• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂದೂಕು ಹಿಡಿದಿದ್ದ ನಕ್ಸಲ್‌ ಸೀತಕ್ಕ ಈಗ ತೆಲಂಗಾಣ ಸಚಿವೆ!

Dec 08 2023, 01:45 AM IST
ನವದೆಹಲಿ: ಗೂಢಚರ್ಯೆ ಆರೋಪದಲ್ಲಿ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ವಾಯುಪಡೆಗೆ 8 ನಿವೃತ್ತಿ ಸಿಬ್ಬಂದಿಗಳನ್ನು ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಭೇಟಿ ಮಾಡಿದ್ದಾರೆ.

ತೆಲಂಗಾಣ ಸಿಎಂ ಆಗಿ ರೇವಂತ್‌ ಪ್ರಮಾಣವಚನ

Dec 08 2023, 01:45 AM IST
ನವದೆಹಲಿ: ಗೂಢಚರ್ಯೆ ಆರೋಪದಲ್ಲಿ ಕತಾರ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ವಾಯುಪಡೆಗೆ 8 ನಿವೃತ್ತಿ ಸಿಬ್ಬಂದಿಗಳನ್ನು ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಭೇಟಿ ಮಾಡಿದ್ದಾರೆ.

ತೆಲಂಗಾಣ ಸಿಎಂ ಆಗಿ ರೇವಂತ್‌ರೆಡ್ಡಿ: ಗುರುವಾರ ಪದಗ್ರಹಣ

Dec 06 2023, 01:15 AM IST
ಕಾಂಗ್ರೆಸ್‌ ಅಧಿಕೃತ ಘೋಷಣೆ. ಎಬಿವಿಪಿ ಮೂಲದ ರೇವಂತ್‌.

ತೆಲಂಗಾಣ: 15 ವೈದ್ಯರು ವಿಧಾನಸಭೆಗೆ, ಪ್ರತಿ 10ರಲ್ಲಿ ಒಬ್ಬ ಶಾಸಕ ವೈದ್ಯ!

Dec 06 2023, 01:15 AM IST
ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ 15 ಜನ ವೈದ್ಯರು ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸದ್ಯ ರಾಜ್ಯದ ವಿಧಾನಸಭೆಯಲ್ಲಿ ಶೇ.12ರಷ್ಟು ಜನ ವೈದ್ಯರೇ ಆಗಿದ್ದು, ಪ್ರತಿ 10 ಶಾಸಕರಲ್ಲಿ ಒಬ್ಬರು ವೈದ್ಯರಾಗಿದ್ದಾರೆ.

ತೆಲಂಗಾಣ ಗೆಲುವಿಗೆ ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮಾಚರಣೆ

Dec 04 2023, 01:30 AM IST
ತೆಲಂಗಾಣದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಭಾನುವಾರ ಚಿತ್ರದುರ್ಗ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂದೆ ಮಾಜಿ ಸಚಿವ ಅಂಜನೇಯ ತಮಟೆಯನ್ನು ಬಾರಿಸಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರೆ, ಮಹಿಳಾ ಕಾರ್ಯಕರ್ತರು ನೃತ್ಯ ಮತ್ತು ಸಾರ್ವಜನಿಕರಿಗೆ ಸಿಹಿಯನ್ನು ಹಂಚುವುದರ ಮೂಲಕ ವಿಜಯೋತ್ಸವ ಆಚರಣೆ ಮಾಡಲಾಯಿತು.

ಅಂಧ್ರ-ತೆಲಂಗಾಣ ಜಲಕದನ ವಿರಾಮ

Dec 03 2023, 01:00 AM IST
ಹೈದರಾಬಾದ್‌: ಆಂಧ್ರಪ್ರದೇಶ ಪೊಲೀಸರು ತೆಲಂಗಾಣದ ನಾಗಾರ್ಜುನ ಸಾಗರ ಅಣೆಕಟ್ಟೆಗೆ ನುಗ್ಗಿ ಆಂಧ್ರಕ್ಕೆ ಕಾಲುವೆ ಮೂಲಕ ನೀರು ಬಿಡುಗಡೆ ಮಾಡಿಕೊಂಡ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿದೆ. ಇದರಿಂದ ಉದ್ವಿಗ್ನತೆ ತಣ್ಣಗಾಗಿದ್ದು, ಎರಡೂ ರಾಜ್ಯಗಳು ಜಲಕದನಕ್ಕೆ ವಿರಾಮ ಘೋಷಿಸಲು ನಿರ್ಧರಿಸಿವೆ.

ಆಂಧ್ರ, ತೆಲಂಗಾಣ, ಪಂಜಾಬ್‌ನಿಂದ ಅಕ್ಕಿ ತರಿಸುವ ಪ್ಲಾನ್‌

Nov 22 2023, 01:00 AM IST
ಆಂಧ್ರ, ತೆಲಂಗಾಣ, ಪಂಜಾಬ್‌ನಿಂದ ಅಕ್ಕಿ ತರಿಸುವ ಪ್ಲಾನ್‌

ತೆಲಂಗಾಣ ಮಾದಿಗ ಸಂಘದ ಬೆಂಬಲ ಬಿಜೆಪಿಗೆ: ಅಧ್ಯಕ್ಷ

Nov 21 2023, 12:45 AM IST
ಪರಿಶಿಷ್ಟ ಜಾತಿಗಳಲ್ಲಿನ ಉಪ ಸಮುದಾಯಗಳ ವರ್ಗೀಕರಣದ ಸಮಸ್ಯೆ ಪರಿಹರಿಸಲು ಸಮಿತಿ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ ಬೆನ್ನಲ್ಲೇ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸುವುದಾಗಿ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಮ್‌ಆರ್‌ಪಿಎಸ್‌)ಯ ಸಂಸ್ಥಾಪಕ ಮಂದ ಕೃಷ್ಣ ಮಾದಿಗ ಅವರು ಘೋಷಿಸಿದ್ದಾರೆ

ತೆಲಂಗಾಣ ಚುನಾವಣೆಯಿಂದಹೊರಗುಳಿಯಲಿರುವ ಟಿಡಿಪಿ

Oct 30 2023, 12:30 AM IST
ತೆಲಂಗಾಣ ವಿಧಾನಸಭೆ ಚುನಾವಣೆಯಿಂದ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಹೊರಗುಳಿಯಲಿದೆ ಎಂದು ಹೇಳಲಾಗಿದೆ.

ತೆಲಂಗಾಣ: ಅಜರುದ್ದೀನ್‌ಗೆ ಕಾಂಗ್ರೆಸ್ ಟಿಕೆಟ್‌

Oct 28 2023, 01:15 AM IST
ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್‌ ಅಜರುದ್ದೀನ್‌ಗೆ ಜುಬಿಲಿ ಹಿಲ್ಸ್‌ ಕ್ಷೇತ್ರದಿಂದ ಟಿಕೆಟ್‌ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved