• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲ್ಕಿ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಪರಿಸರದಲ್ಲಿ ದುರ್ವಾಸನೆ: ಪಂಚಾಯಿತಿಗೆ ಗ್ರಾಮಸ್ಥರಿಂದ ದೂರು

Dec 03 2024, 12:34 AM IST
ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯ ಮೆಡಲಿನ್ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಪರಿಸರ ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿದ್ದು, ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ರೋಗಗಳ ಭೀತಿ ಎದುರಾಗಿದೆ ಎಂದು ಮಾನಂಪಾಡಿ ಗ್ರಾಮಸ್ಥರು ಮೂಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.

ಹುಕ್ಕೇರಿಯಲ್ಲಿ ವೈಜ್ಞಾನಿಕ ತ್ಯಾಜ್ಯ ನೀರು ನಿರ್ವಹಣೆ..!

Nov 25 2024, 01:03 AM IST
ಸ್ವಚ್ಛತೆ ಮತ್ತು ಶುಚಿತ್ವದಲ್ಲಿ ನೇರ ಪರಿಣಾಮ ಉಂಟು ಮಾಡುವ ಕೊಳಚೆ ಮತ್ತು ಚರಂಡಿಗಳ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಹುಕ್ಕೇರಿ ಪುರಸಭೆ ಮುಂದಾಗಿದೆ. ಇದರೊಂದಿಗೆ ಜಲಮೂಲಗಳ ಶುದ್ಧೀಕರಣಕ್ಕೆ ಮಹತ್ವದ ಹೆಜ್ಜೆ ಇಟ್ಟಿದೆ.

ದ್ರವ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ 1.18 ಕೋಟಿ ರು. ಮೀಸಲಿರಿಸಲು ಚಿಂತನೆ

Nov 21 2024, 01:03 AM IST
ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಮೆಸ್ಕಾಂ ಹಳೆ ವಿದ್ಯುತ್ ಲೈನ್ ತೆರವು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಶಂಭೂರು: ಸಮಗ್ರ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಪೂರ್ಣ

Nov 20 2024, 12:33 AM IST
ಘಟಕವು ದಿನನಿತ್ಯ 7 ಟನ್ ಒಣ ತ್ಯಾಜ್ಯವನ್ನು ವಿಂಗಡಿಸಿ ನಿರ್ವಹಣೆಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಬಂಟ್ವಾಳ ತಾಲೂಕಿನ 40 ಹಾಗೂ ಉಳ್ಳಾಲ ತಾಲೂಕಿನ 17 ಗ್ರಾ.ಪಂ.ಗಳು ಈ ಘಟಕದ ವ್ಯಾಪ್ತಿಗೆ ಬರಲಿದ್ದು, ಒಟ್ಟು 57 ಗ್ರಾ.ಪಂ.ಗಳ 99,520 ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳ ಒಣ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತದೆ.

ಜ್ಯೋತಿಷಿ ಮಾತುಕೇಳಿ ನದಿಗಳಿಗೆ ತ್ಯಾಜ್ಯ ಹಾಕಬೇಡಿ

Nov 16 2024, 12:34 AM IST
ಜ್ಯೋತಿಷಿಗಳು ಹೇಳುವಂತೆ ತೊಟ್ಟಬಟ್ಟೆ ಹಾಗೂ ಪೂಜಾ ವಸ್ತುಗಳನ್ನು ನದಿಗಳಲ್ಲಿ ಹಾಕಿ, ಪಾಪಬಿಟ್ಟು ಹೋಗುತ್ತದೆ ಎಂಬ ಮಾತನ್ನು ನಂಬಬೇಡಿ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹರಿಹರದಲ್ಲಿ ನುಡಿದಿದ್ದಾರೆ.

ನಗರ ಸ್ವಚ್ಛತೆಯಲ್ಲಿ ತ್ಯಾಜ್ಯ ವಿಲೇವಾರಿ ದೊಡ್ಡ ಸವಾಲು: ಅಶೋಕ್ ಕುಮಾರ್ ರೈ

Nov 13 2024, 12:06 AM IST
ನಗರಸಭೆಯ ಶೇ.24.1 ರಡಿಯಲ್ಲಿ ಪೌರ ಕಾರ್ಮಿಕ ನಿಧಿಯಲ್ಲಿ 51 ಮಂದಿ ಪೌರಕಾರ್ಮಿಕರಿಗೆ ಸೈಕಲ್, ಹೆಲ್ತ್ ಕಾರ್ಡ್ ವಿತರಿಸಲಾಯಿತು. ಒಟ್ಟು 77 ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕಾರ್ಮಿಕರು ಮತ್ತು ಚಾಲಕರಿಗೆ ಉಡುಗೊರೆಗಳನ್ನು ನೀಡಿ ಗೌರವಿಸಲಾಯಿತು.

ಹೆದ್ದಾರಿ ಪಕ್ಕದಲ್ಲಿ ತ್ಯಾಜ್ಯ ಎಸೆಯದಂತೆ ಸಂಸದರಿಗೆ ಮನವಿ

Nov 09 2024, 01:04 AM IST
ಜಿಲ್ಲೆಯ ಕಾರವಾರ ಮಾಜಾಳಿ ಗಡಿಯಿಂದ ಭಟ್ಕಳ ಗೊರ್ಟೆಯವರೆಗೆ ಚತುಷ್ಫಥ ಹೆದ್ದಾರಿ ನಿರ್ಮಾಣವಾಗಿದ್ದು, ಈಚಿನ ದಿನಗಳಲ್ಲಿ ಈ ಹೆದ್ದಾರಿ ಅಂಚಿನಲ್ಲಿ ತಾಜ್ಯದ ರಾಶಿಯೇ ನಿರ್ಮಾಣವಾಗುತ್ತಿದೆ.

ಬಸವಣ್ಣ ಕಾಲುವೆ ತ್ಯಾಜ್ಯ ಹೊರ ಹಾಕುವ ಸಾಹಸ

Nov 07 2024, 11:51 PM IST
ತುಂಗಭದ್ರಾ ಜಲಾಶಯದಿಂದ ಈ ಕಾಲುವೆ 140 ಕ್ಯುಸೆಕ್ ನೀರು ದಿನನಿತ್ಯ ಹರಿಸಲಾಗುತ್ತಿತ್ತು.

ಮತ್ತೆ ೩ ತ್ಯಾಜ್ಯ ತುಂಬಿದ ವಾಹನ ಪತ್ತೆ; ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Nov 05 2024, 12:41 AM IST
ಕೇರಳ ರಾಜ್ಯದಿಂದ ತ್ಯಾಜ್ಯ ತುಂಬಿದ ಮೂರು ವಾಹನಗಳನ್ನು ಭಾನುವಾರ ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯ ಬೆನ್ನಲ್ಲೇ ಮತ್ತೆ ಮೂರು ತ್ಯಾಜ್ಯವಿದ್ದ ವಾಹನಗಳನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಸಂಗ ಪಟ್ಟಣದ ಬಳಿಯ ಎಪಿಎಂಸಿ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.

ಮುಗಿದ ದೀಪಾವಳಿ : ಬಳಸಿ ಬಿಸಾಕಿರುವ ತ್ಯಾಜ್ಯ ವಿಲೇವಾರಿಯೇ ಮಹಾನಗರ ಪಾಲಿಕೆಗೆ ದೊಡ್ಡ ಸಮಸ್ಯೆ

Nov 04 2024, 12:46 AM IST
ದೀಪಾವಳಿ ಹಬ್ಬ ಮುಕ್ತಾಯಗೊಂಡಿದೆ. ಈಗ ಯಾವುದೇ ವಾರ್ಡ್‌ಗಳಿಗೆ, ಏರಿಯಾಗಳಿಗೆ ತೆರಳಿದರೂ ನಮಗೆ ಬರಮಾಡಿಕೊಳ್ಳುವುದು ಇದೇ ತ್ಯಾಜ್ಯ ತುಂಬಿದ ರಾಶಿ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved