗಿದ್ದ ಕಮಾಂಡರ್‌ ಕೊಚ್ಚಿಕೊಂದ ಛತ್ತೀಸ್‌ಗಢದ ನಕ್ಸಲರು

Feb 19 2024, 01:30 AM IST
ಛತ್ತೀಸ್‌ಗಢದ ಸಿಎಎಫ್‌ ಕಮಾಂಡರ್‌ ಒಬ್ಬರನ್ನು ಮಾವೋವಾದಿಗಳು ಕೊಡಲಿಯಿಂದ ಕೊಚ್ಚಿಕೊಂದ ಘಟನೆ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.

ಬೆಲೆ ಕುಸಿತ, ಮುಂಡರಗಿಯಲ್ಲಿ ತರಕಾರಿ ರಸ್ತೆಗೆ ಚೆಲ್ಲಿ ರೈತರ ಪ್ರತಿಭಟನೆ

Feb 07 2024, 01:48 AM IST
ಉಳ್ಳಾಗಡ್ಡಿ, ಬದನೇಕಾಯಿ, ಮೆಣಸಿನಕಾಯಿ, ಸೌತೆಕಾಯಿ, ಟೋಮೆಟೋ ಸೇರಿದಂತೆ ವಿವಿಧ ತರಕಾರಿಗಳ ದರ ಕುಸಿದ ಹಿನ್ನೆಲೆಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುಂಡರಗಿಯ ರಸ್ತೆಯಲ್ಲಿ ತರಕಾರಿ ಚೆಲ್ಲುವ ಮೂಲಕ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ತರಕಾರಿ ಆಮದು: ಮಾರುಕಟ್ಟೆ ಎದುರು ರೈತ ಪ್ರತಿಭಟನೆ

Jan 31 2024, 02:22 AM IST
ತರಕಾರಿ ಆಮದು: ಮಾರುಕಟ್ಟೆ ಎದುರು ರೈತ ಪ್ರತಿಭಟನೆ

ತರಕಾರಿ ಮಾರಾಟಗಾರರ ಬೇಡಿಕೆ ಈಡೇರಿಸಲು ಒತ್ತಾಯ

Jan 31 2024, 02:16 AM IST
ಸುರಪುರದಲ್ಲಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಬೀದಿಬದಿ ವ್ಯಾಪಾರಿಗಳು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಒಂದೇ ಸೂರಿನಲ್ಲಿ ತರಕಾರಿ, ದಿನಸಿ, ತಿನಿಸು ಲಭ್ಯ!

Jan 20 2024, 02:03 AM IST
ಇಲ್ಲಿಯ ಗಾಮನಗಟ್ಟಿ, ಅಮರಗೋಳ, ಭೈರಿದೇವರಕೊಪ್ಪ, ಸುತಗಟ್ಟಿ, ನವನಗರದ ಜನರಿಗೆ ಕಾಯಿಪಲ್ಲೆ ಮತ್ತು ದಿನಸಿ ಖರೀದಿಸಲು ಮಾರುಕಟ್ಟೆ ಅವಶ್ಯಕತೆ ಇತ್ತು. ಇದನ್ನು ಅರಿತ ಪಾಲಿಕೆ ಅಧಿಕಾರಿಗಳು ಒಂದು ಎಕರೆ ಜಾಗದಲ್ಲಿ ಪಾಲಿಕೆ ಅನುದಾನ ಸೇರಿ ರು. 1.50 ಕೋಟಿ ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಿಸಿದ್ದಾರೆ.

ತರಕಾರಿ ಸೇವನೆಯಿಂದ ರಕ್ತಹೀನತೆ ತಡೆಬಹುದು

Jan 11 2024, 01:31 AM IST
ಗರ್ಭಾವ್ಯವಸ್ಥೆಯಲ್ಲಿ ಎಚ್.ಐ.ವಿ ಸೋಂಕು ಇರುವುದು ಪತ್ತೆಯಾದರೆ, ತಾಯಿಯಿಂದ ಮಗುವಿಗೆ ಎಚ್.ಐ.ವಿ ಹರಡುವುದನ್ನು ತಡೆಯಬಹುದು
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved