• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲ್ಕಿ ನಗರ ಪಂಚಾಯಿತಿ ಸಭೆ: ಅಸಮರ್ಪಕ ತ್ಯಾಜ್ಯ ವಿಲೇವಾರಿ ಆರೋಪ

Jul 04 2025, 11:54 PM IST
ಮೂಲ್ಕಿ ನ.ಪಂ. ಸಮುದಾಯ ಭವನದಲ್ಲಿ ನ.ಪಂ. ಅಧ್ಯಕ್ಷ ಸತೀಶ್‌ ಅಂಚನ್‌ ಅಧ್ಯಕ್ಷತೆಯಲ್ಲಿಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಮೂಲ್ಕಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕ ರೀತಿಯಲ್ಲಿ ನಡೆಯುತ್ತಿಲ್ಲವೆಂದು ಹಲವು ಸದಸ್ಯರು ಆಕ್ಷೇಪಿಸಿದರು.

ಕಡೇಚೂರು: 5 ರಾಜ್ಯಗಳ ವಿಷಕಾರಿ ಕೆಮಿಕಲ್‌ ತ್ಯಾಜ್ಯ

Jul 03 2025, 12:32 AM IST
Kadechuru: Toxic chemical waste from 5 states

ತ್ಯಾಜ್ಯ ಸಂಸ್ಕರಣೆ, ವಿಲೇವಾರಿ ಘಟಕದಲ್ಲಿ ₹9 ಲಕ್ಷದ ಸಾವಯವ ಗೊಬ್ಬರ ಮಾರಾಟ

Jul 02 2025, 11:51 PM IST
ಪಟ್ಟಣದಲ್ಲಿ ಹೋಟೆಲ್‌ ಹಾಗೂ ಮನೆಗಳಲ್ಲಿ ನಿತ್ಯ ಟನ್‌ ಗಂಟೆಲೆ ತ್ಯಾಜ್ಯ ಸಂಗ್ರಹವಾಗುತ್ತಿದೆ. ಇದನ್ನು ಎಲ್ಲೆಂದರಲ್ಲಿ ಬೀಸಾಡದೇ ವಾಹನಗಳಲ್ಲಿ ಕಸ ಸಂಗ್ರಹಿಸಲಾಗುತ್ತಿದೆ.

ಮೆಡಿಕಲ್‌ ತ್ಯಾಜ್ಯ ಎಸೆದವರ ವಿರುದ್ಧ ಕ್ರಮ: ಡಾ.ಎಂ.ಬಿ. ಪಾಟೀಲ

Jul 02 2025, 11:49 PM IST
ಗುಳೇದಗುಡ್ಡ ಪಟ್ಟಣದ ಕಂದಗಲ್ಲ ಹನಮಂತರಾಯರ ಬಯಲು ರಂಗಮಂದಿರ ಆವರಣದಲ್ಲಿ ಅವಧಿ ಮೀರಿದ ಮಾತ್ರೆಗಳು, ಸಿರಿಂಜ್, ಔಷಧ ಬಾಟಲಿಗಳನ್ನು ಎಸೆದವರ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ. ಪಾಟೀಲ ಹೇಳಿದರು.

ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಶೀಘ್ರ ಪೂರ್ಣಕ್ಕೆ ಸೂಚನೆ

Jun 30 2025, 12:34 AM IST
ಮಲ ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದಲ್ಲಿ ಅದು ಪರಿಸರ ಮತ್ತು ಆರೋಗ್ಯದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ. ಆದ್ದರಿಂದ, ವೈಜ್ಞಾನಿಕವಾಗಿ ಮಲ ತ್ಯಾಜ್ಯವನ್ನು ನಿರ್ವಹಣೆ ಮಾಡಬೇಕು. ಶೌಚಾಲಯದ ಗುಂಡಿಗಳನ್ನು ಯಾಂತ್ರೀಕೃತ ವಿಧಾನದ ಮೂಲಕ ಸ್ವಚ್ಛಗೊಳಿಸಬೇಕು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ವಿಲೆ ಮಾಡುವುದು ಬೇಡ.

ತ್ಯಾಜ್ಯ ವಿಲೇವಾರಿ ಮಾಡಲು ಸಾರ್ವಜನಿಕರ ಆಗ್ರಹ

Jun 28 2025, 12:19 AM IST
ಬಸ್ ನಿಲ್ದಾಣದ ಬಳಿಯ ಕಾಲುವೆಯಲ್ಲೇ ಪ್ಲಾಸ್ಟಿಕ ತ್ಯಾಜ್ಯಗಳನ್ನ ಹಾಕಿದ್ದು, ಬಿಡಾಡಿ ದನಗಳು ತಿನ್ನುತ್ತಿದ್ದು, ಮೂಕ ಪ್ರಾಣಿಯ ದೇಹಕ್ಕೆ ವಿಷವನ್ನ ಉಣಿಸಲಾಗುತ್ತಿದೆ.

ತ್ಯಾಜ್ಯ ಶುಲ್ಕ ಹೊರೆ ತಪ್ಪಿಸಿಕೊಳ್ಳಲು ಕಳ್ಳಾಟ : ಬಿಬಿಎಂಪಿಗೆ ಕಟ್ಟಡ ಮಾಲೀಕರ ಮೋಸ

Jun 12 2025, 05:55 AM IST

ಬಿಬಿಎಂಪಿಯು ನೀಡಲಾದ ವಿನಾಯಿತಿಯನ್ನು ದುರುಪಯೋಗಪಡಿಸಿಕೊಂಡು ಘನತ್ಯಾಜ್ಯ ಶುಲ್ಕ ಪಾವತಿಸದೇ ವಂಚಿಸುತ್ತಿರುವುದು ಕಂಡು ಬರುತ್ತಿದೆ.

ಬಿ.ಸಿ.ರೋಡ್‌-ಪಡೀಲ್ ನಡುವೆ ತ್ಯಾಜ್ಯ ಎಸೆಯದಂತೆ ‘ಕಣ್ಗಾವಲು’!

Jun 10 2025, 07:23 AM IST
‘ಸ್ವಚ್ಛತೆಗಾಗಿ ನಮ್ಮೊಂದಿಗೆ ನೀವು, ನಿಮ್ಮೊಂದಿಗೆ ನಾವು’ ಎಂಬ ಅಭಿಯಾನಕ್ಕೆ ವಿಶ್ವಪರಿಸರ ದಿನದಂದು ಪುದು ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಸ ಎಸೆಯುವ ಸಮಸ್ಯೆ ಪರಿಹಾರಕ್ಕೆ ಇದು ಪ್ರಯತ್ನವಾಗಿದೆ.

ತ್ಯಾಜ್ಯ ಹೊರಬಿಟ್ಟ ವಾಣಿಜ್ಯ ಸಂಕೀರ್ಣಕ್ಕೆ ಇಓ ಭೇಟಿ: ಕ್ರಮಕ್ಕೆ ಮೀನಾಮೇಷ?

Jun 06 2025, 12:41 AM IST
ಹೆಮ್ಮಾಡಿ ಜನಕೆ ನಿದ್ದೆಗೆಡಿಸುತ್ತಿರುವ ಬಹುಮಹಡಿ ಕಟ್ಟಡ’ ಶೀರ್ಷಿಕೆಯಡಿಯಲ್ಲಿ ಕನ್ನಡಪ್ರಭ ಪ್ರಕಟಿಸಿರುವ ವಿಶೇಷ ವರದಿಗೆ ಸ್ಪಂದಿಸಿರುವ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿಕುಮಾರ್ ಹುಕ್ಕೇರಿ, ಖಾಸಗಿ ಬಹುಮಹಡಿ ಕಟ್ಟಡಕ್ಕೆ ಆಗಮಿಸಿ ತ್ಯಾಜ್ಯ ಶುದ್ಧೀಕರಣ ಘಟಕ ಪರಿಶೀಲಿಸಿದ ಬಳಿಕ ಸ್ಥಳೀಯರ ಅಹವಾಲು ಆಲಿಸಿದರು.

ಹೆಮ್ಮಾಡಿ ಜನತೆ ನಿದ್ದೆಗೆಡಿಸುತ್ತಿರುವ ಬಹುಮಹಡಿ ಕಟ್ಟಡದ ತ್ಯಾಜ್ಯ ನೀರು

Jun 05 2025, 01:58 AM IST
ಕೆಲ‌ ವರ್ಷಗಳ ಹಿಂದೆ ಹೆಮ್ಮಾಡಿಯ ಹೃದಯಭಾಗದಲ್ಲೇ‌ ನಿರ್ಮಾಣಗೊಂಡಿದ್ದ ಬಹುಮಹಡಿಯ ವಾಣಿಜ್ಯ ಸಂಕೀರ್ಣ ಇದೀಗ ಸ್ಥಳೀಯರ ನಿದ್ದೆಗೆಡಿಸುತ್ತಿದೆ‌‌. ಈ ಬಹುಮಹಡಿ ಕಟ್ಟಡದಿಂದ ಮಧ್ಯರಾತ್ರಿ ಹೊರಬರುವ ತ್ಯಾಜ್ಯ ನೀರು ಅಸಹನೀಯ ವಾತವರಣ ಸೃಷ್ಟಿಸುತ್ತಿರುವುದಲ್ಲದೆ, ಸ್ಥಳೀಯರು ಸಂಕಷ್ಟ ಎದುರಿಸುವಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved