• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ತುಮಕೂರು ಜಿಲ್ಲೆಗೆ ಮರಣ ಶಾಸನ: ಬಿ.ಕೆ.ಮಂಜುನಾಥ್

Jun 06 2025, 11:56 PM IST
ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿಯನ್ನು ನಾವು ವಿರೋಧಿಸುತ್ತೇವೆ. ಮಾಗಡಿ ಹಾಗೂ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗಲು ಡಿ.ಕೆ.ಶಿವಕುಮಾರ್ ಅವರು ಹುನ್ನಾರ ನಡೆಸುತ್ತಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ 28 ಕೋವಿಡ್‌ ಪಾಸಿಟಿವ್‌

Jun 05 2025, 02:15 AM IST
ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ವರದಿಯಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ತುಮಕೂರು ಜಿಲ್ಲಾ ಕಾಂಗ್ರೆಸ್ನಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ

May 22 2025, 01:19 AM IST
ಕಾಂಗ್ರೆಸ್ ಕಚೇರಿಯಲ್ಲಿ ದಿ.ರಾಜೀವ್‌ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಮಾಜಿ ಪ್ರಧಾನಿಗಳ ಜೀವನ ಮತ್ತು ಸಾಧನೆಯನ್ನು ನೆನಪು ಮಾಡಿಕೊಂಡು ಮಾನವ ಬಾಂಬ್‌ಗೆ ತುತ್ತಾದ ಪಕ್ಷದ ನಾಯಕರಿಗೆ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.

ತುಮಕೂರು, ಬೆಳಗಾವಿಯಲ್ಲಿಬೃಹತ್‌ ತಿರಂಗಾ ಯಾತ್ರೆ

May 18 2025, 11:52 PM IST
‘ಆಪರೇಷನ್‌ ಸಿಂದೂರ’ ಕಾರ್ಯಾಚರಣೆಯ ಯಶಸ್ಸಿನ ಹಿನ್ನೆಲೆಯಲ್ಲಿ ತುಮಕೂರು, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಭಾನುವಾರ ತಿರಂಗಾಯಾತ್ರೆ ನಡೆಯಿತು.

ತುಮಕೂರು- ದಾವಣಗೆರೆಗೆ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ ನಿರ್ಮಿಸಿ: ಟಿ.ಬಿ.ಜಯಚಂದ್ರ ಒತ್ತಾಯ

May 18 2025, 01:29 AM IST
ರಾಷ್ಟ್ರೀಯ ಮೂಲ ಸೌಕರ್ಯ, ಅಭಿವೃದ್ಧಿ ಕಾರ್ಯಯೋಜನೆಗಳ ಭಾಗವಾಗಿ ತುಮಕೂರು ಸುತ್ತಮುತ್ತ ಆಹಾರೋದ್ಯಮಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಲು ಉದ್ದೇಶಿಸಲಾಗಿದೆ. ಜೊತೆಗೆ, ಮಧ್ಯ ಕರ್ನಾಟಕ ಭಾಗದಲ್ಲಿ ೩೦ ಮಿನಿ ಫುಡ್ ಪಾರ್ಕ್ ಗಳನ್ನು ನಿರ್ಮಿಸುವ ಪ್ರಸ್ತಾಪವೂ ಇದೆ.

ನಮ್ಮ ಕನಸು ನಮ್ಮ ತುಮಕೂರು ಅಭಿವೃದ್ಧಿಗೆ ಪ್ರಯತ್ನ

May 08 2025, 12:30 AM IST
“ನಮ್ಮ ಕನಸು, ನಮ್ಮ ತುಮಕೂರು” ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ನಡೆಯುತ್ತಿರುವ ಒಂದು ಪ್ರಾಮಾಣಿಕ ಪ್ರಯತ್ನ. ಇದರಲ್ಲಿ ಜಿಲ್ಲೆಯ ಪ್ರತಿಯೊಬ್ಬರು ಪಾಲ್ಗೊಳ್ಳುವಂತಾಗಬೇಕು ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ.

2 ದಶಕವಾದರೂ ಕುಂಟುತ್ತಿದೆ ತುಮಕೂರು ವಿವಿ

Apr 16 2025, 12:50 AM IST
ಜಿಲ್ಲೆಗೊಂದು ವಿಶ್ವವಿದ್ಯಾಲಯ ಎಂಬ ನೆಲೆಯಲ್ಲಿ ತುಮಕೂರು ವಿವಿ ಆರಂಭವಾಗಿ ಎರಡು ದಶಕಗಳೇ ಕಳೆದಿವೆ. ಆದರೆ, ಅನುದಾನ ಕೊರತೆಯಿಂದ ಕ್ಯಾಂಪಸ್‌ ನಿರ್ಮಾಣ ಸೇರಿ ಅಭಿವೃದ್ಧಿ ವಿಷಯದಲ್ಲಿ ವಿವಿ ಕುಂಟುತ್ತಾ ಸಾಗಿದೆ.

೨೦೨೬ಕ್ಕೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು

Apr 16 2025, 12:42 AM IST
೨೦೨೬ರ ಜೂನ್ ಅಂತ್ಯದೊಳಗೆ ತುಮಕೂರು ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ಕೊರಟಗೆರೆ ಮತ್ತು ಮಧುಗಿರಿ ಕ್ಷೇತ್ರದ ೩೪೩ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಿಂದ ನೀರಾವರಿಗೆ ೩.೪೪ಟಿಎಂಸಿ ಮತ್ತು ಕುಡಿಯುವ ನೀರಿಗೆ ೨.೨೯ಟಿಎಂಸಿ ಸೇರಿ ಒಟ್ಟು ೫.೭೪ಟಿಎಂಸಿ ನೀರು ಹರಿಯಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಮಾಹಿತಿ ನೀಡಿದರು.

8 ಕಾರಿಡಾರ್‌ಗಳಲ್ಲಿ 197 ಕಿ.ಮೀ ವಿಸ್ತರಿಸುವ ಉದ್ದೇಶದೊಂದಿಗೆ ತುಮಕೂರು, ಬಿಡದಿ, ದೇವನಹಳ್ಳಿಗೆ ಶೀಘ್ರ ಮೆಟ್ರೋ

Apr 03 2025, 02:46 AM IST
ನೆರೆಯ ಮೂರು ಜಿಲ್ಲೆಗಳು ಸೇರಿ ಈಗಿನ ನಮ್ಮ ಮೆಟ್ರೋವನ್ನು 8 ಕಾರಿಡಾರ್‌ಗಳಲ್ಲಿ 197 ಕಿ.ಮೀ ವಿಸ್ತರಿಸುವ ಉದ್ದೇಶದೊಂದಿಗೆ ಬೆಂಗಳೂರು ಮೆಟ್ರೋ ರೈಲು ನಿಗಮವು ಕಾರ್ಯಸಾಧ್ಯತಾ ಅಧ್ಯಯನ ನಡೆಸುತ್ತಿದ್ದು, ಜುಲೈನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ.

ಯುಗಾದಿಗೆ ರಾಜ್ಯ ಸರ್ಕಾರದಿಂದ ಬೇವಿನ ಉಡುಗೊರೆ : ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ

Mar 30 2025, 03:02 AM IST
ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಬರೆಯನ್ನು ಹಾಕಿರುವ ಸರ್ಕಾರ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನರು ನೇರವಾಗಿ ಈಗ ಎದುರಿಸುತ್ತಿರುವುದರ ಸಂಕೇತವೇ ಬೆಲೆ ಏರಿಕೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ ಟೀಕಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved