• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಕಿನ್ನಿಗೋಳಿ ಮುಖ್ಯಾಧಿಕಾರಿಗೆ ನಾಗರಿಕರ ತರಾಟೆ

May 22 2024, 12:51 AM IST
ಭರವಸೆ ವಿಫಲವಾದರೆ ತೋಡಿನಲ್ಲಿ ಹರಿಯುವ ತ್ಯಾಜ್ಯ ನೀರನ್ನು ಕ್ಯಾನು ಬ್ಯಾರಲ್‌ಗಳಲ್ಲಿ ಸಂಗ್ರಹಿಸಿ ಪಟ್ಟಣ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ನಾಗರಿಕರು ಎಚ್ಚರಿಗೆ ನೀಡಿದರು.

ರಾಶಿ ಬಿದ್ದಿರುವ ತ್ಯಾಜ್ಯ ವಿಲೇವಾರಿಗೆ ಮನವಿ

May 22 2024, 12:49 AM IST
ತರೀಕೆರೆ, ಶುಚಿತ್ವ ಕಾಪಾಡದೆ, ಸಮರ್ಪಕ ಕಸ ವಿಲೇವಾರಿಯಾಗದ ಕಾರಣ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನಡೆದ ಜಾತ್ರೆ ಪ್ರಯುಕ್ತ ಬಳಕೆಯಾದ ಎಲ್ಲೆಂದರಲ್ಲಿ ಬಿಸಾಕಿರುವ ತ್ಯಾಜ್ಯಗಳು ವಿಲೇವಾರಿ ಆಗದೇ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದು, ಇದರಿಂದ ಕೆಟ್ಟ ವಾಸನೆ ಬೀರುತ್ತಿದೆ.

ತ್ಯಾಜ್ಯ ವಿಲೇವಾರಿಗೆ ಅಧಿಕಾರಿಗಳ ಸ್ಪಂದನೆ ಇಲ್ಲ: ಗ್ರಾಪಂ ಉಪಾಧ್ಯಕ್ಷ ಸತೀಶ್‌

May 21 2024, 12:33 AM IST
ಬಾಗೂರು ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎ.ಸತೀಶ್ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದರು.

ಗೋಕರ್ಣದ ಪಾರ್ಕಿಂಗ್ ಪ್ರದೇಶದಲ್ಲಿ ತ್ಯಾಜ್ಯ

May 19 2024, 01:54 AM IST
ಗೋಕರ್ಣದ ಮುಖ್ಯ ಕಡಲತೀರದ ವಾಹನ ನಿಲುಗಡೆ ಸ್ಥಳದಲ್ಲಿ ದಿನದಿಂದ ದಿನಕ್ಕೆ ಕಸದ ರಾಶಿ ಬೀಳುತ್ತಿದ್ದು, ಇದನ್ನು ಸ್ವಚ್ಛಗೊಳಿಸಿ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ತೆರವು ಕಾರ್ಯ

May 19 2024, 01:45 AM IST
ಗ್ರಾಪಂ ವ್ಯಾಪ್ತಿಯ ವ್ಯಾಪ್ತಿಯ ಸಾರ್ವಜನಿಕ ಪ್ರದೇಶ, ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯದಂತೆ, ತ್ಯಾಜ್ಯವನ್ನು ಸುಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ವಿಶೇಷ ಸ್ವಚ್ಛ ಸಪ್ತಾಹ ನಡೆಸಲಾಯಿತು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಬದಿ ತ್ಯಾಜ್ಯ ತೆರವಿಗೆ ಜಿಪಂ ಸಿಇಒ ಸೂಚನೆ

May 17 2024, 12:31 AM IST
ರಸ್ತೆಬದಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಸುರಿಯಲಾಗಿರುವ ತ್ಯಾಜ್ಯವನ್ನು ಮಳೆಗಾಲ ಪ್ರಾರಂಭವಾಗುವ ಮುಂಚಿತವಾಗಿ ವಿಲೇವಾರಿಗೊಳಿಸಬೇಕಿದೆ. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಛಾಯಾಚಿತ್ರ ಸಹಿತ ವರದಿಯನ್ನು ಮೇ 20ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಸಿಇಒ ಆದೇಶಿಸಿದ್ದಾರೆ.

ಆವರಗೊಳ್ಳ ತ್ಯಾಜ್ಯ ಘಟಕಕ್ಕೆ ಪಾಲಿಕೆ ಆಡಳಿತ ಭೇಟಿ

May 16 2024, 12:51 AM IST
ದಾವಣಗೆರೆ ತಾಲೂಕಿನ ಆವರಗೊಳ್ಳದಲ್ಲಿ ಮಹಾನಗರ ಪಾಲಿಕೆ ವತಿಯಿಂದ ನಿರ್ವಹಿಸುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆದ ಹಿನ್ನೆಲೆ ಪಾಲಿಕೆ ಸದಸ್ಯರು ಹಾಗೂ ಆಯುಕ್ತೆ ರೇಣುಕಾ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಯಿತು.

ತುಂಗಾನದಿ ದಡದಲ್ಲಿ ತ್ಯಾಜ್ಯ, ಹೂಳು ಹಾಕುತ್ತಿರುವುದಕ್ಕೆ ವಿರೋಧ

May 05 2024, 02:10 AM IST
ಶೃಂಗೇರಿ, ಪಟ್ಟಣದ ಮೆಸ್ಕಾಂ ಕಚೇರಿ ಎದುರು ಇರುವ ರಾಜಕಾಲುವೆಯಲ್ಲಿರುವ ಹೂಳು, ತ್ಯಾಜ್ಯ ಮಣ್ಣುಗಳನ್ನು ತುಂಗಾ ನದಿ ದಡದಲ್ಲಿ ಹಾಕುತ್ತಿರುವುದನ್ನು ಸಾರ್ವಜನಿಕರು ವಿರೋಧಿಸಿದ್ದಾರೆ.

ಕಿನ್ನಿಗೋಳಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಿರುದ್ಧ ಹೋರಾಟ

Apr 17 2024, 01:22 AM IST
ಕಿನ್ನಿಗೋಳಿಯ ಯುಗಪುರುಷದ ಸಭಾ ಭವನದಲ್ಲಿ ಜರುಗಿದ ನಾಗರಿಕರ ಸಭೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ನಾಗರಿಕರು ಉಗ್ರ ಹೋರಾಟಕ್ಕೆ ನಿರ್ಧರಿಸಿದ್ದಾರೆ.

ಭಕ್ಷಿ ಕೆರೆಯ ಒಡಲಿಗೆ ತ್ಯಾಜ್ಯ ವಿಲೇವಾರಿ, ನಾಗರಿಕರ ಆಕ್ರೋಶ

Apr 09 2024, 12:49 AM IST
ಜಿಲ್ಲಾ ಕಚೇರಿಗಳ ಸಂಕೀರ್ಣದ ಹಿಂಭಾಗದಲ್ಲೇ ಭಕ್ಷಿ ಕೆರೆ ಇದೆ. ಕೊತ್ತಿಪುರ ಸರ್ವೇ ನಂ.1ರಲ್ಲಿ 25 ಎಕರೆ ವಿಸ್ತೀರ್ಣದಲ್ಲಿ ಕೆರೆ ಇದ್ದು, ನಗರದ ವಿನಾಯಕನಗರ, ಮಾರುತಿನಗರ ಹಾಗೂ ವಿಜಯನಗರ ಸೇರಿ ಸುತ್ತಮುತ್ತಲ ಪ್ರದೇಶಕ್ಕೆ ನೀರಿನ ಜಲಮೂಲವಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved