• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು: ಜುಲೈ 29ರಿಂದ ತುಮಕೂರು ರಸ್ತೆ ಪೀಣ್ಯ ಮೇಲ್ಸೇತುವೆಯಲ್ಲಿ ಭಾರಿ ವಾಹನ ಸಂಚಾರಕ್ಕೆ ಅವಕಾಶ

Jul 26 2024, 01:37 AM IST
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಜು.29ರಂದು ಸೋಮವಾರ ಹಸಿರು ನಿಶಾನೆ ನೀಡಲಾಗಿದೆ.

ತುಮಕೂರು ಜಿಲ್ಲೆಯಲ್ಲಿ ಬಿಎಸ್‌ಎನ್‌ಎಲ್‌ 4ಜಿ ಆರಂಭ

Jul 26 2024, 01:32 AM IST
ಬಿಎಸ್‌ಎನ್‌ಎಲ್ ತುಮಕೂರು ಮತ್ತು ಹಾಸನ ಜಿಲ್ಲೆಗಳಲ್ಲಿ ೪ಜಿ ಸೇವೆ ಪ್ರಾರಂಭಿಸಿದೆ

ತುಮಕೂರು ರಸ್ತೆಯ ಪೀಣ್ಯ ಫ್ಲೈ ಓವರಲ್ಲಿ ವಾರದಲ್ಲಿ 6 ದಿನಎಲ್ಲ ವಾಹನಗಳಿಗೂ ಮುಕ್ತ ಸಂಚಾರ

Jul 21 2024, 01:25 AM IST

ತುಮಕೂರು ರಸ್ತೆಯ ಪೀಣ್ಯ ಫ್ಲೈ ಓವರ್ಗೆ ಕಳೆದ ಎರಡೂವರೆ ವರ್ಷದಿಂದ ಹಿಡಿದಿದ್ದ ಗ್ರಹಣಕ್ಕೆ ಶೀಘ್ರವೇ ಬಿಡುಗಡೆ ಸಿಗಲಿದೆ. ವಾರದಲ್ಲಿ 6 ದಿನ ಎಲ್ಲ ಬಗೆಯ ವಾಹನಗಳ ಸಂಚಾರಕ್ಕೂ ಮೇಲ್ಸೇತುವೆ ಮುಕ್ತಗೊಳಿಸಲು ಸಿದ್ಧತೆ ನಡೆದಿದೆ.

ತುಮಕೂರು ಜಿ.ಪಂ. ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆ : ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರೇ ಹೊಣೆ

Jul 20 2024, 01:47 AM IST
ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರನ್ನೇ ನೇರ ಹೊಣೆ ಮಾಡಿ ಅವರ ವೇತನ ಬಡ್ತಿ ಕಡಿತ

18ಜೋಡಿಗಳನ್ನು ಪುನರ್ ಒಂದು ಮಾಡಿದ ತುಮಕೂರು ನ್ಯಾಯಾಲಯ

Jul 17 2024, 01:03 AM IST
ತುಮಕೂರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 18 ಜೋಡಿಗಳನ್ನು ಪುನಃ ಒಂದು ಮಾಡಿ ಗಂಡನ ಮನೆಗೆ ಕಳುಹಿಸಿದ ವಿಶೇಷ ಪ್ರಸಂಗ ನಡೆಯಿತು.

ತುಮಕೂರು ವಿಶ್ವವಿದ್ಯಾಲಯದ 500 ಅರ್ಹ ವಿದ್ಯಾರ್ಥಿನಿಯರಿಗೆ ಬಿಸಿಯೂಟ

Jul 05 2024, 12:54 AM IST
ಪಾವಗಡದ ಸ್ವಾಮಿ ಜಪಾನಂದ ನೇತೃತ್ವದ ಅನ್ನಪೂರ್ಣೇಶ್ವರಿ ಆಹಾರ ಸಮಿತಿಯವರು ತುಮಕೂರು ವಿಶ್ವವಿದ್ಯಾಲಯದ ಎಂಪ್ರೆಸ್ ಬಾಲಕಿಯರ ಪ.ಪೂ ಕಾಲೇಜಿನ ಅರ್ಹ ವಿದ್ಯಾರ್ಥಿನಿಯರಿಗೂ ಊಟ ನೀಡಲು ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಕಾಡುಗೊಲ್ಲ ಜಾತಿಯ ದೃಢೀಕರಣ ಪತ್ರ ನೀಡಲು ಯುವ ಸೇನೆ ತುಮಕೂರು ಜಿಲ್ಲಾಧಿಕಾರಿಗೆ ಮನವಿ

Jul 05 2024, 12:53 AM IST
ಕಾಡುಗೊಲ್ಲ ಜಾತಿ ದೃಢೀಕರಣ ಪತ್ರ ನೀಡಲು ಕಟ್ಟುನಿಟ್ಟಿನ ಆದೇಶ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಯುವ ಸೇನೆ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ತುಮಕೂರು ಬಂದ್ ಗೆ ಮಸಾಲಾ ಜಯರಾಮ್ ಬೆಂಬಲ ಘೋಷಣೆ

Jun 24 2024, 01:34 AM IST
ತುರುವೇಕೆರೆ ತಾಲೂಕಿನಲ್ಲೂ ಸಹ ಬಂದ್ ನಡೆಸಲು ವಿವಿಧ ಸಂಘಟನೆಗಳು ನಿರ್ಧರಿಸಿರುವುದು ಸ್ವಾಗತಾರ್ಹ. ಈ ಎಲ್ಲಾ ಸಂಘಟನೆಗಳ ನಿಲುವಿಗೆ ತಾವೂ ಸೇರಿದಂತೆ ತಾಲೂಕು ಬಿಜೆಪಿ ಘಟಕ ಬೆಂಬಲವನ್ನು ಸೂಚಿಸಿದೆ.

ಕೆನಾಲ್ ವಿರೋಧಿಸಿ, ತುಮಕೂರು ಜಿಲ್ಲಾ ಬಂದ್ ಬೆಂಬಲಿಸಿ: ಶಾಸಕ ಜ್ಯೋತಿ ಗಣೇಶ್ ಮನವಿ

Jun 24 2024, 01:30 AM IST
ಜಿಲ್ಲೆಯ ಕೆಡಿಪಿ ಸಭೆಯಲ್ಲೂ ಕೆನಾಲ್ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಜನರ ವಿರೋಧದ ನಡುವೆಯೂ ಸರ್ಕಾರ ಮಾಗಡಿ, ರಾಮನಗರ ಭಾಗಕ್ಕೆ ಅನಧಿಕೃತವಾಗಿ ಎಕ್ಸ್ಪ್ರೆಸ್ ಕೆನಾಲ್ ಮೂಲಕ ಹೇಮಾವತಿ ನೀರು ತೆಗೆದುಕೊಂಡು ಹೋಗಲು ಪ್ರಯತ್ನ ನಡೆಸಿದೆ. ಸರ್ಕಾರದ ಈ ಕ್ರಮದಿಂದ ಜಿಲ್ಲೆಯ ಜನರ ಕುಡಿಯುವ ನೀರಿಗೆ ಅನ್ಯಾಯವಾಗುತ್ತದೆ ಎಂದು ತಿಳಿಸಿದ್ದಾರೆ.

25ಕ್ಕೆ ತುಮಕೂರು ಬಂದ್‌: ಜಿಲ್ಲೆಯ ಎಲ್ಲರೂ ಭಾಗವಹಿಸಿ

Jun 22 2024, 12:47 AM IST
ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ವಿರೋಧಿಸಿ ಹಮ್ಮಿಕೊಂಡಿರುವ ತುಮಕೂರು ಬಂದ್‌ಗೆ ನಗರದ ವರ್ತಕರು, ಆಟೋ, ಬಸ್, ಕ್ಯಾಬ್, ಗೂಡ್ಸ್ ಇತರೆ ಮಾಹನ ಮಾಲೀಕರು ಮತ್ತು ಚಾಲಕರು ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯರಾಧ್ಯ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved