• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಇಲ್ಲದೆ ಒಣಗುತ್ತಿರುವ ಹೂ, ತರಕಾರಿ ಬೆಳೆ

May 06 2024, 12:30 AM IST
ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹೂವಿನ ತೋಟ ಸಂಪೂರ್ಣವಾಗಿ ಒಣಗಿದ್ದು ಸುಳಿಕಳಚಿ ಬಿದ್ದಿವೆ. ಇದ್ದ ಬದ್ದ ನೀರು ಉಣಿಸಿ ತೋಟ ಉಳಿಸಿಕೊಳ್ಳಲು ಎಷ್ಟೆಲ್ಲಾ ಹರಸಾಹಸ ಪಟ್ಟರೂ ಬಿಸಿಲಿನ ಬೇಗೆಗೆ ಹೂವಿನ ತೋಟಗಳು ಕಮರಿ ಹೋಗುತ್ತಿವೆ.

‘ಯಾರಿಗೆ ತರಕಾರಿ ಮಾರಿದ್ದಾರೆ ಎಂದು ಹೇಗೆ ಮೇಲ್ವಿಚಾರಣೆ ನಡೆಸಲು ಸಾಧ್ಯ?’

Apr 26 2024, 01:31 AM IST
ನ್ಯಾಯಾಲಯ ಹೇಗೆ ಯಾರು ಯಾರಿಗೆ ತರಕಾರಿ ಮಾರಿದ್ದಾರೆ ಎಂದು ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡುವಂತೆ ಅರ್ಜಿ ಹಾಕಿದ್ದವರ ಪರ ವಕೀಲರಿಗೆ ಹೈಕೋರ್ಟ್‌ ಪ್ರಶ್ನಿಸಿದೆ.

ಬನ್ನೇರುಘಟ್ಟ ಪಾರ್ಕಲ್ಲಿ ಪ್ರಾಣಿಗಳಿಗೆ ತರಕಾರಿ, ಹಣ್ಣಿನ ಐಸ್‌ಕ್ಯಾಂಡಿ!

Apr 06 2024, 02:00 AM IST
ಉರಿ ಬಿಸಿಲಿನಿಂದ ಪ್ರಾಣಿಗಳನ್ನು ಕಾಪಾಡಲು ಬನ್ನೇರುಘಟ್ಟ ಉದ್ಯಾನದಲ್ಲಿ ತರಕಾರಿ, ಹಣ್ಣುಗಳನ್ನು ಸೇರಿಸಿ ತಯಾರಿಸಿದ ಐಸ್‌ ಕ್ಯಾಂಡಿಯನ್ನು ನೀಡಲಾಗುತ್ತಿದೆ.

ಝಳ ಏರಿಕೆ: ತರಕಾರಿ, ಮಾಂಸ ಬೆಲೆ ಗಗನಕ್ಕೆ

Apr 04 2024, 02:02 AM IST
ಬೆಂಗಳೂರಿನಲ್ಲಿ ಬಿಸಿಲಿನ ಝಳ ಹೆಚ್ಚುತ್ತಿರುವಂತೆ ತರಕಾರಿ, ಮಾಂಸದ ದರವೂ ಗಗನ ಮುಖಿಯಾಗಿದೆ. ಗ್ರಾಹಕರ ಜೇಬಿಗೂ ಕತ್ತರಿ ಬೀಳುತ್ತಿದೆ.

ಮಳೆ ಅವಕೃಪೆಯಿಂದ ಕುಸಿದ ಅಂತರ್ಜಲ: ಏರಿದ ತರಕಾರಿ ಅಭಾವ

Apr 04 2024, 01:08 AM IST
ಮಳೆ ಇಲ್ಲದೆ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಬೋರ್‌ವೆಲ್‌ ಅವಲಂಬಿತ ತರಕಾರಿ ಬೆಳೆಯನ್ನು ರೈತರು ಕೈ ಬಿಟ್ಟಿದ್ದಾರೆ. ಹಾಗಾಗಿ ಚಿಕ್ಕಮಗಳೂರು ಮಾರುಕಟ್ಟೆಗೆ ಹೊರ ಜಿಲ್ಲೆ ಮಾತ್ರವಲ್ಲ ನೆರೆ ರಾಜ್ಯಗಳಿಂದ ತರಕಾರಿ ಬರುತ್ತಿದೆ.

ಬಿಸಿ ಊಟಕ್ಕೆ ಕೈ ತೋಟದ ತರಕಾರಿ ಬಳಕೆ: ಅರುಣ್ ಕುಮಾರ್

Mar 18 2024, 01:45 AM IST
ಕೈ ತೋಟವನ್ನು ಶಾಲೆಯ ಮಧ್ಯಾಹ್ನದ ಬಿಸಿ ಊಟಕ್ಕೆ ಬೇಕಾಗುವ ತರಕಾರಿ ಬೆಳೆದುಕೊಳ್ಳಲು ಉಳಿಸಿಕೊಳ್ಳುತ್ತೇವೆ ಕರಕುಚ್ಚಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಮ್ಮ ಶಾಲೆ ನಮ್ಮ ಟ್ರಸ್ಟ್ ಅಧ್ಯಕ್ಷ ಎನ್.ವಿ.ಅರುಣ್ ಕುಮಾರ್ ಹೇಳಿದ್ದಾರೆ.

ಸ್ಟೋರಿ- ಪಾಳು ಬಿದ್ದಿದ್ದ ಜಮೀನಿನಲ್ಲಿ ನಳನಳಿಸುತ್ತಿದೆ ತರಕಾರಿ ತೋಟ

Mar 02 2024, 01:52 AM IST
ಸ್ವಚ್ಛತಾ ಕಾರ್ಯದಲ್ಲಿ ಮಾದರಿಯಾದ ಕಡೇಶ್ವಾಲ್ಯದ ಮಹಿಳೆಯರ ಮತ್ತೊಂದು ದಿಟ್ಟಹೆಜ್ಜೆ

ತರಕಾರಿ ಮೂಟೆಗಳಲ್ಲಿ ನಕಲಿ ತಂಬಾಕು ತಂದು ಮಾರಾಟ; ಇಬ್ಬರನ್ನು ಬಂಧನ

Feb 28 2024, 02:36 AM IST
ತರಕಾರಿ ಸಾಗಾಣಿಕೆ ನೆಪದಲ್ಲಿ ಆಲೂಗೆಡ್ಡೆ ಮೂಟೆಗಳಲ್ಲಿ ನಕಲಿ ತಂಬಾಕು ಉತ್ಪನ್ನಗಳನ್ನು ಹೊರ ರಾಜ್ಯದಿಂದ ಸಾಗಿಸಿ ನಗರಕ್ಕೆ ತಂದು ಮಾರುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ತರಕಾರಿ ತರಲು ಹೋಗಿದ್ದ ಕಮಾಂಡರ್‌ ಕೊಚ್ಚಿಕೊಂದ ಛತ್ತೀಸ್‌ಗಢದ ನಕ್ಸಲರು

Feb 19 2024, 01:30 AM IST
ಛತ್ತೀಸ್‌ಗಢದ ಸಿಎಎಫ್‌ ಕಮಾಂಡರ್‌ ಒಬ್ಬರನ್ನು ಮಾವೋವಾದಿಗಳು ಕೊಡಲಿಯಿಂದ ಕೊಚ್ಚಿಕೊಂದ ಘಟನೆ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ.

ಬೆಲೆ ಕುಸಿತ, ಮುಂಡರಗಿಯಲ್ಲಿ ತರಕಾರಿ ರಸ್ತೆಗೆ ಚೆಲ್ಲಿ ರೈತರ ಪ್ರತಿಭಟನೆ

Feb 07 2024, 01:48 AM IST
ಉಳ್ಳಾಗಡ್ಡಿ, ಬದನೇಕಾಯಿ, ಮೆಣಸಿನಕಾಯಿ, ಸೌತೆಕಾಯಿ, ಟೋಮೆಟೋ ಸೇರಿದಂತೆ ವಿವಿಧ ತರಕಾರಿಗಳ ದರ ಕುಸಿದ ಹಿನ್ನೆಲೆಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುಂಡರಗಿಯ ರಸ್ತೆಯಲ್ಲಿ ತರಕಾರಿ ಚೆಲ್ಲುವ ಮೂಲಕ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved