• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆ ಆರೋಪ: ವೈಎಸ್ಸಾರ್‌ ಕಾಂಗ್ರೆಸ್‌ ನಾಯಕರ ಪ್ರಾಯಶ್ಚಿತ್ತ ಪೂಜೆ

Sep 29 2024, 01:36 AM IST

ಹಿಂದಿನ ಮುಖ್ಯಮಂತ್ರಿ ಜಗನ್‌ಮೋಹನ ರೆಡ್ಡಿ ಆಡಳಿತಾವಧಿಯಲ್ಲಿ ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆಯಾಗಿತ್ತು ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮಾಡಿರುವ ಆರೋಪ ಸುಳ್ಳು’ ಎಂದಿರುವ ಜಗನ್‌ರ ವೈಎಸ್ಸಾರ್‌ ಕಾಂಗ್ರೆಸ್‌ ನಾಯಕರು

ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಪತ್ತೆ’ ವಿವಾದ : ಜಗನ್‌ ತಿರುಪತಿ ಭೇಟಿ ದಿಢೀರ್‌ ರದ್ದು

Sep 28 2024, 01:32 AM IST

‘ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಪತ್ತೆ’ ವಿವಾದಕ್ಕೆ ಸಂಬಂಧಿಸಿದಂತೆ  ತಾವು ತಿರುಪತಿ ತಿಮ್ಮಪ್ಪನ ದೇಗುಲಕ್ಕೆ ಭೇಟಿ ನೀಡುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ತಮ್ಮ ಭೇಟಿಯನ್ನು ದಿಢೀರ್‌ ರದ್ದುಪಡಿಸಿದ್ದಾರೆ.

ತಿರುಪತಿ ಲಡ್ಡು ಪ್ರಕರಣ ಸಿಬಿಐಗೆ ಒಪ್ಪಿಸಲು 30ರಂದು ಧರ್ಮಾಗ್ರಹ ಸಭೆ

Sep 27 2024, 01:25 AM IST
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ವಿಹಿಂಪ ಮಂಗಳೂರು ವಿಭಾಗ ಸಹಕಾರ್ಯದರ್ಶಿ ಶಿವಾನಂದ ಮೆಂಡನ್‌, ಮಂಗಳೂರಿನಲ್ಲಿ ಸೆ.30ರಂದು ಬೆಳಗ್ಗೆ 8ರಿಂದ 12.30ರವರೆಗೆ ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಧರ್ಮಾಗ್ರಹ ಸಭೆ ನಡೆಯಲಿದೆ ಎಂದು ತಿಳಿದರು.

ತಿರುಪತಿ ಲಡ್ಡು; ಜಗನಮೋಹನ ರೆಡ್ಡಿಗೆ ತಟ್ಟಲಿದೆ ಶಾಪ

Sep 27 2024, 01:21 AM IST
ದೇವರ ಪ್ರಸಾದ ಪವಿತ್ರವಾದುದ್ದು. ನಂಬಿಕೆ, ವಿಶ್ವಾಸ ಭಾವನೆಯಿಂದ ಕೂಡಿರುತ್ತದೆ. ಇಂಥ ವಸ್ತುವಿನಲ್ಲಿ ಪ್ರಾಣಿ ಕೊಬ್ಬು ಬೆರೆಸಿದ್ದಾರೆ. ಮುಂದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆ ರೀತಿ ಆಗದಂತೆ ನೋಡಿಕೊಳ್ಳಬೇಕು.

ತಿರುಪತಿ ಲಡ್ಡು ಪ್ರಸಾದ ವಿವಾದ: ನಾಳೆ ತಿರುಪತಿ ತಿರುಮಲಕ್ಕೆ ಮಾಜಿ ಸಿಎಂ ಜಗನ್‌ ಭೇಟಿ

Sep 27 2024, 01:19 AM IST
ವೈಎಸ್‌ಆರ್‌ ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂಬ ಸಿಎಂ ಚಂದ್ರಬಾಬು ನಾಯ್ಡು ಆರೋಪಕ್ಕೆ ತಿರುಗೇಟು ನೀಡಲು ಇದೀಗ ಜಗನ್‌ ತಿರುಪತಿ ಭೇಟಿ ಹಮ್ಮಿಕೊಂಡಿದ್ದಾರೆ.

4 ದಿನದಲ್ಲಿ 14 ಲಕ್ಷ ತಿರುಪತಿ ಲಡ್ಡು ಮಾರಾಟ

Sep 25 2024, 12:56 AM IST
ಹಿಂದಿನ ಮುಖ್ಯಮಂತ್ರಿ ಜಗನ್‌ ಅವಧಿಯಲ್ಲಿ ತಿರುಪತಿ ಶ್ರೀವಾರಿ ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಲಾಗಿತ್ತು ಎಂಬ ವಿವಾದದ ಹೊರತಾಗಿಯೂ ಲಡ್ಡು ಮಾರಾಟದಲ್ಲಿ ಯಾವುದೇ ಇಳಿಕೆ ಕಂಡುಬಂದಿಲ್ಲ.

ತಿರುಪತಿ ಲಡ್ಡುನಲ್ಲಿ ಈಗ ತಂಬಾಕು ಪತ್ತೆ?

Sep 25 2024, 12:53 AM IST
ದನ ಹಾಗೂ ಹಂದಿ ಕೊಬ್ಬು ಬಳಕೆಯ ವಿವಾದದಲ್ಲಿ ಸಿಲುಕಿರುವ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯದ ಲಡ್ಡು ಪ್ರಸಾದದಲ್ಲಿ ಮಹಿಳೆಯೊಬ್ಬರು ತಮಗೆ ತಂಬಾಕು ಸಿಕ್ಕಿದೆ ಎಂದು ಹೊಸ ಆರೋಪ ಮಾಡಿದ್ದಾರೆ.

ತಿರುಪತಿ ಲಡ್ಡು ವಿವಾದ : ಜಗನ್‌ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಲಿ - ಪವನ್ ಕಲ್ಯಾಣ್

Sep 24 2024, 01:56 AM IST

ತಿರುಪತಿ ಲಡ್ಡಿನಲ್ಲಿ ಕಲಬೆರಕೆ ತುಪ್ಪ ಬಳಕೆ ವಿವಾದದಲ್ಲಿ ಮಾಜಿ ಸಿಎಂ ಜಗನ್ಮೋಹನ್ ರೆಡ್ಡಿ ತಮ್ಮನ್ನು ಸಮರ್ಥಿಸಿಕೊಳ್ಳುವ ಬದಲು ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಕಾನೂನಿಗೆ ಅವಕಾಶ ನೀಡಬೇಕೆಂದು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ.  

ತಿರುಪತಿ ಲಡ್ಡು ವಿವಾದ : ದೇಗುಲ ಧಾರ್ಮಿಕವಾಗಿ ಶುದ್ಧೀಕರಣಗೊಳಿಸುವ ಪ್ರಕ್ರಿಯೆ ಪೂರ್ಣ

Sep 24 2024, 01:50 AM IST
ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸಿದ ತುಪ್ಪದಲ್ಲಿ ಕಲ್ಬೆರಕೆ ಪತ್ತೆಯಾದ ಹಿನ್ನೆಲೆಯಲ್ಲಿ ತಿರುಮಲ ದೇಗುಲದ ಸಮುಚ್ಚಯವನ್ನು ಧಾರ್ಮಿಕವಾಗಿ ಶುದ್ಧೀಕರಣಗೊಳಿಸಲಾಗಿದೆ. ಲಡ್ಡು ತಯಾರಿಕಾ ಕೊಠಡಿ ಸೇರಿದಂತೆ ದೇಗುಲದ ಸಮುಚ್ಚಯದಲ್ಲಿ ಮಹಾಶಾಂತಿ ಹೋಮ, ಪಂಚಗವ್ಯ ಪ್ರೋಕ್ಷಣೆ ನಡೆಸಲಾಗಿದೆ.

ತಿರುಪತಿ ಲಡ್ಡು ಪ್ರಸಾದ ಹಗರಣ, ಮೋದಿ ಅವರೇ ತನಿಖೆ ನಡೆಸಲಿ: ರಮೇಶ್‌ ಕಾಂಚನ್ ಆಗ್ರಹ

Sep 24 2024, 01:45 AM IST
ಏನೇ ಘಟನೆಗಳು ನಡೆದರೂ ತಕ್ಷಣ ಟ್ವೀಟ್‌ ಮೂಲಕ ಪ್ರತಿಕ್ರಿಯಿಸುವ ಮೋದಿ ಅವರು ತಿರುಪತಿಯ ಲಡ್ಡು ವಿವಾದದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಇದು ಸಂಶಯಕ್ಕೆ ಕಾರಣವಾಗುತ್ತಿದೆ ಎಂದು ಕಾಂಚನ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved