• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣದ ರಾಜ್ಯಗಳ ಬಗ್ಗೆ ಎನ್‌ಡಿಎ ತಾರತಮ್ಯ: ತೆಲಂಗಾಣ ಸಿಎಂ

May 12 2024, 01:17 AM IST
ಕರ್ನಾಟಕ, ತಮಿಳುನಾಡು, ಕೇರಳದ ಮುಖ್ಯಮಂತ್ರಿಗಳ ಬಳಿಕ ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಕೂಡ ಕೇಂದ್ರದ ಎನ್‌ಡಿಎ ಸರ್ಕಾರವು, ದಕ್ಷಿಣದ ರಾಜ್ಯಗಳ ಬಗ್ಗೆ ತಾರತಮ್ಯ ತೋರುತ್ತಿದೆ ಎಂದು ಆರೋಪಿಸಿದ್ದಾರೆ.

ಸರ್ಜಿಕಲ್‌ ದಾಳಿ ಆಗಿದ್ದೇ ಅನುಮಾನ: ತೆಲಂಗಾಣ ಸಿಎಂ

May 12 2024, 01:16 AM IST

 ಯೋಧರನ್ನು ಬಲಿ ಪಡೆದ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್‌ ದಾಳಿಯ ಕುರಿತು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ

ಕಾಂಗ್ರೆಸ್‌ನಿಂದ ಮುಸ್ಲಿಂ ಓಲೈಕೆ ರಾಜಕಾರಣ: ತೆಲಂಗಾಣ ಶಾಸಕ ರಾಜಾಸಿಂಗ್‌

May 05 2024, 02:03 AM IST
ಕಾಂಗ್ರೆಸ್‌ ಪಕ್ಷ ಮುಸ್ಲಿಂ ಓಲೈಕೆ ರಾಜಕಾರಣ ಮಾಡುತ್ತಿದ್ದು, ಭಾರತಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಬೇಕೆಂದು ಪಾಕಿಸ್ತಾನ ಬಯಸುತ್ತಿದೆ. ಹೀಗಾಗಿ ಮತದಾರರು ಜಾಗೃತರಾಗಬೇಕು ಎಂದು ತೆಲಂಗಾಣದ ಗೋಶಾಮಲ್‌ ಶಾಸಕ ರಾಜಾಸಿಂಗ್‌ ಹೇಳಿದರು.

ತೆಲಂಗಾಣ ಬಿಜೆಪಿ ಶಾಸಕ ರಾಜಾಸಿಂಗ್ ರೋಡ್ ಶೋ ಪ್ರಚಾರ

May 03 2024, 01:00 AM IST
ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಅವರ ಪರ ತೆಲಂಗಾಣದ ಶಾಸಕ ಹಾಗೂ ಹಿಂದೂ ಫಯರ್ ಬ್ರಾಂಡ್ ಖ್ಯಾತಿಯ ರಾಜಾಸಿಂಗ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.

ತಿರುಚಲಾದ ಅಮಿತ್‌ ಶಾ ವಿಡಿಯೋ ಕೇಸ್‌: ತೆಲಂಗಾಣ ಸಿಎಂಗೆ ಸಂಕಷ್ಟ

Apr 30 2024, 02:10 AM IST
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ತಿರುಚಲಾದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರಿಗೆ ಸಂಕಷ್ಟ ಎದುರಾಗಿದೆ. ಮೇ 1ರ ಬುಧವಾರ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ರೇವಂತ ರೆಡ್ಡಿ ಅವರಿಗೆ ಸೂಚನೆ ನೀಡಿದ್ದಾರೆ.

ಮೋದಿ ಕರಿ ನಾಗರ ಹಾವು: ತೆಲಂಗಾಣ ಸಿಎಂ ರೇವಂತ್‌ ವಾಗ್ದಾಳಿ

Apr 28 2024, 01:15 AM IST
ಪ್ರಧಾನಿ ನರೇಂದ್ರ ಮೋದಿ ಕರಿ ನಾಗರಹಾವಿದ್ದಂತೆ. ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಲು ಹೋರಾಟ ಮಾಡಿದ್ದ ರೈತರನ್ನು ಕಚ್ಚಲು ಮರಳಿ ಬರುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ತೆಲಂಗಾಣ: ಭಾರೀ ಗಾಳಿಗೆ ಕಾಂಕ್ರೀಟ್‌ ಸೇತುವೆ ಕುಸಿತ!

Apr 24 2024, 02:22 AM IST
ನಿರ್ಮಾಣ ಹಂತದಲ್ಲಿದ್ದ ಕಾಂಕ್ರೀಟ್‌ ಸೇತುವೆಯೊಂದು ಹೈದರಾಬಾದ್‌ನಲ್ಲಿ ಭಾರೀ ಗಾಳಿಗೆ ಕುಸಿದು ಬಿದ್ದಿದೆ.

ಮನ್ಸೂರ್‌ಗೆ ಅವಕಾಶ ನೀಡಿ: ತೆಲಂಗಾಣ ಸಿಎಂ

Apr 21 2024, 02:19 AM IST
ಘೋಷಿಸಿದ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಜನತೆ ಒಮ್ಮೆ ಅವಕಾಶ ಮಾಡಿಕೊಡಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮನವಿ ಮಾಡಿದರು.

ತೆಲಂಗಾಣ ಕಾಂಗ್ರೆಸ್‌ಗೆ ಗ್ಯಾರಂಟಿ ಯೋಜನೆಗಳೇ ಬಲ

Mar 31 2024, 02:03 AM IST
ಕಳೆದ ವರ್ಷದ ವಿಧಾನಸಭಾ ಚುನಾವಣೆಯ ಭರ್ಜರಿ ಗೆಲುವಿನ ಸಂಭ್ರಮದಲ್ಲಿರುವ ತೆಲಂಗಾಣ ಕಾಂಗ್ರೆಸ್‌, ತಾನು ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು 2024ರ ಲೋಕಸಭಾ ಚುನಾವಣೆಯಲ್ಲೂ ತನ್ನ ಕೈಹಿಡಿಯಲಿದೆ

ತೆಲಂಗಾಣ ರಾಜ್ಯ ರಚನೆ ಹೊಸ ಸಮಸ್ಯೆ ಉಲ್ಬಣ: ಶೇಷಮೂರ್ತಿ ಅವಧಾನಿ

Mar 27 2024, 01:02 AM IST
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಬಚಾವತ್ ಜಲತೀರ್ಪಿನ ಪ್ರಕಾರ ನಮ್ಮ ಪಾಲಿನ ನೀರು ಪಡೆಯಲು ಕಾನೂನು ತಜ್ಞರ ಸಲಹೆ ಪಡೆದುಕೊಂಡು ಕಲಬುರಗಿ ಹೈಕೋರ್ಟ್‌ನಲ್ಲಿ ದಾವೆ ಹೂಡಬೇಕೆಂದು ಶ್ರಮಜೀವಿ ವೇದಿಕೆ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಸಲಹೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved