• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮಕೂರು: ಉಂಡೆ ಕೊಬ್ಬರಿಗೆ 13500 ರು. ಬೆಂಬಲ ಬೆಲೆ ನಿಗದಿ

Feb 22 2024, 01:48 AM IST
ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ 12 ಸಾವಿರ ರು. ಹಾಗೂ ರಾಜ್ಯ ಸರ್ಕಾರದ 1,500 ರು. ಸೇರಿದಂತೆ ಒಟ್ಟು 13,500 ರು.ಗಳ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ ನಿಗದಿ ಪಡಿಸಲಾಗಿದ್ದು, ಖರೀದಿ ಕೇಂದ್ರ ತೆರೆಯಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುಮಕೂರು: 24, 25 ರಂದು ಸಾಂಸ್ಕೃತಿಕ ಹಬ್ಬ

Feb 22 2024, 01:47 AM IST
ಕಲ್ಪತರು ಸಾಂಸ್ಕೃತಿಕ ವೇದಿಕೆ, ತುಮಕೂರು ವತಿಯಿಂದ ಫೆ.24 ರ ಶನಿವಾರ ಮತ್ತು ಫೆ.25 ರ ಭಾನುವಾರ ಎರಡು ದಿನಗಳ ಸಾಂಸ್ಕೃತಿಕ ಹಬ್ಬವನ್ನು ನಗರ ಸರಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.

ತುಮಕೂರು, ಬಳ್ಳಾರಿಯಲ್ಲಿ ಸಿಪಿಐ ಸ್ಪರ್ಧೆ: ಸಾತಿ ಸುಂದರೇಶ್‌

Feb 22 2024, 01:45 AM IST
ತುಮಕೂರು ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯನ್ನು ಮುಂದಿನ ಲೋಕಸಭಾ ಚುನಾವಣಾ ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಂಡಳಿಗೆ ವರದಿ ನೀಡಲಾಗಿದೆ ಎಂದು ರಾಜ್ಯ ಮಂಡಳಿ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದ್ದಾರೆ.

ತುಮಕೂರು: ಕಣ್ಮನ ಸೆಳೆದ ಶ್ವಾನ, ಬೆಕ್ಕುಗಳ ಪ್ರದರ್ಶನ

Feb 19 2024, 01:33 AM IST
ನಗರದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿ.ಪಂ., ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಏರ್ಪಡಿಸಿದ್ದ 2023-24ನೇ ಸಾಲಿನ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

ತುಮಕೂರು: ಸಂಚಾರ ನಿಯಮಗಳ ಪಾಲನೆಗೆ ಜನಜಾಗೃತಿ ಜಾಥಾ

Feb 19 2024, 01:30 AM IST
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರಿಗೆ ಇಲಾಖೆ, ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತಾ ಜಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತುಮಕೂರು ಮಠಗಳಿಗೆ ಸೋಮಣ್ಣ ಮತ್ತೆ ಭೇಟಿ

Feb 18 2024, 01:38 AM IST
ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು ಶನಿವಾರ ಮೂರು ಮಠ-ಮಾನ್ಯಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅವರು ಹೈಕಮಾಂಡ್‌ ಹೇಳಿದರೆ ತುಮಕೂರು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ ಎಂದು ತಿಳಿಸಿದ್ದಾರೆ.

ತುಮಕೂರು: ಸಾಂಸ್ಕೃತಿಕ ನಾಯಕ ಬಸವಣ್ಣ ಭಾವಚಿತ್ರ ಅನಾವರಣ

Feb 18 2024, 01:31 AM IST
ಜಗದ್ಗುರು ಬಸವಣ್ಣ ಅವರು ಲಿಂಗ, ಜಾತಿ, ವರ್ಗ ಬೇಧವಿಲ್ಲದೆ ಸಮ ಸಮಾಜ ಕಟ್ಟಬೇಕೆಂದು ಪ್ರಾಮಾಣಿಕವಾಗಿ ಪ್ರಯತ್ನಪಟ್ಟವರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.

ತುಮಕೂರು: ಗೃಹಬಂಧನದಲ್ಲಿದ್ದ ವಯೋವೃದ್ಧೆಯ ರಕ್ಷಣೆ

Feb 17 2024, 01:16 AM IST
ಕಳೆದ ಒಂದು ವರ್ಷದಿಂದ ಗೃಹ ಬಂಧನಕ್ಕೆ ಒಳಗಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ಅನುಭವಿಸುತ್ತಿದ್ದ ವಯೋವೃದ್ಧೆಯನ್ನು ರಕ್ಷಿಸಿ ಆಕೆಯ ಕುಟುಂಬಸ್ಥರಿಗೆ ತಾಕೀತು ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ತುಮಕೂರು: ಟಿಕೆಟ್ ವಿಷಯದಲ್ಲಿ ಮುಂದುವರೆದ ಮುಸುಕಿನ ಗುದ್ದಾಟ

Feb 16 2024, 01:48 AM IST
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಎಂಬ ಮುಸುಕಿನ ಗುದ್ದಾಟ ಮುಂದುವರೆದಿದ್ದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಮಾಧುಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

ತುಮಕೂರು: ರಾಜ್ಯದ ಕೊಬ್ಬರಿ ಬೆಳೆಗಾರರನ್ನು ರಕ್ಷಿಸಿ

Feb 13 2024, 12:51 AM IST
ಕೇಂದ್ರ ಸರ್ಕಾರ ಕೂಡಲೇ ಖಾದ್ಯತೈಲ ಅಮದು ನಿಯಂತ್ರಿಸಿ, ರಾಜ್ಯದ ಕೊಬ್ಬರಿ ಬೆಳೆಗಾರರನ್ನು ರಕ್ಷಿಸಬೇಕೆಂದು ಕರ್ನಾಟಕ ಪ್ರಾಂತರೈತ ಸಂಘ (ಕೆಪಿಆರ್‌ಎಸ್) ಕರ್ನಾಟಕ ರಾಜ್ಯ ಸಮಿತಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved