• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮಕೂರು: ಅಲೆಮಾರಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಪ್ರತಿಭಟನೆ

Feb 02 2024, 01:01 AM IST
ದಲಿತ ಹಾಗೂ ಅಲೆಮಾರಿ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕೆಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಗೇಟ್ ಬಳಿ ಪ್ರತಿಭಟನೆ ನಡೆಸಲಾಯಿತು.

ತುಮಕೂರು: ವಿಕೃತಿ ಮೆರೆದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ

Feb 01 2024, 02:03 AM IST
ಮಂಡ್ಯ ಜಿಲ್ಲೆ ಕೆರೆಗೋಡಿನ ಹನುಮಧ್ವಜ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಕುರುಬರ ಹಾಸ್ಟೆಲ್‌ಗೆ ಕಲ್ಲು ತೂರಾಟ: ಆರೋಪಿಗಳನ್ನು ಬಂಧಿಸುವಂತೆ ತುಮಕೂರಿನಲ್ಲಿ ಹೋರಾಟ

ತುಮಕೂರು ವಿವಿಯಲ್ಲಿ ಅಂತರ ವಿಭಾಗಗಳ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

Feb 01 2024, 02:02 AM IST
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅಂತರ್‌ ವಿಭಾಗೀಯ ಸಾಂಸ್ಕೃತಿಕ ಸ್ಪರ್ಧೆಗೆ ಹರಿಕಥಾ ವಿದ್ವಾಂಸ ಡಾ. ಲಕ್ಷ್ಮಣ್‌ ದಾಸ್ ಚಾಲನೆ ನೀಡಿದರು.

ತುಮಕೂರು: ಫೆ. 1 ರಂದು ಬೃಹತ್ ಪ್ರತಿಭಟನೆ

Jan 28 2024, 01:16 AM IST
ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ, ಕಾರ್ಮಿಕರ ಮಕ್ಕಳಿಗೆ ನೀಡುವ ಶೈಕ್ಷಣಿಕ ಧನ ಸಹಾಯ ಕಡಿತ ಖಂಡಿಸಿ ಹಾಗೂ ಕಾರ್ಮಿಕರ ಸೆಸ್ ಹಣದಲ್ಲಿ ಖಾಸಗಿ ಆಸ್ಪತ್ರೆಗಳ ಮೂಲಕ ಹಮ್ಮಿಕೊಂಡಿರುವ ಆರೋಗ್ಯ ತಪಾಸಣೆ ಕಾರ್ಯಕ್ರಮಗಳನ್ನು ವಿರೋಧಿಸಿ ಫೆ. 1ರಂದು ಪ್ರತಿಭಟನೆ ಮಾಡಲಿದ್ದಾರೆ.

ಗಿನ್ನಿಸ್ ದಾಖಲೆ ನಿರ್ಮಿಸಲು ತುಮಕೂರು ನಗರ ಸಿದ್ಧ

Jan 26 2024, 01:53 AM IST
ಏಕಬಳಕೆ ಪ್ಲಾಸ್ಟಿಕ್ ಬಾಟಲಿಗಳನ್ನು ಉಪಯೋಗಿಸಿ ಗಿನ್ನಿಸ್ ದಾಖಲೆಯ ಪುಟ ಸೇರಲು ತುಮಕೂರು ನಗರ ಸಿದ್ಧವಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರಾದ ಅಶ್ವಿಜ ಬಿ.ವಿ. ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 22,67,153 ಮತದಾರರು: ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಮಾಹಿತಿ

Jan 24 2024, 02:02 AM IST
ತುಮಕೂರು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಅಂತಿಮ

ತುಮಕೂರು: ಅಂಗನವಾಡಿ, ಬಿಸಿಯೂಟ ನೌಕರರಿಂದ ಪ್ರತಿಭಟನೆ

Jan 24 2024, 02:00 AM IST
ತುಮಕೂರಿನಲ್ಲಿ ಅಂಗವಾಡಿ, ಬಿಸಿಯೂಟ ನೌಕರರ ಪ್ರತಿಭಟನೆ

ತುಮಕೂರು: ಕಲ್ಪತರು ನಾಡಿನಾದ್ಯಂತ ರಾಮನಾಮ ಸ್ಮರಣೆ

Jan 23 2024, 01:47 AM IST
ತುಮಕೂರು ಜಿಲ್ಲೆಯಾದ್ಯಂತ ರಾಮನಾಮ ಸ್ಮರಣೆ

ತುಮಕೂರು: ದೇವಸ್ಥಾನ ಸ್ವಚ್ಛಗೊಳಿಸಿದ ಶಾಸಕ ಜ್ಯೋತಿ ಗಣೇಶ್‌

Jan 21 2024, 01:31 AM IST
ತುಮಕೂರಿನಲ್ಲಿ ದೇಗುಲ ಸ್ವಚ್ಛಗೊಳಿಸಿದ ಶಾಸಕ ಜ್ಯೋತಿಗಣೇಶ್‌

ತುಮಕೂರು: ಕಾಮಗಾರಿಗಳ ಪರಿಶೀಲನೆಗೆ ಡೀಸಿ ಶುಭ ಕಲ್ಯಾಣ್‌ ಸೂಚನೆ

Jan 20 2024, 02:00 AM IST
ಕಾಮಾಗಾರಿಗಳನ್ನು ಖುದ್ದು ಭೇಟಿ ನೀಡಿ ಪರಿಶೀಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಸೂಚಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved