• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಸಹಭಾಗಿತ್ವದಲ್ಲಿ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ

Feb 19 2024, 01:31 AM IST
ಸಮುದ್ರ ತ್ಯಾಜ್ಯ ನಿರ್ವಹಣೆ ಬಗ್ಗೆ ಜಿಪಂ, ತಾಪಂ ಹಾಗೂ ಗ್ರಾಪಂ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸಮಗ್ರವಾಗಿ ತಿಳಿದುಕೊಳ್ಳದೇ ಇರುವುದು ಇದರಿಂದ ಸ್ಪಷ್ಟವಾಗಿ ತಿಳಿಯುತ್ತದೆ

ಮಾಯಮುಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಪರವೂರ ತ್ಯಾಜ್ಯ!

Feb 19 2024, 01:30 AM IST
ಬೇರೆ ಊರುಗಳಿಂದ ತಂದ ರಾಶಿ ರಾಶಿ ಕಸವನ್ನು ರಸ್ತೆ ಬದಿಯಲ್ಲಿ ಸುರಿದು ಹೋಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಅರಿವು ಅಗತ್ಯ

Feb 14 2024, 02:22 AM IST
ಇಂದಿನ ವಿದ್ಯಾರ್ಥಿಗಳು ಶುದ್ಧ ಗಾಳಿ, ನೀರು, ಮಣ್ಣಿನ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಮತ್ತು ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ಮತ್ತು ಅಪಾಯಕಾರಿ ವಸ್ತುಗಳನ್ನು ಬೇರ್ಪಡಿಸುವ ಬಗ್ಗೆ ಸಂಬಂಧಪಟ್ಟ ಜನರು ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು

ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನೆ

Feb 14 2024, 02:16 AM IST
ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಘೋಷಣೆ ಕೂಗುತ್ತಾ ಪಾಲಿಕೆ ಆಯುಕ್ತರ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.

₹43 ಕೋಟಿ ವೆಚ್ಚದಲ್ಲಿ ತ್ಯಾಜ್ಯ ಘಟಕ ಸುತ್ತಲಿನ ಗ್ರಾಮಗಳ ಅಭಿವೃದ್ಧಿಗೆ ಪಾಲಿಕೆ ಕ್ರಮ

Feb 12 2024, 01:33 AM IST
ರಾಜಧಾನಿಯಲ್ಲಿ ಸಂಗ್ರಹವಾದ ತ್ಯಾಜ್ಯದ ವಿಲೇವಾರಿಗೆ ನಗರದ ಹೊರವಲಯದಲ್ಲಿ ನಿರ್ಮಿಸಲಾದ ಭೂ ಭರ್ತಿ ಕ್ವಾರಿಗಳ ಸುತ್ತಲಿನ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಬಿಬಿಎಂಪಿ ಮುಂದಾಗಿದೆ.

ಹಾರನಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಆಟೋಗೆ ತುಕ್ಕು

Feb 12 2024, 01:31 AM IST

ಹಾರನಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದ ಸ್ವಚ್ಛತೆಗೆ ೪ ಲಕ್ಷ ರುಪಾಯಿಗಳ ವೆಚ್ಚದಲ್ಲಿ ಖರೀದಿ ಮಾಡಿದ ಸ್ವಚ್ಛ ವಾಹಿನಿ (ಆಪೇ ಆಟೋ) ವಾಹನ ಸಾರ್ವಜನಿಕ ಕೆಲಸಕ್ಕೆ ಬಳಕೆಯಾಗದೆ ಬಿಸಿಲು ಮಳೆಗೆ ನೆನೆದು ತುಕ್ಕು ಹಿಡಿಯುತ್ತಿದೆ.

ಇ- ತ್ಯಾಜ್ಯ ಬಹುಮುಖ್ಯ ಸಮಸ್ಯೆ: ಟಿ.ಎಚ್. ವೆಂಕಟೇಶ್

Feb 05 2024, 01:48 AM IST
ಇ ತ್ಯಾಜ್ಯದ ಬಗ್ಗೆ ಕಾಳಜಿ ವಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿದರೆ ಮುಂದೆ ಬಹುದೊಡ್ಡ ಅನಾಹುತವನ್ನು ತಪ್ಪಿಸಬಹುದು. ಪ್ರತಿವಾರ ಮೈಸೂರಿನ ವಿವಿಧ ಜಾಗಗಳಲ್ಲಿ ಇ- ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದೆ ಎಂದರು.

ಜನರ ಆರೋಗ್ಯಕ್ಕೆ ಮಾರಕವಾದ ಕೋಳಿ ಮಾಂಸದ ತ್ಯಾಜ್ಯ

Feb 05 2024, 01:45 AM IST
ಗುಳೇದಗುಡ್ಡ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ಎದುರಗಡೆ ಹಳ್ಳಕ್ಕೆ ಹೊಂದಿಕೊಂಡಿರುವ ಸುಮಾರು ನಾಲ್ಕು ಎಕರೆ ಖಾಸಗಿ ಬಯಲು ಜಾಗೆಯಲ್ಲಿ ಕೋಳಿ ಮಾಂಸದ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಚೆಲ್ಲಿ ಪರಿಸರ ಮಾಲಿನ್ಯ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಸ್‌ ನಿಲ್ದಾಣದ ಅಕ್ಕಪಕ್ಕದ ಹತ್ತಾರು ಕೋಳಿಮಾಂಸ ಕಟ್ ಮಾಡಿಕೊಡುವ ಚಿಕನ್ ಸೆಂಟರ್ ಹಾಗೂ ಮಾಂಸಾಹಾರಿ ಹೋಟೆಲ್‌ ಗಳು ಕೋಳಿ ಮಾಂಸದ ತ್ಯಾಜ್ಯ ತಂದು ಹಾಕುವ ಸ್ಥಳವೇ ಈ ಬಯಲು ಜಾಗೆಯಲ್ಲಿ. ತ್ಯಾಜ್ಯ ಎಲ್ಲೆಂದರಲ್ಲಿ ಬೀಸಾಕಿದ್ದರಿಂದ ಅಕ್ಕಪಕ್ಕದ ಜನವಸತಿಗಳಿಗೆ ಜನರ ಆರೋಗ್ಯಕ್ಕೆ ಕಂಟಕ ಎದುರಾಗಿದೆ.

ಸಗಟು ತ್ಯಾಜ್ಯ ಉತ್ಪಾದಕರೆಅಫಿಡವಿಟ್‌ ಸಲ್ಲಿಸಿ: ಪಾಲಿಕೆ

Jan 26 2024, 01:49 AM IST
ಸಗಟು ಘನತ್ಯಾಜ್ಯ ಉತ್ಪಾದಕರು ಅಫಿಡೆವಿಟ್‌ಅನ್ನು 30 ದಿನಗಳಲ್ಲಿ ಸಲ್ಲಿಸುವಂತೆ ಬಿಬಿಎಂಪಿಯು ಅದೇಶಿಸಿದೆ.

ಯಾದಗಿರಿ: ಮಲಮೂತ್ರ ತ್ಯಾಜ್ಯ ಮನೆಗಳಿಗೆ ನುಗ್ಗಿದ ಪ್ರಕರಣ

Jan 17 2024, 01:47 AM IST
ಜ.4ರಂದು ಈ ಕುರಿತಂತೆ ಕನ್ನಡಪ್ರಭ ಪ್ರಕಟಿಸಿದ್ದ ವರದಿ ಗಮನಿಸಿ ಉಪ ಲೋಕಾಯುಕ್ತರಿಂದ ಪುರಸಭೆ ಅಧಿಕಾರಿಗಳಿಗೆ ನೋಟಿಸ್‌ ಜಾರಿಮಾಡಿದ್ದಾರೆ. ಈ ಹಿನ್ನೆಲೆ ಎಚ್ಚೆತ್ತ ಅಧಿಕಾರಿಗಳಿಂದ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದರಿಂದ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved