• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮಕೂರು ದಸರಾ; ಈ ಬಾರಿಯೂ ಹಲವು ವಿಶೇಷ: ಡಿಸಿ

Aug 01 2025, 11:45 PM IST
ಈ ಬಾರಿಯ ತುಮಕೂರು ದಸರಾದಲ್ಲಿ ಪಂಜಿನ ಕವಾಯತು ಸೇರಿದಂತೆ ಹಲವು ವಿಶೇಷತೆಗಳು ಇರಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯಾದ್ಯಂತ ನಾಗರ ಪಂಚಮಿ ಹಬ್ಬ

Jul 30 2025, 12:45 AM IST
ನಗರದ ಕೋಡಿಬಸವಣ್ಣ ದೇವಾಲಯದ ಹಿಂಭಾಗದಲ್ಲಿರುವ ಅಮಾನಿಕೆರೆ ಏರಿ ಮೇಲಿನ ಹುತ್ತಗಳು, ನಾಗರಕಲ್ಲುಗಳಿಗೆ, ಭಕ್ತಾದಿಗಳು ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಿ ಹಾಲು ಮತ್ತು ತನಿಯೆರೆದು ಭಕ್ತಿ ಸಮರ್ಪಿಸುತ್ತಿದ್ದ ದೃಶ್ಯಗಳು ಕಂಡು ಬಂದವು.

ತುಮಕೂರು ರೈಲು ನಿಲ್ದಾಣ ಪುನರ್‌ ನವೀಕರಣ ಮಾಡಿ

Jul 19 2025, 01:00 AM IST
ತುಮಕೂರು ರೈಲು ನಿಲ್ದಾಣದಲ್ಲಿ ವ್ಯವಸ್ಥಿತ ದ್ವಿಚಕ್ರ ವಾಹನ ಪಾರ್ಕಿಂಗ್ ಸ್ಥಳವನ್ನು ಅತಿ ಶೀಘ್ರವಾಗಿ ನಿರ್ಮಿಸಿಕೊಡಬೇಕೆಂದು ತುಮಕೂರು ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆ ಅಧ್ಯಕ್ಷ, ನೈಋತ್ಯ ರೈಲ್ವೇ ಬೆಂಗಳೂರು ವಲಯದ ರೈಲು ಬಳಕೆದಾರರ ಸಲಹಾ ಸಮಿತಿ ಸದಸ್ಯ ಕರಣಂ ರಮೇಶ್ ಆಗ್ರಹಿಸಿದರು.

ಬೆಂಗಳೂರು-ತುಮಕೂರು ದಶಪಥ ರಸ್ತೆಗೆ ಹತ್ತಾರು ವಿಘ್ನ: ಭೂಸ್ವಾಧೀನ ವಿಳಂಬದಿಂದ ಕಾಮಗಾರಿಗೆ ಅಡ್ಡಿ

Jul 18 2025, 12:45 AM IST
ಭೂಸ್ವಾಧೀನದಲ್ಲಿ ಉಂಟಾದ ವಿಘ್ನಗಳು ಬಹುನಿರೀಕ್ಷಿತ ಬೆಂಗಳೂರು-ತುಮಕೂರು ನಡುವಿನ ಹತ್ತು ಪಥಗಳ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ. ಮತ್ತೊಂದೆಡೆ, ನಿಧಾನಗತಿಯ ಕಾಮಗಾರಿಯೂ ವಾಹನ ಸವಾರರ ತಾಳ್ಮೆ ಪರೀಕ್ಷಿಸುತ್ತಿದೆ.

ಮೂವರಿಗೆ ತುಮಕೂರು ವಿವಿ ಗೌರವ ಡಾಕ್ಟರೇಟ್

Jul 06 2025, 01:48 AM IST
ಸಾಹಿತಿ ಹಂಪನಾ, ಪತ್ರಕರ್ತ ಎಸ್. ನಾಗಣ್ಣ, ಉದ್ಯಮಿ ದಿಲೀಪ್ ಜಿ. ಸುರಾನ ಅವರಿಗೆ ತುಮಕೂರು ವಿವಿ ಗೌರವ ಡಾಕ್ಟರೇಟ್ ಲಭಿಸಿದೆ.

ಸಹಕಾರಿ ಸಚಿವ ರಾಜಣ್ಣ 75ನೇ ಹುಟ್ಟುಹಬ್ಬಕ್ಕೆ ತುಮಕೂರು ಸಜ್ಜು

Jun 21 2025, 12:49 AM IST
ಸಹಕಾರ ಸಚಿವ ಕೆ.ಎನ್.‌ರಾಜಣ್ಣ ಅವರ 75ನೇ ಹುಟ್ಟುಹಬ್ಬ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಜೂ. 21ರ ಶನಿವಾರ ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಆಗಿದೆ.

26-27ರಂದು ತುಮಕೂರು ವಿವಿಯಲ್ಲಿ ಮಾಧ್ಯಮ ಹಬ್ಬ

Jun 12 2025, 12:38 AM IST
ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಇಂಪ್ರೆಶನ್-2025 ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ಜೂನ್ 26 ಹಾಗೂ 27ರಂದು ಹಮ್ಮಿಕೊಳ್ಳಲಾಗಿದೆ.

ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ತುಮಕೂರು ಜಿಲ್ಲೆಗೆ ಮರಣ ಶಾಸನ: ಬಿ.ಕೆ.ಮಂಜುನಾಥ್

Jun 06 2025, 11:56 PM IST
ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿಯನ್ನು ನಾವು ವಿರೋಧಿಸುತ್ತೇವೆ. ಮಾಗಡಿ ಹಾಗೂ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗಲು ಡಿ.ಕೆ.ಶಿವಕುಮಾರ್ ಅವರು ಹುನ್ನಾರ ನಡೆಸುತ್ತಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ 28 ಕೋವಿಡ್‌ ಪಾಸಿಟಿವ್‌

Jun 05 2025, 02:15 AM IST
ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ವರದಿಯಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ತುಮಕೂರು ಜಿಲ್ಲಾ ಕಾಂಗ್ರೆಸ್ನಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ

May 22 2025, 01:19 AM IST
ಕಾಂಗ್ರೆಸ್ ಕಚೇರಿಯಲ್ಲಿ ದಿ.ರಾಜೀವ್‌ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಾಜಿ ಪ್ರಧಾನಿಗಳ ಜೀವನ ಮತ್ತು ಸಾಧನೆಯನ್ನು ನೆನಪು ಮಾಡಿಕೊಂಡು ಮಾನವ ಬಾಂಬ್‌ಗೆ ತುತ್ತಾದ ಪಕ್ಷದ ನಾಯಕರಿಗೆ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved