• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಟ್ಟಡ ಕೆಡವಿದ ತ್ಯಾಜ್ಯ ವಿಲೇವಾರಿಗೆ ಎಲ್ಲಿದೆ ಜಾಗ ?

Dec 30 2024, 01:03 AM IST
ಚಿತ್ರದುರ್ಗ ನಗರದ ಪ್ರಮುಖ ರಸ್ತೆಯ ಅಗಲೀಕರಣ ಕೈಗೆತ್ತಿಕೊಂಡಿರುವ ನಗರಸಭೆ ಮುಂದೆ ಹಲವಾರು ಸವಾಲುಗಳಿವೆ. ನಾಲ್ಕಾರು ಮಂದಿ ಕುಳಿತುಕೊಂಡು ತೀರ್ಮಾನ ಕೈಗೊಂಡಾಕ್ಷಣ ಎಲ್ಲವೂ ಸುಲಲಿತವಾಗುವುದಿಲ್ಲ.

ತ್ಯಾಜ್ಯ ಎಸೆಯುವುದನ್ನು ನಿಯಂತ್ರಿಸಲು ಸಿಸಿ ಕ್ಯಾಮೆರಾ

Dec 29 2024, 01:16 AM IST
ಕಾರವಾರ ನಗರದ ಕೆಲವು ಸ್ಥಳಗಳು ಘನತ್ಯಾಜ್ಯ ಎಸೆಯುವ ಹಾಟ್‌ಸ್ಪಾಟ್‌ಗಳಾಗಿದ್ದು, ಇಂತಹ ಕಡೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿ ಕಸ ಎಸೆಯುವುದನ್ನು ನಿಯಂತ್ರಿಸಲು ಇಲ್ಲಿನ ನಗರಸಭೆ ಅಧಿಕಾರಿಗಳು ಮುಂದಾಗಿದ್ದಾರೆ.

ನೇಮೋತ್ಸವ ಗದ್ದೆಯಲ್ಲಿ ತ್ಯಾಜ್ಯ ರಾಶಿ: ಶುಚಿತ್ವದ ಪಾಠ ಮಾಡಿದ ದೈವ

Dec 28 2024, 01:00 AM IST
ನೇಮೋತ್ಸವ ನಡೆಯುವ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿಯನ್ನು ಕಂಡು ದೈವವೇ ಕೆಂಡಾಮಂಡಲವಾದ ಘಟನೆ ನಡೆದಿದೆ. ಕಸ ತೆಗೆದು ಶುಚಿಗೊಳಿಸಿದಿದ್ದಲ್ಲಿ ವಲಸರಿ(ಸವಾರಿ) ಹೊರಡುವುದಿಲ್ಲ ಎಂದು ದೈವ ಖಡಾಖಂಡಿತ ನುಡಿಯುವ ಮೂಲಕ ಶುಚಿತ್ವದ ಪಾಠ ಮಾಡಿದ ಘಟನೆ ಮಂಗಳೂರು ಹೊರವಲಯದ ಕನೀರುತೋಟ ಎಂಬಲ್ಲಿ ನಡೆದಿದೆ.

ವೈಜ್ಞಾನಿಕವಾಗಿ ತ್ಯಾಜ್ಯ ಸಂಗ್ರಹಿಸಿ ಮರು ಬಳಕೆ ಮಾಡಿ: ಎ.ಇ. ರಘು

Dec 26 2024, 01:00 AM IST
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಗ್ರಹವಾಗುತ್ತಿರುವ ತ್ಯಾಜ್ಯವನ್ನು ಸಂಗ್ರಹಣೆ ಮಾಡಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಅದನ್ನು ಮರುಬಳಕೆ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ತಿಳಿಸಿದರು. ಹನೂರಿನಲ್ಲಿ ಹಸಿರು ನಾಳೆ ಮಲೆ ಮಹದೇಶ್ವರ ಬೆಟ್ಟ’ ಯೋಜನೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ರೋಬೋಸಾಪ್ಟ್‌ನಿಂದ ತ್ಯಾಜ್ಯ ನಿರ್ವಹಣೆಗೆ ಜಿ.ಪಂ.ಗೆ 6 ಎಲೆಕ್ಟ್ರಿಕ್ ವಾಹನ ಹಸ್ತಾಂತರ

Dec 20 2024, 12:47 AM IST
ಉಡುಪಿಯ ಐಟಿ ಕಂಪನಿ ರೋಬೋಸಾಫ್ಟ್ ಟೆಕ್ನಾಲಜೀಸ್‌ ತನ್ನ ಸಿಎಸ್‌ಆರ್ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯಿತಿಗೆ ತ್ಯಾಜ್ಯ ಸಂಗ್ರಹ ಮಾಡಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಗುರುವಾರ ಕಂಪನಿಯ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಬೆಂಗಳೂರಲ್ಲಿ ತ್ಯಾಜ್ಯ ಸಂಗ್ರಹ, ವಿಲೇವಾರಿ ವಿಷಯದಲ್ಲಿ ದೊಡ್ಡ ಮಾಫಿಯಾ-4 ಕಡೆ ವಿಲೇವಾರಿ ಘಟಕ : ಡಿಸಿಎಂ

Dec 20 2024, 12:45 AM IST

ನಗರದ 4 ಕಡೆ ತಲಾ 100 ಎಕರೆ ಜಾಗದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ತ್ಯಾಜ್ಯ ವಿಲೇವಾರಿ ಮಾಡಿ ಪರಿಸರ ರಕ್ಷಿಸಿ

Dec 19 2024, 12:32 AM IST
ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವೈಜ್ಞಾನಿಕವಾಗಿ ಬೇರ್ಪಡಿಸಿ ಮತ್ತು ವಿಲೇವಾರಿ ಮಾಡುವ ಮೂಲಕ ನಮ್ಮ ಪರಿಸರವನ್ನು ರಕ್ಷಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕೆಂದು ಶಿವಮೊಗ್ಗ ಕೆ.ಎಸ್.ಪಿ.ಸಿ.ಬಿ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ವಿ. ರಮೇಶ್ ಮನವಿ ಮಾಡಿದರು.

ಇನ್ನಂಜೆ ಹೊಳೆಬದಿಗೆ ತ್ಯಾಜ್ಯ ಸುರಿದ ವ್ಯಕ್ತಿಯಿಂದಲೇ ಅದನ್ನು ಹೆಕ್ಕಿಸಿದ ಗ್ರಾಪಂ !

Dec 13 2024, 12:47 AM IST
ಮನೆಯ ತ್ಯಾಜ್ಯವನ್ನು ವಾಹನದಲ್ಲಿ ತಂದು ಹೊಳೆಬದಿಗೆ ಸುರಿದ ಬೇಜವಾಬ್ದಾರಿ ವ್ಯಕ್ತಿಯಿಂದಲೇ ಅದನ್ನು ಹೆಕ್ಕಿಸಿ, ಆತನನ್ನು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುವಂತೆ ಮಾಡಿ ಘಟನೆ ಇಲ್ಲಿನ ಇನ್ನಂಜೆ ಗ್ರಾಪಂನಲ್ಲಿ ನಡೆದಿದೆ.

ಹಳ್ಳಕ್ಕೆ ರಾಸಾಯನಿಕಯುಕ್ತ ತ್ಯಾಜ್ಯ ನೀರು: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

Dec 13 2024, 12:46 AM IST
20 ದಿನಗಳ ಹಿಂದೆ ನಿರಂತರ ಐದು ದಿನ ರಾಸಾಯನಿಕಯುಕ್ತ ವ್ಯರ್ಥ ನೀರು ಹರಿದು ಬಂದಿತ್ತು.

ಇಂದೋರ್‌ ಮಾದರಿ ತ್ಯಾಜ್ಯ ಕರಗಿಸಿ: ರಾಜಣ್ಣ ಕೊರವಿ

Dec 06 2024, 08:56 AM IST
ಮಹಾನಗರದಲ್ಲಿ ತ್ಯಾಜ್ಯ ಸಂಗ್ರಹಣೆ ಹಾಗೂ ಸ್ವಚ್ಛತೆ ನಿರ್ವಹಣೆ ಕೊರತೆಯಿಂದ ಮತ್ತಷ್ಟು ಸಮಸ್ಯೆಗಳು ಉಲ್ಬಣವಾಗುತ್ತಿವೆ. ಇದು ಕಳೆದೊಂದು ತಿಂಗಳು ವಿವಿಧೆಡೆ ಪರಿಶೀಲಿಸಿದ ನಂತರ ಗಮನಕ್ಕೆ ಬಂದಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved