ತೆಲಂಗಾಣ ರಾಜ್ಯಪಾಲರಿಂದ ಚೆಲುವನಾರಾಯಣಸ್ವಾಮಿ ದರ್ಶನ
May 28 2024, 01:10 AM ISTರಾಮಾನುಜ ಸಂಪ್ರದಾಯದ ಅನುಯಾಯಿಗಳೂ ಆದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಕಚ್ಚೆಪಂಚೆ ತಿರುನಾಮಧರಿಸಿ ಭಕ್ತಿಯಿಂದ ಶ್ರೀಚೆಲುವನಾರಾಯಣಸ್ವಾಮಿ ಯದುಗಿರಿ ನಾಯಕಿ ಹಾಗೂ ರಾಮಾನುಜಾಚಾರ್ಯರ ದರ್ಶನ ಪಡೆದರು. ದಕ್ಷಿಣ ಬದರೀಕಾಶ್ರಮ ಮೇಲುಕೋಟೆಯ ಬದರೀವೃಕ್ಷವನ್ನು ದರ್ಶನ ಮಾಡಿ ದೇವಾಲಯದ ಬಳಿ ನಾಗರಾಜಯ್ಯಂಗಾರ್ ಸ್ವಾಮಿಗಳ ಗೋಶಾಲೆ ಗೋವಿಗೆ ಗೋಗ್ರಾಸ ನೀಡಿ ಲೋಕಕಲ್ಯಾಣಾರ್ಥಕ್ಕಾಗಿ ಪ್ರಾರ್ಥಿಸಿದರು.