ಮೆಡಿಕಲ್ ತ್ಯಾಜ್ಯ ಎಸೆದವರ ವಿರುದ್ಧ ಕ್ರಮ: ಡಾ.ಎಂ.ಬಿ. ಪಾಟೀಲ
Jul 02 2025, 11:49 PM ISTಗುಳೇದಗುಡ್ಡ ಪಟ್ಟಣದ ಕಂದಗಲ್ಲ ಹನಮಂತರಾಯರ ಬಯಲು ರಂಗಮಂದಿರ ಆವರಣದಲ್ಲಿ ಅವಧಿ ಮೀರಿದ ಮಾತ್ರೆಗಳು, ಸಿರಿಂಜ್, ಔಷಧ ಬಾಟಲಿಗಳನ್ನು ಎಸೆದವರ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ. ಪಾಟೀಲ ಹೇಳಿದರು.