• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತ್ಯಾಜ್ಯ, ಕೊಳಚೆ ನೀರಿನ ಆಗರವಾದ ಫ್ಲೈಓವರ್ ಕೆಳಭಾಗ

Jun 23 2024, 02:05 AM IST
ಫ್ಲೈಓವರಿನ ಕೆಳಭಾಗದ ಎಲ್ಲೆಂದರಲ್ಲಿ ಬಾಟಲ್‌ಗಳು ಬಿದ್ದುಕೊಂಡಿವೆ. ಲಾರಿ ಇತರ ವಾಹನಗಳ ಅನಧಿಕೃತ ಗ್ಯಾರೇಜ್ ಆಗಿದೆ. ಕೆಲವರಿಗೆ ತ್ಯಾಜ್ಯ ಬಿಸಾಡುವ ತಾಣವಾಗಿದೆ.

ಕಿನ್ನಿಗೋಳಿ: ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಒತ್ತಾಯ

Jun 17 2024, 01:35 AM IST
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿತ್ತುಲ್ ಪರಿಸರದಲ್ಲಿ ತ್ಯಾಜ್ಯ ನೀರು ಸರಿಯಾಗಿ ಹರಿದು ಹೋಗದೆ ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಶಾಶ್ವತ ವ್ಯವಸ್ಥೆ ಕಲ್ಪಿಸಲು ಸಭೆ ನಡೆಯಿತು.

ಕೇರಳದ ತ್ಯಾಜ್ಯ ತುಂಬಿದ ಲಾರಿ ಪೊಲೀಸರ ವಶ

Jun 14 2024, 01:01 AM IST
ಈ ಬಗ್ಗೆ ಕಳೆದ ಎರಡು ತಿಂಗಳ ಹಿಂದೆ ಕಿರಂಗೂರು ಗ್ರಾಮ ಪಂಚಾಯಿತಿ ಪಿಡಿಒ ರವರ ಗಮನಕ್ಕೆ ತಂದರೆ, ಇದು ಗ್ರಾಮ ಠಾಣೆ ವ್ಯಾಪ್ತಿ ಬರುವುದಿಲ್ಲ, ಇದಕ್ಕೂ ನಮಗೂ ಸಂಬಂಭವಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಕನಿಷ್ಠ ಸ್ಥಳ ಪರಿಶೀಲನೆ ಮಾಡದೆ ಪರಿಸರವನ್ನು ನಾಶ ಮಾಡಲು ಉಳ್ಳವರ ಜೊತೆ ಕೈಜೋಡಿಸಿರುವಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಸ್ವಚ್ಛ ಪರಿಸರಕ್ಕೆ ತ್ಯಾಜ್ಯ ನಿರ್ವಹಣೆ ಅತ್ಯಗತ್ಯ: ಡಾ.ಎನ್.ಎನ್. ಮಧು

Jun 09 2024, 01:36 AM IST
ಪರಿಸರ ಸಂರಕ್ಷಣೆಯ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಬೇಕು.

ಗ್ರಾಪಂ ಮಟ್ಟದ ತ್ಯಾಜ್ಯ ವಿಲೇ ಜವಾಬ್ದಾರಿ ಒಕ್ಕೂಟದ್ದು: ವಿಶ್ವನಾಥ್‌

Jun 07 2024, 12:33 AM IST
ಗುಂಪು ಉದ್ಯಮ, ಉತ್ಪಾದಕರ ಗುಂಪು, ಲೆಕ್ಕಪರಿಶೋಧನೆ, 2024- 25ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಯಿತು.

ತ್ಯಾಜ್ಯ ಕಡಿಮೆ ಮಾಡಿದರೆ ಪರಿಸರ ರಕ್ಷಣೆ: ರಾಯಪ್ಪ

Jun 06 2024, 12:32 AM IST
ನಗರಸಭಾ ಪೌರಾಯುಕ್ತ ರಾಯಪ್ಪ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಪರಿಸರ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಿಳುವಳಿಕೆ ಇರಬೇಕು ಎಂದು ತಿಳಿಸಿದರು.

ಮನೆಯ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡಿ: ಬಿ.ಕೆ. ಸಂತೋಷ

Jun 06 2024, 12:30 AM IST
ಹಿಂದಿನ ತಲೆಮಾರಿನವರು ದೇವರ ಕಾಡು ಎಂದು ಪರಿಸರವನ್ನು ಪೂಜಿಸುತ್ತಿದ್ದರು. ಈಗಿನ ಪೀಳಿಗೆಯವರು ಸಹ ಪ್ರತಿದಿನ ಬೆಳಗ್ಗೆ ಎದ್ದ ಕೂಡಲೇ ಪರಿಸರವನ್ನು ದೇವರಂತೆ ಪೂಜಿಸಬೇಕು. ಕೃತಜ್ಞತೆ ಸಲ್ಲಿಸಬೇಕು.

ಅರಣ್ಯದಲ್ಲಿ ಬಿಸಾಡಿದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ

Jun 03 2024, 12:32 AM IST
ಹನೂರಿನ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳು ಅರಣ್ಯದಲ್ಲಿ ಬಿಸಾಡಿದ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯ ಪದಾರ್ಥಗಳನ್ನು ಮಾದೇಶ್ವರ ಬೆಟ್ಟದ ವಿದ್ಯಾರ್ಥಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸಂಗ್ರಹಿಸಿ ಸ್ವಚ್ಛಗೊಳಿಸಿದ್ದಾರೆ.

ತ್ಯಾಜ್ಯ ಸುರಿಯುವವರ ಮೇಲೆ 5000 ರು. ದಂಡ ಕಾನೂನು ಕ್ರಮ

Jun 02 2024, 01:45 AM IST
ಕಾವೇರಿ ನದಿ ತೀರದಲ್ಲಿ ವರ್ತಕರು ತ್ಯಾಜ್ಯ ವಸ್ತುಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆ ಪ್ರದೇಶ ಸ್ವಚ್ಛಗೊಳಿಸಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ತ್ಯಾಜ್ಯ ಸಂಸ್ಕರಣೆಗೂ ಮುನ್ನವೇ ಮುರಿದು ಬಿದ್ದ ಘಟಕ

May 27 2024, 01:05 AM IST
ಪಾಲಿಕೆ ಅಡಿಯಲ್ಲಿ 28 ಕೋಟಿ ರು. ವೆಚ್ಚದಲ್ಲಿ ಈ ಘಟಕ ನಿಮ್ರಾಣವಾಗಿತ್ತು. ಆದರೆ, ಬಿರುಗಾಳಿಗೆ ಇಡೀ ಘಟಕವೇ ಕುಸಿದಿರೋದು ಇಡೀ ಕಾಮಗಾರಿಯ ಬಗ್ಗೆಯೇ ಶಂಕೆಗಳನ್ನು ಹುಟ್ಟುಹಾಕಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved