• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಭಾರತೀಯರನ್ನು ಮೆಚ್ಚಿಸಲು ಬಿಬಿಎಂಪಿ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮ ಆರೋಪ

Oct 21 2024, 01:33 AM IST
ಬಿಬಿಎಂಪಿಯ ಹಿಂದಿ ಪ್ರೇರಿತ ಕುಕುರ್‌ ತಿಹಾರ್‌ ಕಾರ್ಯಕ್ರಮಕ್ಕೆ ಸಂಸ್ಕೃತಿ ಮೇಳಿನ ವ್ಯವಸ್ಥಿತ ದಾಳಿ ಎಂದು ಆರೋಪ ಕೇಳಿ ಬಂದಿದೆ.

ನಾಯಿಗಳಿಗೆ ಆಹಾರ ನೀಡುವ ಬಿಬಿಎಂಪಿ ‘ಕುಕುರ್‌ ತಿಹಾರ್‌’ ಹಿಂದೆ ಗುತ್ತಿಗೆದಾರರ ಕುಮ್ಮಕ್ಕು?

Oct 20 2024, 02:10 AM IST
ಬಿಬಿಎಂಪಿಯ ಬೀದಿ ನಾಯಿಗಳಿಗೆ ಆಹಾರ ನೀಡುವ ಕುಕುರ್‌ ತಿಹಾರ್‌ ಯೋಜನೆ ಹಿಂದೆ ಗುತ್ತಿಗೆದಾರರು ಇದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ತಿಹಾರ್‌ ಜೈಲಿನಲ್ಲಿರುವ ಉಗ್ರ ಯಾಸಿನ್‌ ಭಟ್ಕಳ್‌ಗೆ ತಾಯಿ ಜೊತೆ ಮಾತುಕತೆಗೆ ದೆಹಲಿ ಕೋರ್ಟ್‌ ಅನುಮತಿ

Sep 27 2024, 01:20 AM IST

ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸಹ ಸಂಸ್ಥಾಪಕ ಯಾಸೀನ್ ಭಟ್ಕಳ್‌ಗೆ ತಾಯಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲು ದೆಹಲಿ ಕೋರ್ಟ್‌ ಅವಕಾಶ ಕಲ್ಪಿಸಿದೆ.  

ತಿಹಾರ್‌ ಜೈಲಿಗೆ ಕೇಜ್ರಿವಾಲ್‌ ವಾಪಸ್‌

Jun 03 2024, 12:31 AM IST
ದಿಲ್ಲಿ ಅಬಕಾರಿ ಹಗರಣದಲ್ಲಿ ಬಂಧಿತರಾದ ಬಳಿಕ ಲೋಕಸಭೆ ಚುನಾವಣೆ ಕಾರಣ ಜಾಮೀನು ಪಡೆದಿದ್ದ ಆಪ್‌ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ತಿಹಾರ್‌ ಜೈಲಿಗೆ ಮರಳಿದ್ದಾರೆ.

ಕೇಜ್ರಿ ಜಾಮೀನು ತೀರ್ಪು 5ಕ್ಕೆ: ದೆಹಲಿ ಸಿಎಂ ಇಂದು ಮರಳಿ ತಿಹಾರ್‌ ಜೈಲಿಗೆ

Jun 02 2024, 01:45 AM IST
ಜಾಮೀನು ವಿಸ್ತರಣೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸ್ಥಳೀಯ ನ್ಯಾಯಾಲಯ ಜೂ.5ಕ್ಕೆ ಕಾಯ್ದಿರಿಸಿದೆ.

ಕೇಜ್ರಿ ಚಿಕಿತ್ಸೆ ಕುರಿತು ತಿಹಾರ್‌-ಆಪ್‌ ಜಟಾಪಟಿ

Apr 22 2024, 02:02 AM IST
ಮಧುಮೇಹದಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ತಿಹಾರ್‌ ಜೈಲಿನಲ್ಲಿ ನೀಡುತ್ತಿರುವ ವೈದ್ಯಕೀಯ ಸೌಲಭ್ಯದ ಕುರಿತು ಆಮ್‌ಆದ್ಮಿ ಪಕ್ಷ ಮತ್ತು ತಿಹಾರ್‌ ಜೈಲು ಅಧಿಕಾರಿಗಳ ನಡುವೆ ಜಟಾಪಟಿ ಆರಂಭವಾಗಿದೆ.

ಮುಂದಿನ ವಾರದಿಂದ ತಿಹಾರ್‌ ಜೈಲಿನಿಂದಲೇ ಕೇಜ್ರಿ ಆಡಳಿತ

Apr 16 2024, 02:01 AM IST
ಆಮ್‌ ಆದ್ಮಿ ಪಾರ್ಟಿಯಿಂದ ಘೋಷಣೆ ಮಾಡಿರುವಂತೆ ಪ್ರತಿವಾರ ಜೈಲಿಗೆ ಇಬ್ಬರು ಸಚಿವರ ಕರೆಸಿ ಸಭೆ ನಡೆಸಲು ಅರವಿಂದ್‌ ಸಿದ್ಧತೆ ನಡೆಸಿರುವುದಾಗಿ ಪ್ರಕಟಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ತಿಹಾರ್‌ ಜೈಲಿಗೆ

Apr 02 2024, 01:09 AM IST
ಮದ್ಯ ಲೈಸೆನ್ಸ್‌ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಏ.15ರವರೆಗೂ ನ್ಯಾಯಾಂಗ ವಶಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಸೋಮವಾರ ಆದೇಶಿಸಿದೆ

ಸಿಎಂ ಕೇಜ್ರಿವಾಲ್‌ ತಿಹಾರ್‌ ಜೈಲಿಗೆ

Apr 02 2024, 01:04 AM IST
ಮದ್ಯ ಲೈಸೆನ್ಸ್‌ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಏ.15ರವರೆಗೂ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ಬಯೋಮೆಟ್ರಿಕ್‌ ಗೋಲ್ಮಾಲ್‌:ತಿಹಾರ್‌ ಜೈಲಿನ 50 ಉದ್ಯೋಗಿ ವಜಾ

Dec 03 2023, 01:00 AM IST
ಹಾಜರಾತಿಯ ಬೆರಳಚ್ಚು ಗುರುತಿನ ದಾಖಲೆಯ ಪರಿಶೀಲನೆ ವೇಳೆ ಕೆಲವು ನಕಲಿ ಕಂಡು ಬಂದ ಹಿನ್ನೆಲೆ ತಿಹಾರ್‌ ಜೈಲಿನ ಆಡಳಿತ ತನ್ನ 50 ಮಂದಿ ಉದ್ಯೋಗಿಗಳನ್ನು ವಜಾಗೊಳಿಸಿ ಸುತ್ತೋಲೆ ಹೊರಡಿಸಿದೆ.

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved