• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಕರ್ಣದ ಪಾರ್ಕಿಂಗ್ ಪ್ರದೇಶದಲ್ಲಿ ತ್ಯಾಜ್ಯ

May 19 2024, 01:54 AM IST
ಗೋಕರ್ಣದ ಮುಖ್ಯ ಕಡಲತೀರದ ವಾಹನ ನಿಲುಗಡೆ ಸ್ಥಳದಲ್ಲಿ ದಿನದಿಂದ ದಿನಕ್ಕೆ ಕಸದ ರಾಶಿ ಬೀಳುತ್ತಿದ್ದು, ಇದನ್ನು ಸ್ವಚ್ಛಗೊಳಿಸಿ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ತೆರವು ಕಾರ್ಯ

May 19 2024, 01:45 AM IST
ಗ್ರಾಪಂ ವ್ಯಾಪ್ತಿಯ ವ್ಯಾಪ್ತಿಯ ಸಾರ್ವಜನಿಕ ಪ್ರದೇಶ, ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯದಂತೆ, ತ್ಯಾಜ್ಯವನ್ನು ಸುಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ವಿಶೇಷ ಸ್ವಚ್ಛ ಸಪ್ತಾಹ ನಡೆಸಲಾಯಿತು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಬದಿ ತ್ಯಾಜ್ಯ ತೆರವಿಗೆ ಜಿಪಂ ಸಿಇಒ ಸೂಚನೆ

May 17 2024, 12:31 AM IST
ರಸ್ತೆಬದಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಸುರಿಯಲಾಗಿರುವ ತ್ಯಾಜ್ಯವನ್ನು ಮಳೆಗಾಲ ಪ್ರಾರಂಭವಾಗುವ ಮುಂಚಿತವಾಗಿ ವಿಲೇವಾರಿಗೊಳಿಸಬೇಕಿದೆ. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಛಾಯಾಚಿತ್ರ ಸಹಿತ ವರದಿಯನ್ನು ಮೇ 20ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಸಿಇಒ ಆದೇಶಿಸಿದ್ದಾರೆ.

ಆವರಗೊಳ್ಳ ತ್ಯಾಜ್ಯ ಘಟಕಕ್ಕೆ ಪಾಲಿಕೆ ಆಡಳಿತ ಭೇಟಿ

May 16 2024, 12:51 AM IST
ದಾವಣಗೆರೆ ತಾಲೂಕಿನ ಆವರಗೊಳ್ಳದಲ್ಲಿ ಮಹಾನಗರ ಪಾಲಿಕೆ ವತಿಯಿಂದ ನಿರ್ವಹಿಸುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆದ ಹಿನ್ನೆಲೆ ಪಾಲಿಕೆ ಸದಸ್ಯರು ಹಾಗೂ ಆಯುಕ್ತೆ ರೇಣುಕಾ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಯಿತು.

ತುಂಗಾನದಿ ದಡದಲ್ಲಿ ತ್ಯಾಜ್ಯ, ಹೂಳು ಹಾಕುತ್ತಿರುವುದಕ್ಕೆ ವಿರೋಧ

May 05 2024, 02:10 AM IST
ಶೃಂಗೇರಿ, ಪಟ್ಟಣದ ಮೆಸ್ಕಾಂ ಕಚೇರಿ ಎದುರು ಇರುವ ರಾಜಕಾಲುವೆಯಲ್ಲಿರುವ ಹೂಳು, ತ್ಯಾಜ್ಯ ಮಣ್ಣುಗಳನ್ನು ತುಂಗಾ ನದಿ ದಡದಲ್ಲಿ ಹಾಕುತ್ತಿರುವುದನ್ನು ಸಾರ್ವಜನಿಕರು ವಿರೋಧಿಸಿದ್ದಾರೆ.

ಕಿನ್ನಿಗೋಳಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಿರುದ್ಧ ಹೋರಾಟ

Apr 17 2024, 01:22 AM IST
ಕಿನ್ನಿಗೋಳಿಯ ಯುಗಪುರುಷದ ಸಭಾ ಭವನದಲ್ಲಿ ಜರುಗಿದ ನಾಗರಿಕರ ಸಭೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ನಾಗರಿಕರು ಉಗ್ರ ಹೋರಾಟಕ್ಕೆ ನಿರ್ಧರಿಸಿದ್ದಾರೆ.

ಭಕ್ಷಿ ಕೆರೆಯ ಒಡಲಿಗೆ ತ್ಯಾಜ್ಯ ವಿಲೇವಾರಿ, ನಾಗರಿಕರ ಆಕ್ರೋಶ

Apr 09 2024, 12:49 AM IST
ಜಿಲ್ಲಾ ಕಚೇರಿಗಳ ಸಂಕೀರ್ಣದ ಹಿಂಭಾಗದಲ್ಲೇ ಭಕ್ಷಿ ಕೆರೆ ಇದೆ. ಕೊತ್ತಿಪುರ ಸರ್ವೇ ನಂ.1ರಲ್ಲಿ 25 ಎಕರೆ ವಿಸ್ತೀರ್ಣದಲ್ಲಿ ಕೆರೆ ಇದ್ದು, ನಗರದ ವಿನಾಯಕನಗರ, ಮಾರುತಿನಗರ ಹಾಗೂ ವಿಜಯನಗರ ಸೇರಿ ಸುತ್ತಮುತ್ತಲ ಪ್ರದೇಶಕ್ಕೆ ನೀರಿನ ಜಲಮೂಲವಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದರೆ ಕಠಿಣ ಕ್ರಮ: ಗ್ರಾಮ ಪಂಚಾಯಿತಿ ಎಚ್ಚರಿಕೆ

Apr 04 2024, 01:00 AM IST
ನಾಪೋಕ್ಲು ಪಟ್ಟಣದ ಹಳೆ ತಾಲೂಕಿನಿಂದ ಕಾವೇರಿ ನದಿ ಸೇತುವೆ ಬಳಿಯ ವರೆಗೆ ರಸ್ತೆಯ ವಿವಿಧ ಭಾಗಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿ ತ್ಯಾಜ್ಯ ತಂದು ಸುರಿಯುವವರನ್ನು ಪತ್ತೆಹಚ್ಚಿ ಅಂತವರಿಗೆ 5 ಸಾವಿರ ರು.ವರೆಗೆ ದಂಡ ವಿಧಿಸಲಾಗುವುದು ಎಂದು ನಾಪೋಕ್ಲು ಗ್ರಾಮ ಪಂಚಾಯಿತಿ ಎಚ್ಚರಿಕೆ ನೀಡಿದೆ.

ತ್ಯಾಜ್ಯ ನಿರ್ವಹಣೆಗೆ 4 ದಿಕ್ಕಿನಲ್ಲೂ ಘಟಕ ಸ್ಥಾಪನೆ: ಪಾಲಿಕೆ ಮಾಹಿತಿ

Mar 21 2024, 01:04 AM IST
ಘನತ್ಯಾಜ್ಯ ಸಮರ್ಪಕ ವಿಲೇವಾರಿ ಹಾಗೂ ನಿರ್ವಹಣೆಯ ಸಾಮರ್ಥ್ಯ ವೃದ್ಧಿಸಲು ಮುಂದಿನ ದಿನಗಳಲ್ಲಿ ನಗರದ ನಾಲ್ಕು ದಿಕ್ಕಿನಲ್ಲಿ ಬೃಹತ್ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಮಹದೇಶ್ವರ ಬೆಟ್ಟದಲ್ಲಿ 150 ಟ್ರ್ಯಾಕ್ಟರ್ ತ್ಯಾಜ್ಯ ಸಂಗ್ರಹ

Mar 18 2024, 01:50 AM IST
ಮಲೆ ಮದೇಶ್ವರ ಬೆಟ್ಟದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ 200 ಸಿಬ್ಬಂದಿ 150 ಟ್ರ್ಯಾಕ್ಟರ್ ತ್ಯಾಜ್ಯ ಸಂಗ್ರಹಿಸಿ ಸ್ವಚ್ಛತೆಗೊಳಿಸಿದ್ದಾರೆ ಎಂದು ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಮಾಹಿತಿ ನೀಡಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved