ಕೆರೆಗಳಿಗೆ ತ್ಯಾಜ್ಯ ನೀರು ಹರಿಸುವುದು ಅವೈಜ್ಞಾನಿಕ
Oct 09 2023, 12:45 AM ISTದೊಡ್ಡಬಳ್ಳಾಪುರ: ಬೆಂಗಳೂರಿನ ತ್ಯಾಜ್ಯ ನೀರು ನಮ್ಮೂರಿನ ಕೆರೆಗಳಿಗೆ ಹರಿಸುವ ಬಗ್ಗೆ ರೈತರು ಎಚ್ಚರಗೊಳ್ಳಬೇಕು. ಅವೈಜ್ಞಾನಿಕವಾಗಿ ತ್ಯಾಜ್ಯ ನೀರು ಕೆರೆಗಳಿಗೆ ತುಂಬಿದರೆ ಪರಿಸರಕ್ಕೆ ಮಾರಕವಾಗುತ್ತದೆ ಎಂದು ಜಾನಪದ ವಿದ್ವಾಂಸ ಡಾ.ಟಿ.ಗೋವಿಂದರಾಜು ತಿಳಿಸಿದರು.