ಯೋಧರನ್ನು ಬಲಿ ಪಡೆದ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್ ದಾಳಿಯ ಕುರಿತು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ