• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೌಶಲ್ಯ ವಿವಿಗೆ ಅದಾನಿಯ100 ಕೋಟಿ ದೇಣಿಗೆ ಬೇಡ : ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್‌ ರೆಡ್ಡಿ

Nov 26 2024, 12:49 AM IST
ಇತ್ತೀಚೆಗೆ ತೆಲಂಗಾಣದಲ್ಲಿ ಸ್ಥಾಪನೆಯಾದ ಯುವ ಭಾರತೀಯ ಕೌಶಲ್ಯ ವಿವಿ (ವೈಐಎಸ್‌ಯು)ಗೆ ಉದ್ಯಮಿ ಗೌತಮ್‌ ಅದಾನಿ ಘೋಷಿಸಿದ್ದ 100 ಕೋಟಿ ರು. ದೇಣಿಗೆಯನ್ನು ರಾಜ್ಯ ಸರ್ಕಾರ ಸ್ವೀಕರಿಸುವುದಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್‌ ರೆಡ್ಡಿ ಘೋಷಿಸಿದ್ದಾರೆ.

ತೆಲಂಗಾಣ ಶಾಸಕಿ ಝಕಿಯಾ ಖಾನಂರಿಂದ ತಿರುಪತಿ ವಿಐಪಿ ಬ್ರೇಕ್‌ ದರ್ಶನ ಟಿಕೆಟ್‌ ವಂಚನೆ

Oct 22 2024, 12:13 AM IST
ತಿರುಮಲದಲ್ಲಿ ವಾರಾಂತ್ಯದಲ್ಲಿ ಹೆಚ್ಚು ಬೇಡಿಕೆಯಿರುವ ವಿಐಪಿ ಬ್ರೇಕ್‌ ದರ್ಶನ ಟಿಕೆಟ್‌ಗಳನ್ನು ಬ್ಲ್ಯಾಕ್‌ ಮಾರ್ಕೆಟಿಂಗ್ ಮಾಡಿದ ಆರೋಪದಲ್ಲಿ ವೈಎಸ್ಸಾರ್‌ ಕಾಂಗ್ರೆಸ್‌ ಎಂಎಲ್‌ಸಿ ಝಕಿಯಾ ಖಾನಂ, ಅವರ ಪಿಆರ್‌ಒ ಮತ್ತು ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪಿಸಿಯೋಥೆರಪಿ ಚಿಕಿತ್ಸೆಗೆ ತಂತ್ರಜ್ಞಾನದ ಕೊಡುಗೆಗಮನಾರ್ಹ: ತೆಲಂಗಾಣ ಸಚಿವ ಡಿ.ಶ್ರೀಧರ್ ಬಾಬು

Sep 28 2024, 01:17 AM IST
ಎಜೆ ಆಸ್ಪತ್ರೆಯ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಪಿಸಿಯೋಥೆರಪಿ ಕಾನ್ಫರೆನ್ಸ್‌ಗೆ ಚಾಲನೆ ನೀಡಲಾಯಿತು.

ತೆಲಂಗಾಣ ಮಾದರಿಯಲ್ಲಿ ಡ್ಯಾಂ, ಕೆರೆಗಳ ಹೂಳೆತ್ತಿಸಬೇಕು: ಸಿಎಂಗೆ ಒತ್ತಾಯ

Sep 11 2024, 01:09 AM IST
ರಾಜ್ಯದ ಎಲ್ಲ ಅಣೆಕಟ್ಟೆಗಳು ಹಾಗೂ ಕೆರೆಗಳ ಹೂಳು ತೆಗೆಸಿ, ಮಣ್ಣನ್ನು ರೈತರ ಜಮೀನಿಗೆ ಪೂರೈಸಲು ಯೋಜನೆಯನ್ನು ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕೈಗೊಳ್ಳುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿತು.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ಭೀಕರ ಮಳೆಗೆ ಆಂಧ್ರ, ತೆಲಂಗಾಣ ತತ್ತರ: 31 ಸಾವು

Sep 03 2024, 01:39 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಭಾರಿ ಮಳೆಯಿಂದಾಗಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ 31 ಜನರು ಸಾವನ್ನಪ್ಪಿದ್ದಾರೆ. ತೆಲಂಗಾಣದಲ್ಲಿ 16 ಮತ್ತು ಆಂಧ್ರಪ್ರದೇಶದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ.

ಮದ್ಯದ ಮೇಲೆ ವೆಚ್ಚ: ತೆಲಂಗಾಣ ನಂ.1, ಆಂಧ್ರ ನಂ.2

Sep 02 2024, 02:04 AM IST
ಮದ್ಯದ ಮೇಲೆ ಅತಿ ಹೆಚ್ಚು ಖರ್ಚು ಮಾಡುವ ರಾಜ್ಯಗಳ ಪಟ್ಟಿಯಲ್ಲಿ ತೆಲಂಗಾಣ ಮೊದಲ ಸ್ಥಾನದಲ್ಲಿದ್ದರೆ, ಆಂಧ್ರಪ್ರದೇಶ 2ನೇ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ 11ನೇ ಸ್ಥಾನದಲ್ಲಿದೆ.

ವಾಲ್ಮೀಕಿ ನಿಗಮದ ಹಣ ತೆಲಂಗಾಣ ಮತ್ತು ಬಳ್ಳಾರಿ ಚುನಾವಣೆಗೆ ಬಳಕೆ ಎಂದು ಬಿಜೆಪಿ ಆರೋಪ : ಗದ್ದಲ

Jul 20 2024, 12:56 AM IST
ವಾಲ್ಮೀಕಿ ನಿಗಮದ ಹಗರಣದಲ್ಲಿ ಅಕ್ರಮವಾಗಿ ವರ್ಗಾವಣೆಯಾಗಿರುವ ಹಣವನ್ನು ತೆಲಂಗಾಣ ಮತ್ತು ಬಳ್ಳಾರಿ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ ಎಂಬ ಪ್ರತಿಪಕ್ಷ ಬಿಜೆಪಿ ಸದಸ್ಯ ಎನ್‌.ರವಿಕುಮಾರ್‌ ಆರೋಪಿಸಿದರು.

ಸಿರಾಜ್‌ಗೆ ಜಮೀನು, ಸರ್ಕಾರಿ ಹುದ್ದೆ ಘೋಷಿಸಿದ ತೆಲಂಗಾಣ ಮುಖ್ಯಮಂತ್ರಿ!

Jul 10 2024, 12:33 AM IST
ಮಂಗಳವಾರ ಮುಖ್ಯಮಂತ್ರಿ ರೇವಂತ್‌ ಅವರು ತಮ್ಮ ನಿವಾಸದಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ಅಲ್ಲದೆ ಸಿರಾಜ್‌ಗೆ ಹೈದರಾಬಾದ್‌ನಲ್ಲಿ ಜಾಗ ಹಾಗೂ ಸರ್ಕಾರಿ ಹುದ್ದೆ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.

ತೆಲಂಗಾಣ 5 ಚಿನ್ನ, ಕೇರಳ 2 ಚಿನ್ನ ಪಡೆದು ಮುನ್ನಡೆ

Jun 12 2024, 12:40 AM IST
ಬಾಗಲಕೋಟೆಯಲ್ಲಿ ರಾಜ್ಯ ವುಶು ಸಂಸ್ಥೆ ಹಾಗೂ ರಾಷ್ಟ್ರೀಯ ವುಶು ಸಂಸ್ಥೆಯಿಂದ ನಗರದಲ್ಲಿ ನಡೆಯುತ್ತಿರುವ ದಕ್ಷಿಣ ಭಾರತದ ಖೇಲೋ ಇಂಡಿಯಾ ಮಹಿಳಾ ಕ್ರೀಡಾಕೂಟದಲ್ಲಿ ತೆಲಂಗಾಣ 5 ಚಿನ್ನ, ಕೇರಳ 2 ಚಿನ್ನದ ಪದಕ ಪಡೆದು ಮುನ್ನಡೆ ಸಾಧಿಸಿವೆ.

ತೆಲಂಗಾಣ, ಆಂಧ್ರದ ನಕಲಿ ಹತ್ತಿ ಬೀಜಗಳ ಮಾರಾಟ ತಡೆಗೆ ಜಾಗೃತಿ

Jun 03 2024, 12:30 AM IST
ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮಗಳ ಬೀಜ, ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved