• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿ.ಟಿ.ರವಿ ವಿರುದ್ಧ ಗೂಂಡಾಗಿರಿಗೆ ತುಮಕೂರು ಜಿಲ್ಲಾ ಬಿಜೆಪಿ ಮುಖಂಡರ ಆಕ್ರೋಶ

Dec 21 2024, 01:15 AM IST
ಸಿ.ಟಿ.ರವಿ ಅವರ ಮೇಲೆ ಗೂಂಡಾ ವರ್ತನೆ, ಕೊಲೆ ಬೆದರಿಕೆ ಹಾಕಿ, ಅವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಶುಕ್ರವಾರ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು- ಶಿರಾ ಮಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿ: ಶಾಸಕ ಬೆಲ್ಲದ

Dec 19 2024, 12:30 AM IST
ರಾಜ್ಯಕ್ಕೆ ಎರಡನೇ ಅಂತರಾಷ್ಟ್ರೀಯ ವಿಮಾನನಿಲ್ದಾಣವು ತುಮಕೂರು-ಶಿರಾ ನಡುವೆ ಸ್ಥಾಪನೆಯಾಗಲಿ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ ಮನವಿ ಮಾಡಿದ್ದಾರೆ.

ತುಮಕೂರು ಜಿಲ್ಲೆಯಾದ್ಯಂತ ಸಂಭ್ರಮದ ಹನುಮ ಜಯಂತಿ ಆಚರಣೆ

Dec 14 2024, 12:47 AM IST
ಮೋಡ ಕವಿದ ವಾತಾವರಣದ, ಶೀತಗಾಳಿ ನಡುವೆಯೂ ಕಲ್ಪತರುನಾಡು ತುಮಕೂರಿನ ವಿವಿಧೆಡೆ ಮುಂಜಾನೆಯಿಂದಲೇ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸುವ ಮೂಲಕ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ತುಮಕೂರಿನಲ್ಲಿ ಬನಿಯನ್‌ ಒಳಗೆ ಕ್ಯಾಮೆರಾ, ಡಾಂಗಲ್‌ ಒಯ್ದಿದ್ದ ತುಮಕೂರು ಪಿಡಿಒ ಅಭ್ಯರ್ಥಿ!

Dec 10 2024, 12:34 AM IST

ತುಮಕೂರಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನೇಮಕಾತಿ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ಉತ್ತರ ಬರೆಯಲು ಯತ್ನಿಸುತ್ತಿದ್ದ ಆರೋಪಿ ಧರ್ಮೇಂದ್ರ, ಕ್ಯಾಮೆರಾ ಇರುವ ಎಲೆಕ್ಟ್ರಾನಿಕ್ ಸಾಧನ, ವೈಫೈ ಸಹಿತ ಇಂಟರ್ನೆಟ್ ಡಾಂಗಲ್‌ನೊಂದಿಗೆ  ಪ್ರವೇಶಿಸಿರುವುದು ಪೊಲೀಸ್‌ ತನಿಖೆಯಲ್ಲಿ ಪತ್ತೆಯಾಗಿದೆ.

ಕೇಂದ್ರದ ಹಣದಲ್ಲಿ ರಾಜ್ಯ ಸರ್ಕಾರಿ ಕಾರ್ಯಕ್ರಮ: ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ

Dec 01 2024, 01:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳು ಹಾಗೂ ಗಣಿಗಾರಿಕೆಯ ಅಭಿವೃದ್ಧಿಯ ಅನುದಾನದ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡ ಟೀಕಿಸಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಡಿಸಿ ಸೂಚನೆ

Nov 17 2024, 01:17 AM IST
ಜಿಲ್ಲಾಸ್ಪತ್ರೆಯು ಹಳೆಯ ಕಟ್ಟಡವಾಗಿರುವುದರಿಂದ ಯಾವುದೇ ರೀತಿಯ ಅಗ್ನಿ ಅವಘಡಗಳಾಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್ ಅವರಿಗೆ ಸೂಚನೆ ನೀಡಿದರು. ತುಮಕೂರು ಜಿಲ್ಲಾಸ್ಪತ್ರೆ ಭೇಟಿ ನೀಡಿ ಮಾತನಾಡಿದರು.

ತುಮಕೂರು-ದಾವಣಗೆರೆ ರೈಲ್ವೆ ಕಾಮಗಾರಿಗೆ 1000 ಕೋಟಿ ಬಿಡುಗಡೆ: ವಿ.ಸೋಮಣ್ಣ

Nov 16 2024, 12:30 AM IST
ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಯೋಜನೆಗೆ ಚಾಲನೆ ನೀಡಿದ್ದು, ರೈಲ್ವೆ ಯೋಜನೆಗೆ 1000 ಕೋಟಿ ರು.ಗಳನ್ನು ಬಿಡುಗಡೆ ಮಾಡಿಸಿದ್ದೇನೆ ಎಂದು ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ ಹೇಳಿದರು.

ಜಮೀರ್ ರಾಜ್ಯದ ಜನರ ಕ್ಷಮೆ ಕೇಳಬೇಕು: ತುಮಕೂರು ಹಾಲು ಒಕ್ಕೂಟದ ಎಸ್.ಆರ್.ಗೌಡ

Nov 15 2024, 12:34 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ವರ್ಣಭೇದ ಮಾಡಿ ಮಾತನಾಡಿರುವ ವಸತಿ ಸಚಿವ ಜಮೀರ್ ಅಹಮದ್ ಕೂಡಲೇ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ರಾಜ್ಯ ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಹಾಗೂ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಒತ್ತಾಯಿಸಿದರು. ಶಿರಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ತುಮಕೂರು ವಿಶ್ವವಿದ್ಯಾಲಯದ 5 ವಿದ್ಯಾರ್ಥಿಗಳಿಂದ ಯೂನಿವರ್ಸಿಟಿ ಆಫ್ ಈಸ್ಟ್ ಲಂಡನ್‌ಗೆ ಪ್ರವಾಸ

Nov 09 2024, 01:19 AM IST

ಇಂಗ್ಲೆಂಡ್‌ನ ಯೂನಿವರ್ಸಿಟಿ ಆಫ್ ಈಸ್ಟ್ ಲಂಡನ್‌ಗೆ ಶನಿವಾರದಿಂದ ನ. 23ರವರೆಗೆ ಹಮ್ಮಿಕೊಂಡಿರುವ ಅಧ್ಯಯನ ಪ್ರವಾಸಕ್ಕೆ ತುಮಕೂರು ವಿಶ್ವವಿದ್ಯಾನಿಲಯದ ಐದು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.  

ಮಾಧ್ಯಮದವರ ಮೇಲೆ ತುಮಕೂರು ಎಎಸ್ಪಿ ಖಾದರ್‌ ಹಲ್ಲೆ

Nov 02 2024, 01:39 AM IST
ಕಾರ್ಯನಿರತ ಪತ್ರಕರ್ತರ ಮೇಲೆ ಗೂಂಡಾ ವರ್ತನೆ ತೋರಿಸಿ ಹಲ್ಲೆ ಮಾಡಿದ ತುಮಕೂರಿನ ಎಎಸ್ಪಿ ಅಬ್ದುಲ್ ಖಾದರ್‌ ಅವರನ್ನು ಹಾಸನಾಂಬೆ ಸೇವೆಯಿಂದ ರಿಲೀವ್ ಮಾಡಿದಲ್ಲದೇ, ಎಲ್ಲಾ ಪತ್ರಕರ್ತರ ಸಮ್ಮುಖದಲ್ಲಿ ಕ್ಷಮೆ ಯಾಚಿಸಿದ ಪ್ರಸಂಗ ಶುಕ್ರವಾರ ಮಧ್ಯಾಹ್ನ ನಡೆದಿದೆ. ಐಜಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೇರಿದಂತೆ ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲಿ ಪತ್ರಕರ್ತರ ಜೊತೆ ಸಭೆ ನಡೆಸಿ ರಾಜಿ ಮಾಡಿದಲ್ಲದೇ ಹಲ್ಲೆ ಮಾಡಿದ ಪೊಲೀಸ್ ಅಬ್ದುಲ್‌ರಿಂದ ಕ್ಷಮೆ ಕೇಳಿಸಿ ಹಾಸನಾಂಬೆ ದೇವಾಲಯದ ಕರ್ತವ್ಯದಿಂದ ವಾಪಸ್ ಕಳುಹಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved