• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತ ಕರಾವಳಿಅಭಿವೃದ್ಧಿಗಾಗಿ ಕೆ-ಶೋರ್‌ ಜಾರಿ

Oct 18 2024, 12:00 AM IST
ಯೋಜನೆ ಅಡಿಯಲ್ಲಿ ಅರಬ್ಬಿ ಸಮುದ್ರಕ್ಕೆ ನದಿಗಳು ಸೇರ್ಪಡೆಯಾಗುವ ಪ್ರದೇಶ, ಸಮುದ್ರ ತೀರ ಹಾಗೂ ಇನ್ನಿತರ ಕಡೆಗಳಲ್ಲಿ ಮ್ಯಾಂಗ್ರೋವ್‌, ಬಿದಿರು ಸೇರಿದಂತೆ ಇನ್ನಿತರ ಸಸಿಗಳನ್ನು ನೆಡಲಾಗುತ್ತದೆ. ಅದರ ಜತೆಗೆ ಕ್ಲವರ್ಟ್‌ಗಳು, ಚೆಕ್‌ಡ್ಯಾಂ, ಕ್ಯಾಸ್‌ವೇಗಳನ್ನು ನಿರ್ಮಿಸಿ ಕಡಲ ಕೊರೆತ ಸೇರಿದಂತೆ ಸಮುದ್ರ ಮತ್ತು ಅದರ ತೀರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತದೆ.

ಕೃಷಿ ತ್ಯಾಜ್ಯ ದಹನ: ಪಂಜಾಬ್‌, ಹರ್‍ಯಾಣಕ್ಕೆ ಸುಪ್ರೀಂ ಛೀಮಾರಿ

Oct 17 2024, 12:04 AM IST
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ವಾಯುಮಾಲಿನ್ಯಕ್ಕೆ ಪ್ರಮುಖ ಕಾರಣೀಭೂತವಾಗಿರುವ ಕೃಷಿ ತ್ಯಾಜ್ಯ ದಹನವನ್ನು ತಪ್ಪಿಸದ ಹಾಗೂ ದಹನ ಮಾಡಿದ ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕಾರಣಕ್ಕೆ ಪಂಜಾಬ್‌ ಮತ್ತು ಹರ್ಯಾಣ ಸರ್ಕಾರಗಳಿಗೆ ಸುಪ್ರೀಂಕೋರ್ಟ್‌ ಬುಧವಾರ ಛೀಮಾರಿ ಹಾಕಿದೆ

ಕಡೇಚೂರು ಕಾರ್ಖಾನೆಗಳಿಂದ ವಿಷಪೂರಿತ ತ್ಯಾಜ್ಯ: ಜೀವಸಂಕುಲಕ್ಕೆ ಆಪತ್ತು!

Oct 07 2024, 01:42 AM IST
Toxic Waste from Kadechur Factories: Threat to Biodiversity!

ತ್ಯಾಜ್ಯ ವಿಲೇವಾರಿ ಘಟಕ ಕೂಡಲೇ ಸ್ಥಳಾಂತರಿಸಿ: ಇಡಗೂರು ಗ್ರಾಮಸ್ಥರಿಂದ ಪ್ರತಿಭಟನೆ

Oct 04 2024, 01:09 AM IST
ಸಂಬಂಧಪಟ್ಟ ಅಧಿಕಾರಿಗಳು 15 ದಿನಗಳೊಳಗೆ ಸ್ಥಳಾಂತರ ಮಾಡಬೇಕು, ಮಾಡದಿದ್ದಲ್ಲಿ ಹಂತ ಹಂತವಾಗಿ ಹೋರಾಟ ಮಾಡಲು ಸಜ್ಜಾಗುತ್ತೇವೆ.

ತ್ಯಾಜ್ಯ, ವ್ಯಾಜ್ಯಮುಕ್ತ ಗ್ರಾಮಕ್ಕೆ ಸಹಕರಿಸಿ: ನ್ಯಾ. ಮಂಜುನಾಥ

Oct 03 2024, 01:19 AM IST
ತಾಲೂಕಿನ ಜಿ ಬೆಂಚಮಟ್ಟಿ ಗ್ರಾಮವನ್ನು ತ್ಯಾಜ್ಯ ಹಾಗೂ ವ್ಯಾಜ್ಯ ಮುಕ್ತ ಗ್ರಾಮವನ್ನಾಗಿ ಮಾಡಲು ತಾಲೂಕಾಡಳಿತ ಪಣ ತೊಟ್ಟಿದ್ದು ಗ್ರಾಮಸ್ಥರು ಸಹಕಾರ ನೀಡಬೇಕು.

ಶೋಭಾಯಾತ್ರೆ ತ್ಯಾಜ್ಯ ವಿಲೇವಾರಿಗೆ ಪೌರ ಕಾರ್ಮಿಕರು ಹೈರಾಣ

Sep 30 2024, 01:17 AM IST
ಹಿಂದೂ ಮಹಾಗಣಪತಿ ಶೋಭಾಯಾತ್ರೆ ನಂತರ ಚಿತ್ರದುರ್ಗದ ಪ್ರಮುಖ ಬೀದಿಯಲ್ಲಿ ರಾಶಿಯಾಗಿದ್ದ ಹರಿದ ಚಪ್ಪಲಿಗಳ ಪೌರ ಕಾರ್ಮಿಕರು ಗುಡಿಸಿ ತೆಗೆದು ಹಾಕಿದರು.

ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ

Sep 29 2024, 01:33 AM IST
ತ್ಯಾಜ್ಯದಿಂದ ಉಂಟಾಗುತ್ತಿರುವ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ದೃಷ್ಟಿಯಲ್ಲಿ ಪರಿಸರ ಸ್ವಚ್ಛತೆ, ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡರು ತಿಳಿಸಿದರು.

ಕಿನ್ನಾಳ ತ್ಯಾಜ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ

Sep 24 2024, 01:49 AM IST
ಗಾಂಧಿ ಜಯಂತಿ ನಿಮಿತ್ತ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮವನ್ನು ತ್ಯಾಜ್ಯಮುಕ್ತ ಗ್ರಾಮವನ್ನಾಗಿ ಮಾಡುವ ಕುರಿತು ಸಂಕಲ್ಪ ಮಾಡಲಾಗಿದ್ದು, ಈ ಕುರಿತು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ ಸಿ. ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಹಾಸನದಲ್ಲಿ 1.5 ಕೋಟಿ ರು. ವೆಚ್ಚದ ಒಣ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಶಾಸಕ ಸ್ವರೂಪ್‌ ಗುದ್ದಲಿಪೂಜೆ

Sep 23 2024, 01:30 AM IST
ಸ್ವಚ್ಛ ಭಾರತ್ ಮಿಷನ್ ಹಂತ -2ರ ಯೋಜನೆಯ ಅಡಿಯಲ್ಲಿ ಹಾಸನ ತಾಲೂಕು ಹನುಮಂತಪುರ ಬಳಿ 1.5 ಕೋಟಿ ವೆಚ್ಚದ ಒಣತ್ಯಾಜ್ಯ ಸಂಪೂರ್ಣ ನಿರ್ವಹಣಾ ಘಟಕ ನಿರ್ಮಾಣಕ್ಕೆ ಭಾನುವಾರ ಶಾಸಕ ಸ್ವರೂಪ ಪ್ರಕಾಶ್ ಹಾಸನದಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು.

ತ್ಯಾಜ್ಯ ನೀರು ನಿರ್ವಹಣೆಯಲ್ಲಿ ಲೋಪ ಎಸಗಿದರೆ ಎಫ್ ಐಆರ್

Sep 13 2024, 01:39 AM IST
ಸಾರ್ವಜನಿಕರ ದೂರುಗಳಿಗೆ ಬೇಜವಾಬ್ದಾರಿತನ ತೋರುವುದು ಹಾಗೂ ತ್ಯಾಜ್ಯ ನೀರು ನಿರ್ವಹಣೆಯಲ್ಲಿ ಲೋಪವೆಸಗುವುದು ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಎಚ್ಚರಿಕೆ ನೀಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved