• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿರುಪತಿ ಮಾದರಿಯಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ

May 23 2025, 12:05 AM IST
ಸವದತ್ತಿಯ ಯಲ್ಲಮ್ಮನಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ತಿರುಪತಿಯ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಭಕ್ತರಿಗೆ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.

ಇನ್ನು ತಿರುಮಲ ತಿರುಪತಿ ದೇವಸ್ಥಾನಗಳಲ್ಲಿ ದರ್ಶನ ಟಿಕೆಟ್‌ಗೆ ಆಧಾರ್‌ ದೃಢೀಕರಣ ಕಡ್ಡಾಯ

Mar 10 2025, 12:16 AM IST
ತಿರುಮಲ ತಿರುಪತಿ ದೇವಸ್ಥಾನಗಳಲ್ಲಿ ಇನ್ನುಮುಂದೆ ಭಕ್ತರಿಗೆ ದರ್ಶನ, ಸೇವೆ, ಟಿಕೆಟ್‌ ಬುಕ್ಕಿಂಗ್‌ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಆಧಾರ್‌ ಧೃಡೀಕರಣ ಹಾಗೂ ಇ-ಕೆವೈಸಿಯನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಕರ್ನಾಟಕದ ತಿರುಮಲ ತಿರುಪತಿ ದೇವಸ್ಥಾನಂ ಸದಸ್ಯನಿಂದ ಸಿಬ್ಬಂದಿಗೆ ನಿಂದನೆ : ವಿವಾದ

Feb 20 2025, 12:47 AM IST
ಕರ್ನಾಟಕದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ಸದಸ್ಯ ಎಸ್. ನರೇಶ್ ಕುಮಾರ್ ಅವರು ಟಿಟಿಡಿ ಸೇವಾ ಸಿಬ್ಬಂದಿಯೊಬ್ಬರನ್ನು (ಅಟೆಂಡರ್‌) ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದು, ಭಕ್ತರಲ್ಲಿ ಆಕ್ರೋಶ ವ್ಯಕ್ತವಾಗಿದೆ.

ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ : ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Feb 13 2025, 12:51 AM IST

ಸವದತ್ತಿಯ ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಗೆ ಭರತ ಹುಣ್ಣಿಮೆ ನಿಮಿತ್ತ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಿಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ. ಒಂದೇ ದಿನದಲ್ಲಿ ಸರಿಸುಮಾರು 10 ಲಕ್ಷ ಜನರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ 

2024ರಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ 2.55 ಕೋಟಿ ಜನ ಭೇಟಿ ₹1365 ಕೋಟಿ ಸಂಗ್ರಹ

Jan 03 2025, 12:32 AM IST
ಇಲ್ಲಿನ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ 2024ನೇ ಇಸವಿಯಲ್ಲಿ 2.55 ಕೋಟಿ ಜನರು ಭೇಟಿ ನೀಡಿದ್ದು, ದಾಖಲೆಯ 1,365 ಕೋಟಿ ರು. ಹುಂಡಿ ಕಾಣಿಕೆ ಸಂಗ್ರಹವಾಗಿದೆ.

ತಿರುಪತಿ ದೇವಸ್ಥಾನದ ಶ್ರೀವಾರಿ ಪ್ರಸಾದಕ್ಕೆ ಬೇಡಿಕೆ ಹೆಚ್ಚಳ : ಲಡ್ಡು ಕಟ್ಟಲು ಇನ್ನೂ 84 ನೌಕರರ ನೇಮಕ

Dec 13 2024, 12:51 AM IST
ತಿರುಮಲದ ತಿರುಪತಿ ದೇವಸ್ಥಾನದ ಪ್ರಸಿದ್ಧ ಶ್ರೀವಾರಿ ಲಡ್ಡು ಪ್ರಸಾದಕ್ಕೆ ಬೇಡಿಕೆ ಹೆಚ್ಚಿದ್ದು, ಲಡ್ಡು ತಯಾರಿಕೆಗೆ ಇನ್ನೂ 84 ನೌಕರರನ್ನು ನೇಮಕ ಮಾಡಿಕೊಳ್ಳಲು ದೇವಸ್ಥಾನದ ಆಡಳಿತ ಮಂಡಳಿ ಟಿಟಿಡಿ ನಿರ್ಧರಿಸಿದೆ.

ತಿರುಮಲ ತಿರುಪತಿ ದೇವಸ್ಥಾನಂ : ತುಂಡಾದ 1,000 ವರ್ಷ ಪುರಾತನ ರಾಮ ಮೂರ್ತಿ ಬೆರಳು ರಿಪೇರಿ

Nov 24 2024, 01:47 AM IST
ತಿರುಪತಿ: 1,000 ವರ್ಷ ಪುರಾತನ ಎನ್ನಲಾದ ರಾಮನ ಮೂರ್ತಿಯ ಬೆರಳನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇದೀಗ ಸರಿಪಡಿಸಿದೆ.

ತಿರುಪತಿ ದೇವಸ್ಥಾನದಲ್ಲಿ ಕೊಡಲಾದ ಪ್ರಸಾದದಲ್ಲಿ ಸಹಸ್ರಪದಿ ಪತ್ತೆಯಾಗಿದೆ ಎಂದು ಭಕ್ತರೊಬ್ಬರು ಆರೋಪ

Oct 07 2024, 01:46 AM IST
ತಿರುಪತಿ ಲಡ್ಡು ಕಲಬೆರಕೆ ವಿವಾದ ಕೋಲಾಹಲ ಸೃಷ್ಟಿಸಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಹೊತ್ತಿನಲ್ಲೇ ದೇವಸ್ಥಾನದಲ್ಲಿ ಕೊಡಲಾದ ಪ್ರಸಾದದಲ್ಲಿ ಸಹಸ್ರಪದಿ ಪತ್ತೆಯಾಗಿದೆ ಎಂದು ಭಕ್ತರೊಬ್ಬರು ಆರೋಪಿಸಿದ್ದಾರೆ ಹಾಗೂ ಅದರ ಫೋಟೋವೊಂದನ್ನು ಬಹಿರಂಗಪಡಿಸಿದ್ದಾರೆ.

ಲಡ್ಡುಗೆ ಕಳಪೆ ತುಪ್ಪ ಬಳಕೆ ನಿಜ, ತಪ್ಪಿತಸ್ಥರ ವಿರುದ್ಧ ಕ್ರಮ : ತಿರುಪತಿ ತಿರುಮಲ ದೇವಸ್ಥಾನ ಮಂಡಳಿ

Sep 21 2024, 01:51 AM IST

ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡು ತಯಾರಿಕೆಯಲ್ಲಿ ಕಳಪೆ ಗುಣಮಟ್ಟದ ತುಪ್ಪ ಬಳಕೆಯಾಗಿದೆ ಎಂದು ತಿರುಪತಿ ತಿರುಮಲ ದೇವಸ್ಥಾನ ಮಂಡಳಿ (ಟಿಟಿಡಿ) ಖಚಿತಪಡಿಸಿದೆ.  

ತಿರುಮಲ ತಿರುಪತಿ ದೇವಸ್ಥಾನದ ಟ್ರಸ್ಟ್‌ಗೆ ಪಂಜಾಬ್‌ ಉದ್ಯಮಿಯಿಂದ 21 ಕೋಟಿ ರು. ದೇಣಿಗೆ

Aug 13 2024, 12:54 AM IST
ಬಡ ಜನರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಸಲುವಾಗಿ ತಿರುಮಲ ವೆಂಟೇಶ್ವರ ಸ್ವಾಮಿ ದೇವಾಲಯದ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿದ ಎಸ್‌.ವಿ. ಪ್ರಸಾದನ ಟ್ರಸ್ಟ್‌ಗೆ ಪಂಜಾಬ್‌ ಉದ್ಯಮಿಯೊಬ್ಬರು 21 ಕೋಟಿ ರು. ದೇಣಿಗೆ ನೀಡಿದ್ದಾರೆ.

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved