• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮಕೂರು ಟಿಕೆಟ್‌: ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಅಸಮಾಧಾನ

Mar 16 2024, 01:46 AM IST
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಪರವಾಗಿ ಟಿಕೆಟ್ ಕೊಡಿಸಲು ಹೋರಾಟ ಮಾಡಿಲ್ಲ ಎಂಬ ನೋವು ನನಗಿದೆ ಎಂದು ಎನ್ನುವ ಮೂಲಕ ಮಾಜಿ ಸಚಿವ ಮಾಧುಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿಯೂ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಹೊರಗಿನವರು

Mar 14 2024, 02:03 AM IST
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಅವರಿಗೆ ಟಿಕೆಟ್ ಘೋಷಣೆಯಾಗುವ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ ಹೊರಗಿನವರಿಗೆ ಮಣೆ ಹಾಕಿದಂತಾಗಿದೆ.

ತುಮಕೂರು-ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಜಯ: ಸಚಿವ ಕೆ.ಎನ್‌.ರಾಜಣ್ಣ

Mar 12 2024, 02:10 AM IST
ತುಮಕೂರು ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತುಮಕೂರು ವಿಶ್ವ ವಿದ್ಯಾಲಯಕ್ಕೆ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿ

Mar 12 2024, 02:08 AM IST
ಆಂಧ್ರ ಪ್ರದೇಶದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಅಟಲ್‌ ಇನ್‌ಕ್ಯೂಬೇಶನ್‌ ಕೇಂದ್ರ ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾನಿಲಯ ಭಾಜನವಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭವೊಂದ ರಲ್ಲಿ ಅಟಲ್‌ ಇನ್ನೋವೇಶನ್ ಮಿಷನ್ ಸಿಇಒ ರಮಣನ್‌ ರಾಮನಾಥನ್‌ ಪ್ರಶಸ್ತಿ ಪ್ರದಾನ ಮಾಡಿದರು. ವಿವಿ ಕುಲಸಚಿವೆ ನಾಹಿದಾ ಜಮ್‌ಜಮ್ ವಿಶ್ವವಿದ್ಯಾನಿಲಯದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

ತುಮಕೂರು ಲೋಕಾಸಭಾ ಬಿಜೆಪಿ ಟಿಕೆಟ್‌ ಮಾಧುಸ್ವಾಮಿಗೆ ನೀಡಲು ಆಗ್ರಹ

Mar 12 2024, 02:01 AM IST
ತುಮಕೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಮಾಜಿ. ಸಚಿವ ಜೆ.ಸಿ. ಮಾಧುಸ್ವಾಮಿಗೆ ಟಿಕೆಟ್ ನಿಡುವಂತೆ ಒತ್ತಾಯಿಸಿ ನಗರದ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಅಭಿಮಾನಿಗಳು, ಕಾರ್ಯಕರ್ತರು ಬಿಜೆಪಿ ಹೈಕಮಾಂಡ್ ಒತ್ತಾಯಿಸಿ ಪತ್ರಿಭಟನೆ ಮಾಡಿದರು.

ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಸಂಭ್ರಮದ ಶಿವರಾತ್ರಿ

Mar 09 2024, 01:33 AM IST
ಶಿವನನ್ನು ಆರಾಧಿಸುವ ಹಾಗೂ ಉಪವಾಸ ವ್ರತದ ಪವಿತ್ರ ಹಬ್ಬವಾದ ಮಹಾಶಿವರಾತ್ರಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಕೊಬ್ಬರಿ ಖರೀದಿ ಹಂಚಿಕೆಯಲ್ಲಿ ತುಮಕೂರು ಜಿಲ್ಲೆಗೆ ಅನ್ಯಾಯ

Mar 07 2024, 01:47 AM IST
ರಾಜ್ಯದಲ್ಲಿಯೇ ಅತಿ ಹೆಚ್ಚು ಕೊಬ್ಬರಿ ಬೆಳೆಯುವ ತುಮಕೂರು ಜಿಲ್ಲೆಗೆ ನಫೆಡ್ ಮೂಲಕ ಕೊಂಡುಕೊಳ್ಳುವ ಕೊಬ್ಬರಿ ಪ್ರಮಾಣದ ಹಂಚಿಕೆಯ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು: ಜಾತಿ ಗಣತಿ ವರದಿಗೆ ಮಠಾಧೀಶರು ತೀವ್ರ ವಿರೋಧ

Mar 02 2024, 01:50 AM IST
ಸರ್ಕಾರ ಸ್ವೀಕರಿಸಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿಗಣತಿ ವರದಿಗೆ ಜಿಲ್ಲೆಯ ವಿವಿಧ ಮಠಾಧೀಶರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಜನಗಣತಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಮಠಾಧೀಶರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒತ್ತಾಯಿಸಿದರು.

ತುಮಕೂರು: ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದ ಪಿಯು ಪರೀಕ್ಷೆ

Mar 02 2024, 01:47 AM IST
ತುಮಕೂರು ಜಿಲ್ಲೆಯಲ್ಲಿ ಶುಕ್ರವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ತುಮಕೂರು: ಸುಡು ಬಿಸಿಲಲ್ಲೂ ಗಮನ ಸೆಳೆದಿದೆ ದನಗಳ ಪರಿಷೆ

Mar 01 2024, 02:16 AM IST
ಸುಡು ಬಿಸಿಲಿದ್ದರೂ ಸಿದ್ಧಗಂಗಾ ಕ್ಷೇತ್ರದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಯ ಅಂಗವಾಗಿ ನಡೆಯುತ್ತಿರುವ ದನಗಳ ಪರಿಷೆ ಗಮನಸೆಳೆಯುತ್ತಿದ್ದು ರಾಜ್ಯದ ಮೂಲೆ ಮೂಲೆಗಳಿಂದ ರೈತರು ರಾಸುಗಳ ಕರೆತರುವ ಮೂಲಕ ದನಗಳ ಜಾತ್ರೆ ಕಳೆಗಟ್ಟುವಂತೆ ಮಾಡಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved