• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಬಳಿಕ ಇದೀಗ ತೆಲಂಗಾಣ ಕಾಂಗ್ರೆಸ್‌ನ ಎಟಿಎಂ: ಪ್ರಧಾನಿ ಮೋದಿ

Mar 06 2024, 02:23 AM IST
ಕಾಂಗ್ರೆಸ್‌ ಪಕ್ಷಕ್ಕೆ ಕರ್ನಾಟಕದ ಬಳಿಕ ಹೊಸದಾಗಿ ಸರ್ಕಾರ ರಚಿಸಿರುವ ತೆಲಂಗಾಣ ಎಟಿಎಂ ಆಗಿ ಪರಿವರ್ತನೆಯಾಗಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಮೋದಿ ನನ್ನ ಅಣ್ಣನಂತೆ: ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

Mar 05 2024, 01:35 AM IST

ಕಳೆದ ವಾರವಷ್ಟೆ ‘ಗುಜರಾತ್‌ ಮಾದರಿ’ ಎಂದರೆ ಪ್ರಜಾಸತ್ತಾತ್ಮಕ ರೀತಿ ಆಯ್ಕೆ ಆದ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಮಾದರಿ ಎಂದು ಕಿಡಿಕಾರಿದ್ದ ತೆಲಂಗಾಣ ಕಾಂಗ್ರೆಸ್‌ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಈಗ ರಾಗ ಬದಲಿಸಿದ್ದಾರೆ.

ಬಿಜೆಪಿಗೆ ಮತ ಹಾಕಿ, ಇಲ್ದಿದ್ರೆ ನರಕಕ್ಕೆ ಹೋಗ್ತೀರಿ: ತೆಲಂಗಾಣ ಬಿಜೆಪಿ ಸಂಸದ

Feb 29 2024, 02:02 AM IST
ಬಿಜೆಪಿಗೆ ಮತ ಹಾಕಿ. ಇಲ್ಲದಿದ್ದರೆ ನೀವು ನರಕಕ್ಕೆ ಹೋಗುತ್ತೀರಿ ಎಂಬುದಾಗಿ ತೆಲಂಗಾಣದ ಬಿಜೆಪಿ ಸಂಸದ ಡಿ ಅರವಿಂದ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಇನ್ನೆರಡು ಗ್ಯಾರಂಟಿ ಸ್ಕೀಂ ಜಾರಿ

Feb 28 2024, 02:34 AM IST
ಕರ್ನಾಟಕದ ಮಾದರಿಯಲ್ಲಿ ತೆಲಂಗಾಣದ ಕಾಂಗ್ರೆಸ್‌ ಸರ್ಕಾರ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಮತ್ತೆರಡು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ.

ನಾಯಾರ್‌ ಕ್ರಿಕೆಟ್‌: ತೆಲಂಗಾಣ ತಾಂಡೂರ ತಂಡಕ್ಕೆ ಜಯ

Feb 26 2024, 01:32 AM IST
ಚಿಂಚೋಳಿಯ ಮಿರಿಯಾಣ ಗ್ರಾಮದಲ್ಲಿ ನಾಯಾರ್ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ತಾಂಡೂರಿನ ನಾಯಾರ್‌ ತಂಡ ಪ್ರಥಮ ಬಹುಮಾನ ೫೦ ಸಾವಿರ ರು., ಟ್ರೋಫಿ ಪಡೆದುಕೊಂಡಿತು.

ಕಾರು ಅಪಘಾತ: ತೆಲಂಗಾಣ ಬಿಆರ್‌ಎಸ್‌ ಶಾಸಕಿ ಲಾಸ್ಯ ನಂದಿತಾ ಸಾವು

Feb 24 2024, 02:30 AM IST
ಕೆಲವೇ ದಿನಗಳ ಹಿಂದೆ ಅಂಚಿನಲ್ಲಿ ಸಾವಿನಿಂದ ಪಾರಾಗಿದ್ದ ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತ ಶುಕ್ರವಾರ ಕಾರು ಅಪಘಾತದಿಂದ ನಿಧನರಾಗಿದ್ದಾರೆ. ಇವರ ತಂದೆಯೂ ಕಳೆದ ವರ್ಷ ಫೆಬ್ರವರಿಯಲ್ಲೇ ಕಾಕತಾಳೀಯವೆಂಬಂತೆ ನಿಧನ ಹೊಂದಿದ್ದರು.

ತೆಲಂಗಾಣ ವಾಹನಗಳ ನಂಬರ್‌ಪ್ಲೇಟಿನ್ನು TG

Feb 06 2024, 01:30 AM IST
ತೆಲಂಗಾಣದ ನಂಬರ್‌ಪ್ಲೇಟ್‌ಗಳಲ್ಲಿರುವ ರಾಜ್ಯದ ಸಂಕೇತಗಳನ್ನು ರಾಜ್ಯ ಸರ್ಕಾರ ಬದಲಾಯಿಸಿದ್ದು, ಎಲ್ಲ ವಾಹನ ಮಾಲೀಕರೂ ಬದಲಾಯಿಸಿಕೊಳ್ಳುವಂತೆ ಸೂಚಿಸಿದೆ.

ಅದಾನಿ ಜತೆ ತೆಲಂಗಾಣ ಕಾಂಗ್ರೆಸ್‌ ಸರ್ಕಾರ ಹೂಡಿಕೆ ಒಪ್ಪಂದ

Jan 18 2024, 02:01 AM IST
ತೆಲಂಗಾಣದಲ್ಲಿ ಅದಾನಿ ಒಡೆತನದ ಸಂಸ್ಥೆ 12,400 ಕೋಟಿ ರು. ಹೂಡಿಕೆ ಮಾಡಲು ಒಪ್ಪಿಕೊಂಡಿದೆ. ಅದಾನಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಿಡಿ ಕಾರುತ್ತಿದ್ದರೆ, ಇನ್ನೊಂದೆಡೆ ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ನೇತೃತ್ವದ ಕೈ ಸರ್ಕಾರದ ಅದಾನಿ ಜೊತೆಗೆ ಸ್ನೇಹ ಒಡಂಬಡಿಕೆ ಮಾಡಿಕೊಂಡಿದೆ.

ತೆಲಂಗಾಣ ಬಾನಂಗಳದಲ್ಲಿ ಹಾರಾಡಲಿದೆ ‘ಕಥಕ್ಕಳಿ’ ಗಾಳಿಪಟ

Jan 07 2024, 01:30 AM IST
ಜನವರಿ ೧೩ರಿಂದ ತೆಲಂಗಾಣದಲ್ಲಿ ನಡೆಯಲಿರುವ ಗಾಳಿಪಟ ಉತ್ಸವದಲ್ಲಿ ಟೀಮ್‌ ಮಂಗಳೂರು ರಚಿಸಿರುವ ಬೃಹತ್‌ ಗಾತ್ರದ ಕಥಕ್ಕಳಿ ಗಾಳಿ ಹಾರಾಡಲಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಅನ್ನದಾನಕ್ಕೆ ತೆಲಂಗಾಣ ಸಚಿವ 1 ಕೋಟಿ ರು. ಹಸ್ತಾಂತರ

Dec 21 2023, 01:15 AM IST
ತಮ್ಮ ಮಗಳ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ ಕಾರಣ ತೆಲಂಗಾಣದ ಸಚಿವ ಶ್ರೀನಿವಾಸ ರೆಡ್ಡಿ ಮಂಗಳವಾರ ಕುಟುಂಬ ಸಮೇತ ಸುಬ್ರಹ್ಮಣ್ಯಕ್ಕೆ ಬಂದು ಅನ್ನದಾನಕ್ಕೆ ೧ ಕೋಟಿ ರು. ಚೆಕ್‌ ನೀಡಿ ಹರಿಕೆ ಸಲ್ಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved